ಸಿದ್ರಾಮಣ್ಣ ಕ್ಷೇತ್ರ ಹುಡುಕುವ ಯಾತ್ರೆ: ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಬಗ್ಗೆ ನಳಿನ್‍ಕುಮಾರ್ ಕಟೀಲ್ ವ್ಯಂಗ್ಯ

ಬೆಂಗಳೂರು: ಡಿಕೆಶಿ- ಸಿದ್ರಾಮಣ್ಣನನ್ನು ಜೋಡಿಸುವ ಯಾತ್ರೆ ಇದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ವಿಶ್ಲೇಷಿಸಿದರು. ರೋಣದಲ್ಲ್ಲಿ ಇಂದು ‘ಜನಸಂಕಲ್ಪ’ ಯಾತ್ರೆಯ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸಿದ್ರಾಮಣ್ಣ ಕ್ಷೇತ್ರ ಹುಡುಕುವ ಯಾತ್ರೆ ಇದು. ಸಿದ್ರಾಮಣ್ಣ ವರುಣಾ ಕ್ಷೇತ್ರ ಕಳಕೊಂಡಿದ್ದಾರೆ. ಬಾದಾಮಿಯಲ್ಲಿ ಜನ ಓಡಿಸ್ತಾರೆ. ಕೋಲಾರದ ಜನ ಬೇಡ ಎಂದಿದ್ದಾರೆ ಎಂದು ತಿಳಿಸಿದರು. ಯಾತ್ರೆ ವಿಚಾರದಲ್ಲಿ ಕಾಂಗ್ರೆಸ್ ನವರು ನಮ್ಮನ್ನು ಕಾಪಿ ಮಾಡುತ್ತಿದ್ದಾರೆ. ಜನರು ತಿರಸ್ಕರಿಸಿದ ಬಳಿಕ ಅವರು ಯಾತ್ರೆಗೆ ಮುಂದಾಗಿದ್ದಾರೆ. ಜನರಿಗೆ … Continue reading ಸಿದ್ರಾಮಣ್ಣ ಕ್ಷೇತ್ರ ಹುಡುಕುವ ಯಾತ್ರೆ: ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಬಗ್ಗೆ ನಳಿನ್‍ಕುಮಾರ್ ಕಟೀಲ್ ವ್ಯಂಗ್ಯ