ಶಾಸಕ ಹರೀಶ್ ಪೂಂಜ ಬಂಧಿಸಿದ್ರೆ, ನಾಳೆ ‘ದಕ್ಷಿಣ ಕನ್ನಡ ಜಿಲ್ಲೆ’ ಬಂದ್: ನಳಿನ್ ಕುಮಾರ್ ಕಟೀಲ್ ಎಚ್ಚರಿಕೆ

ಬೆಳ್ತಂಗಡಿ: ತಾಲೂಕಿನ ಬಿಜೆಪಿ ಶಾಸಕ ಹರೀಶ್ ಪೂಂಜ ಅವರನ್ನು ಬಂಧಿಸಿದ್ರೆ ನಾಳೆ ದಕ್ಷಿಣ ಕನ್ನಡ ಜಿಲ್ಲೆಯನ್ನೇ ಬಂದ್ ಮಾಡೋದಾಗಿ ಸಂಸದ ನಳೀನ್ ಕುಮಾರ್ ಕಟೀಲ್ ಎಚ್ಚರಿಕೆ ನೀಡಿದ್ದಾರೆ. ಇಂದು ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನ್ಯಾಯ ಕೇಳಿ ಬಿಜೆಪಿ ಶಾಸಕ ಹರೀಶ್ ಪೂಂಜ ಪೊಲೀಸ್ ಠಾಣೆಗೆ ತೆರಳಿದ್ದಾರೆ. ಅಂತವರ ಮೇಲೆ ರಾಜ್ಯ ಕಾಂಗ್ರೆಸ್ ಸರ್ಕಾರ ಹಲವು ಪ್ರಕರಣಗಳನ್ನು ದಾಖಲಿಸಿದೆ ಎಂಬುದಾಗಿ ಕಿಡಿಕಾರಿದರು. ನಾವು ಯಾವುದೇ ಕಾರಣಕ್ಕೂ ಶಾಸಕರನ್ನ ಬಿಟ್ಟುಕೊಡೋ ಮಾತೇ ಇಲ್ಲ. … Continue reading ಶಾಸಕ ಹರೀಶ್ ಪೂಂಜ ಬಂಧಿಸಿದ್ರೆ, ನಾಳೆ ‘ದಕ್ಷಿಣ ಕನ್ನಡ ಜಿಲ್ಲೆ’ ಬಂದ್: ನಳಿನ್ ಕುಮಾರ್ ಕಟೀಲ್ ಎಚ್ಚರಿಕೆ