ಮುಂದಿನ ಚುನಾವಣೆಯಲ್ಲಿ ಹುಲಿಯಾ ಕಾಡಿಗೆ ಹೋಗುತ್ತೆ: ಸಿದ್ಧು ವಿರುದ್ಧ ಗುಡುಗಿದ ನಳೀನ್ ಕುಮಾರ್ ಕಟೀಲ್

ಮೈಸೂರು: ಮಾಜಿ ಸಿಎಂ ಸಿದ್ಧರಾಮಯ್ಯ ಆಟ ರಾಜ್ಯದಲ್ಲಿ ನಡೆಯೋದಿಲ್ಲ. ಅರ್ಕಾವತಿ ಬಡಾವಣೆ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. ಆಗ ಸಿದ್ಧರಾಮಯ್ಯ ಎಲ್ಲಿರುತ್ತಾರೆ ನೋಡಿ. ಮುಂದಿನ ಚುನಾವಣೆಯಲ್ಲಿ ಹುಲಿಯಾ ಕಾಡಿಗೆ ಹೋಗುತ್ತೆ ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭವಿಷ್ಯ ನುಡಿದಿದ್ದಾರೆ. BIG BREAKING NEWS: ST ಪಟ್ಟಿಗೆ ತಳವಾರ, ಪರಿವಾರ ಜಾತಿ ಸೇರ್ಪಡೆ ಹಿನ್ನಲೆ: ರಾಜ್ಯ ಸರ್ಕಾರದಿಂದ ಹಿಂದುಳಿದ ವರ್ಗಗಳ ಪಟ್ಟಿಯಿಂದ ಕೈಬಿಟ್ಟು ಆದೇಶ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಿದ್ಧರಾಮಯ್ಯ ಆಡಳಿತದ ಅವಧಿಯಲ್ಲಿ … Continue reading ಮುಂದಿನ ಚುನಾವಣೆಯಲ್ಲಿ ಹುಲಿಯಾ ಕಾಡಿಗೆ ಹೋಗುತ್ತೆ: ಸಿದ್ಧು ವಿರುದ್ಧ ಗುಡುಗಿದ ನಳೀನ್ ಕುಮಾರ್ ಕಟೀಲ್