Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ‘ಗಣೇಶ’ ಹಬ್ಬಕ್ಕೆ ‘ಗೃಹಲಕ್ಷ್ಮಿ’ ಬಾಕಿ ಹಣ ಜಮಾ

15/08/2025 6:12 AM

ರಾಜ್ಯ ಸರ್ಕಾರದಿಂದ ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : ಇನ್ಮುಂದೆ ಆಸ್ತಿ ನೋಂದಣಿಗೆ `ಡಿಜಿಟಲ್ ಸಹಿ’ ಕಡ್ಡಾಯ.!

15/08/2025 6:05 AM

ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಪದವಿ ಪೂರೈಸಿದವರಿಗೆ `GPT’ ಪದನ್ನೋತಿ.!

15/08/2025 5:49 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಸ್ಕ್ರೀನಿಂಗ್ ಕಮಿಟಿ ಸಭೆ’ ನಂತರ ‘ಕಾಂಗ್ರೆಸ್ ಅಭ್ಯರ್ಥಿ’ಗಳ 2ನೇ ಪಟ್ಟಿ ರಿಲೀಸ್- ಡಿಸಿಎಂ ಡಿಕೆಶಿ
KARNATAKA

‘ಸ್ಕ್ರೀನಿಂಗ್ ಕಮಿಟಿ ಸಭೆ’ ನಂತರ ‘ಕಾಂಗ್ರೆಸ್ ಅಭ್ಯರ್ಥಿ’ಗಳ 2ನೇ ಪಟ್ಟಿ ರಿಲೀಸ್- ಡಿಸಿಎಂ ಡಿಕೆಶಿ

By kannadanewsnow0908/03/2024 9:09 PM

ಬೆಂಗಳೂರು : “ಲೋಕಸಭೆ ಚುನಾವಣೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಇಂದಿನ ಪಟ್ಟಿಯಲ್ಲಿ ಇನ್ನಷ್ಟು ಹೆಸರು ಪ್ರಕಟವಾಗಬೇಕಿತ್ತು. 11ರಂದು ಸ್ಕ್ರೀನಿಂಗ್ ಕಮಿಟಿ ಸಭೆ ನಂತರ ಆ ಹೆಸರುಗಳು ಅಂತಿಮವಾಗಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು ಸ್ಥಳೀಯ ಶಾಸಕರು, ಮುಖಂಡರ ಜತೆ ಚರ್ಚೆ ಮಾಡಿದಾಗ ಅವರು ಯಾರ ಹೆಸರನ್ನ ಪ್ರಸ್ತಾಪ ಮಾಡಿರುತ್ತಾರೋ ಹಾಗೂ ನಮ್ಮ ಸಮೀಕ್ಷೆಗಳ ಆಧಾರದ ಮೇಲೆ ನಾವು ಅಭ್ಯರ್ಥಿ ಆಯ್ಕೆ ಮಾಡಿದ್ದೇವೆ. 11ರಂದು ನಡೆಯಲಿರುವ ಸಭೆ ನಂತರ ಮತ್ತಷ್ಟು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಮಾಡಲಾಗುವುದು ಎಂದರು.

17 ಕ್ಷೇತ್ರಗಳಿಗೆ ನೀವು ಪಟ್ಟಿ ತೆಗೆದುಕೊಂಡು ಹೋಗಿದ್ದೀರಿ ಎಂದು ಕೇಳಿದಾಗ, “ನಾನು ಎಷ್ಟು ಪಟ್ಟಿ ತೆಗೆದುಕೊಂಡು ಹೋಗಿದ್ದೆ ಎಂಬುದು ಮುಖ್ಯವಲ್ಲ. ಇದು ನನ್ನ ಪಕ್ಷ ಅಲ್ಲ. ನಮ್ಮ ಹೈಕಮಾಂಡ್ ನಾಯಕರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಕೆ.ಸಿ ವೇಣುಗೋಪಾಲ್, ರಾಹುಲ್ ಗಾಂಧಿ ಸೇರಿದಂತೆ ಅನೇಕ ನಾಯಕರು ಚರ್ಚೆ ಮಾಡುತ್ತಾರೆ. ನಾವು ಕೇವಲ ಅಭ್ಯರ್ಥಿಗಳ ಹೆಸರನ್ನು ಪ್ರಸ್ತಾಪ ಮಾಡುತ್ತೇವೆ ಅಷ್ಟೇ. ನಮ್ಮ ಪಕ್ಷದ ಸಿಇಸಿ ಸಮಿತಿ ಸದಸ್ಯರು ಅವರದೇ ಆದ ಮೂಲಗಳಿಂದ ಮಾಹಿತಿ ಪಡೆದುಕೊಂಡಿರುತ್ತಾರೆ. ಇವರೆಲ್ಲ ಸೇರಿ ಚರ್ಚೆ ಮಾಡಿ ತೀರ್ಮಾನ ಮಾಡುತ್ತಾರೆ” ಎಂದು ತಿಳಿಸಿದರು.

ಈಗ ಪ್ರಕಟವಾಗಿರುವ 7 ಕ್ಷೇತ್ರಗಳ ಪೈಕಿ ಎಷ್ಟರಲ್ಲಿ ಗೆಲ್ಲುವ ಸಾಧ್ಯತೆ ಇದೆ ಎಂದು ಕೇಳಿದಾಗ, “ಎಲ್ಲಾ ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ” ಎಂದು ತಿಳಿಸಿದರು.

‘ಮಂಡ್ಯ ಲೋಕಸಭಾ ಕ್ಷೇತ್ರ’ಕ್ಕೆ ‘ವೆಂಕಟರಮಣೇಗೌಡ’ಗೆ ‘ಕಾಂಗ್ರೆಸ್’ನಿಂದ ಟಿಕೆಟ್ ಘೋಷಣೆ: ಯಾರಿವರು ಗೊತ್ತಾ?

BREAKING: ಲೋಕಸಭಾ ಚುನಾವಣೆಗೆ ‘ಕಾಂಗ್ರೆಸ್ ಪಕ್ಷ’ದಿಂದ ’39 ಅಭ್ಯರ್ಥಿ’ಗಳ ಮೊದಲ ಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ಪಟ್ಟಿ

Share. Facebook Twitter LinkedIn WhatsApp Email

Related Posts

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ‘ಗಣೇಶ’ ಹಬ್ಬಕ್ಕೆ ‘ಗೃಹಲಕ್ಷ್ಮಿ’ ಬಾಕಿ ಹಣ ಜಮಾ

15/08/2025 6:12 AM1 Min Read

ರಾಜ್ಯ ಸರ್ಕಾರದಿಂದ ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : ಇನ್ಮುಂದೆ ಆಸ್ತಿ ನೋಂದಣಿಗೆ `ಡಿಜಿಟಲ್ ಸಹಿ’ ಕಡ್ಡಾಯ.!

15/08/2025 6:05 AM1 Min Read

ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಪದವಿ ಪೂರೈಸಿದವರಿಗೆ `GPT’ ಪದನ್ನೋತಿ.!

15/08/2025 5:49 AM1 Min Read
Recent News

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ‘ಗಣೇಶ’ ಹಬ್ಬಕ್ಕೆ ‘ಗೃಹಲಕ್ಷ್ಮಿ’ ಬಾಕಿ ಹಣ ಜಮಾ

15/08/2025 6:12 AM

ರಾಜ್ಯ ಸರ್ಕಾರದಿಂದ ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : ಇನ್ಮುಂದೆ ಆಸ್ತಿ ನೋಂದಣಿಗೆ `ಡಿಜಿಟಲ್ ಸಹಿ’ ಕಡ್ಡಾಯ.!

15/08/2025 6:05 AM

ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಪದವಿ ಪೂರೈಸಿದವರಿಗೆ `GPT’ ಪದನ್ನೋತಿ.!

15/08/2025 5:49 AM

2024-25 ನೇ ಸಾಲಿನ ರಾಜ್ಯದ ಶಾಲಾ `ಶಿಕ್ಷಕರ ವರ್ಗಾವಣೆ; : `ಶಿಕ್ಷಣ ಇಲಾಖೆ’ಯಿಂದ ಮಹತ್ವದ ಆದೇಶ.!

15/08/2025 5:48 AM
State News
KARNATAKA

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ‘ಗಣೇಶ’ ಹಬ್ಬಕ್ಕೆ ‘ಗೃಹಲಕ್ಷ್ಮಿ’ ಬಾಕಿ ಹಣ ಜಮಾ

By kannadanewsnow5715/08/2025 6:12 AM KARNATAKA 1 Min Read

ಉಡುಪಿ: ರಾಜ್ಯದ ಮಹಿಳೆಯರಿಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಗಣೇಶ ಚತುರ್ಥಿಗೆ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಬಿಡುಗಡೆ ಮಾಡಲಾಗುವುದು ಎಂದು…

ರಾಜ್ಯ ಸರ್ಕಾರದಿಂದ ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : ಇನ್ಮುಂದೆ ಆಸ್ತಿ ನೋಂದಣಿಗೆ `ಡಿಜಿಟಲ್ ಸಹಿ’ ಕಡ್ಡಾಯ.!

15/08/2025 6:05 AM

ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಪದವಿ ಪೂರೈಸಿದವರಿಗೆ `GPT’ ಪದನ್ನೋತಿ.!

15/08/2025 5:49 AM

2024-25 ನೇ ಸಾಲಿನ ರಾಜ್ಯದ ಶಾಲಾ `ಶಿಕ್ಷಕರ ವರ್ಗಾವಣೆ; : `ಶಿಕ್ಷಣ ಇಲಾಖೆ’ಯಿಂದ ಮಹತ್ವದ ಆದೇಶ.!

15/08/2025 5:48 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.