BIGG NEWS : ದೇಶದಲ್ಲಿ ಭಯೋತ್ಪಾದನೆಗೆ ಕಾಂಗ್ರೆಸ್ ಪಕ್ಷವೇ ಪ್ರೇರಣೆ ನೀಡಿತ್ತು : ನಳಿನ್ ಕುಮಾರ್ ಕಟೀಲು ಗಂಭೀರ ಆರೋಪ

ಮಂಗಳೂರು : ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಕಿಡಿಕಾರಿದ್ದಾರೆ. BIGG NEWS: ಡಿ.ಕೆ ಶಿವಕುಮಾರ್‌ ಹೇಳಿಕೆ ಶೋಭೆ ತರುವುದಿಲ್ಲ; ಕಾಂಗ್ರೆಸ್ಸಿಗರು ಉಗ್ರ ಪರ ಇದ್ದಾರೋ,ದೇಶದ ಪರ ಇದ್ದರೋ? ಸ್ಪಷ್ಟನೆ ನೀಡಲಿ; ಸಿಎಂ ಬೊಮ್ಮಾಯಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅವಧಿಯಲ್ಲೇ ಉಗ್ರ ಚಟುವಟಿಕೆಗಳು ಆರಂಭವಾಗಿವೆ. ದೇಶದಲ್ಲಿ ಭಯೋತ್ಪಾದನೆಗೆ ಕಾಂಗ್ರೆಸ್ ಪಕ್ಷವೇ ಪ್ರೇರಣೆ ನೀಡಿತ್ತು. ಕಾಶ್ಮೀರದಲ್ಲಿ ಆರಂಭವಾದ ಭಯೋತ್ಪಾದನೆ ಇಡೀ ದೇಶಕ್ಕೆ ಹಬ್ಬಿತ್ತು … Continue reading BIGG NEWS : ದೇಶದಲ್ಲಿ ಭಯೋತ್ಪಾದನೆಗೆ ಕಾಂಗ್ರೆಸ್ ಪಕ್ಷವೇ ಪ್ರೇರಣೆ ನೀಡಿತ್ತು : ನಳಿನ್ ಕುಮಾರ್ ಕಟೀಲು ಗಂಭೀರ ಆರೋಪ