Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಜೆಮಿನಿ ನ್ಯಾನೋದ ‘ಬನಾನಾ ಪ್ರೊ’ನಿಂದ ‘ನಕಲಿ ಆಧಾರ್, ಪ್ಯಾನ್ ಕಾರ್ಡ್’ ತಯಾರಿಕೆ!

25/11/2025 6:11 PM

‘ಸಲಿಂಗ ವಿವಾಹಗಳೇ ಭೂಕಂಪಗಳಿಗೆ ಕಾರಣ’ : ಬಿಹಾರ ಪತ್ರಕರ್ತನ ವಿವಾದಾತ್ಮಕ ವಿಡಿಯೋ ವೈರಲ್

25/11/2025 6:10 PM

ರಾಹು- ಕೇತುವಿನ ಪ್ರಭಾವವು ಹೇಗೆ ಕಾಳ ಸರ್ಪದೋಷಕ್ಕೆ ಕಾರಣವಾಗುತ್ತೆ: ಇಲ್ಲಿದೆ ಪರಿಹಾರ ವಿಧಾನ

25/11/2025 6:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜ.26ರ ಗಣರಾಜ್ಯೋತ್ಸವದಂದು ‘ನಮ್ಮ ಮೆಟ್ರೋ’ ಬೆಳಿಗ್ಗೆ 6ರಿಂದಲೇ ಆರಂಭ | Namma Metro
KARNATAKA

ಜ.26ರ ಗಣರಾಜ್ಯೋತ್ಸವದಂದು ‘ನಮ್ಮ ಮೆಟ್ರೋ’ ಬೆಳಿಗ್ಗೆ 6ರಿಂದಲೇ ಆರಂಭ | Namma Metro

By kannadanewsnow0924/01/2025 5:29 PM

ಬೆಂಗಳೂರು: ನಗರದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಜನವರಿ 26ರಂದು ಗಣರಾಜ್ಯೋತ್ಸವದ ಪ್ರಯುಕ್ತ ನಮ್ಮ ಮೆಟ್ರೋ ( Namma Metro ) ಸಂಚಾರವನ್ನು ಬೆಳಿಗ್ಗೆ 6 ಗಂಟೆಯಿಂದಲೇ ಆರಂಭಿಸಲಾಗುತ್ತಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬಿಎಂಆರ್ ಸಿಎಲ್ ತಿಳಿಸಿದ್ದು,ಗಣರಾಜ್ಯೋತ್ಸವದ ಅಂಗವಾಗಿ, ಜನವರಿ 26, 2025ರ ಭಾನುವಾರದಂದು, ಮೆಟ್ರೋ ರೈಲು ಸೇವೆಗಳು ಬೆಳಿಗ್ಗೆ 07:00 ಗಂಟೆಯ ಬದಲಿಗೆ 06:00 ಗಂಟೆಗೆ ಎಲ್ಲಾ ನಾಲ್ಕು ಟರ್ಮಿನಲ್‌ಗಳಿಂದ ಮತ್ತು ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನನಿಂದ ಪ್ರಾರಂಭವಾಗಲಿದೆ ಎಂಬುದಾಗಿ ತಿಳಿಸಿದೆ.

ಲಾಲ್‌ಬಾಗ್ ಪುಷ್ಪ ಪ್ರದರ್ಶನ ಮತ್ತು ಮಾದಾವರದ ಬಿಐಇಸಿನಲ್ಲಿ ನಡೆಯುವ ವಿಶೇಷ ಕಾರ್ಯಕ್ರಮಕ್ಕೆ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಮಟೋ ನಿಗಮವು ಈ ದಿನ ಹಸಿರು ಮತ್ತು ನೇರಳೆ ಮಾರ್ಗಗಳಲ್ಲಿ 20 ಹೆಚ್ಚುವರಿ ಟ್ರಿಪ್‌ಗಳನ್ನು ನಡೆಸಲಾಗುತ್ತದೆ ಎಂದಿದೆ.

ಸಾರ್ವಜನಿಕರು ಲಾಲ್‌ಬಾಗ್ ಮೆಟ್ರೋ ನಿಲ್ದಾಣಕ್ಕೆ ಟೋಕನ್‌ಗಳು, ಸ್ಮಾರ್ಟ್ ಕಾರ್ಡ್ (ಸಿಎಸ್‌ಸಿ), ರಾಷ್ಟ್ರೀಯ ಸಾಮಾನ್ಯ ಮೊಬಿಲಿಟಿ ಕಾರ್ಡ್ (ಎನ್‌ಸಿಎಂಸಿ) ಮತ್ತು ಕ್ಯೂಆರ್ ಟಿಕೆಟ್‌ಗಳನ್ನು ಬಳಸಿ ಹಿಂತಿರುಗಬಹುದು.

ಲಾಲ್‌ಬಾಗ್ ಮೆಟ್ರೋ ನಿಲ್ದಾಣದಲ್ಲಿ, ನಿಗಮವು ಟೋಕನ್‌ಗಳ ಬದಲಿಗೆ ಪುಯಾಣಿಕರ ತ್ವರಿತ ಚಲನೆಗಾಗಿ ಬೆಳಿಗ್ಗೆ 10.00 ಗಂಟೆಯಿಂದ ರಾತ್ರಿ 08.00 ಗಂಟೆಯವರೆಗೆ ಫ್ಲಾಟ್ ರೂ.30/-ರ ಪೇಪರ್ ಟಿಕೆಟ್‌ಗಳನ್ನು ವಿತರಿಸುತ್ತದೆ. ಇದನ್ನು ನಗದು ಪಾವತಿಸಿ ಖರೀದಿಸಬಹುದು. ಖರೀದಿಸಿದ ದಿನದಂದು ಲಾಲ್‌ಬಾಗ್ ಮೆಟ್ರೋ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಪೇಪರ್ ಟಿಕೆಟ್‌ಗಳು ಮಾತ್ರ ಮಾನ್ಯವಾಗಿರುತ್ತವೆ. ಲಾಲ್‌ಬಾಗ್ ಮೆಟ್ರೋ ನಿಲ್ದಾಣದಲ್ಲಿ ಈ ಅವಧಿಯಲ್ಲಿ ಟೋಕನ್‌ಗಳನ್ನು ನೀಡಲಾಗುವುದಿಲ್ಲ.

ನಮ್ಮ ಮೆಟ್ರೋದ ಎಲ್ಲಾ ಪ್ರಯಾಣಿಕರು, ಸುಗಮ ಪ್ರಯಾಣಕ್ಕಾಗಿ ಈ ಸೌಲಭ್ಯವನ್ನು ಬಳಸಿಕೊಳ್ಳುವಂತೆ ವಿನಂತಿ ಮಾಡಲಾಗಿದೆ.

2025ರ ಖೋ ಖೋ ವಿಶ್ವಕಪ್‌ ಗೆದ್ದ ಇಬ್ಬರು ಕನ್ನಡಿಗರಿಗೆ ತಲಾ 5 ಲಕ್ಷ ಬಹುಮಾನ ಘೋಷಿಸಿದ ಸಿಎಂ ಸಿದ್ಧರಾಮಯ್ಯ

ಟ್ರಂಪ್ ಅಧಿಕಾರ ಸ್ವೀಕರಿಸಿದ ಬಳಿಕ ಅಮೆರಿಕಾದಿಂದ 500ಕ್ಕೂ ಹೆಚ್ಚು ‘ಅಕ್ರಮ ವಲಸಿಗರ’ ಬಂಧನ

Share. Facebook Twitter LinkedIn WhatsApp Email

Related Posts

ರಾಹು- ಕೇತುವಿನ ಪ್ರಭಾವವು ಹೇಗೆ ಕಾಳ ಸರ್ಪದೋಷಕ್ಕೆ ಕಾರಣವಾಗುತ್ತೆ: ಇಲ್ಲಿದೆ ಪರಿಹಾರ ವಿಧಾನ

25/11/2025 6:10 PM6 Mins Read

BREAKING: 2025ನೇ ಸಾಲಿನ B.Ed ದಾಖಲಾತಿಗೆ ಮೊದಲ ಸೀಟು ಹಂಚಿಕೆ ಪಟ್ಟಿ ಪ್ರಕಟ

25/11/2025 6:01 PM1 Min Read

ಕನ್ನಡ ಸಾಹಿತ್ಯವನ್ನು ಉಳಿಸಿ ಬೆಳೆಸುವಲ್ಲಿ ಆಚರಣೆಗಿಂತ ಕಾರ್ಯಾಚರಣೆ ಬಹು ಮುಖ್ಯ: ಡಾ.ಜಿ ಪ್ರಶಾಂತ್ ನಾಯಕ

25/11/2025 5:38 PM1 Min Read
Recent News

SHOCKING : ಜೆಮಿನಿ ನ್ಯಾನೋದ ‘ಬನಾನಾ ಪ್ರೊ’ನಿಂದ ‘ನಕಲಿ ಆಧಾರ್, ಪ್ಯಾನ್ ಕಾರ್ಡ್’ ತಯಾರಿಕೆ!

25/11/2025 6:11 PM

‘ಸಲಿಂಗ ವಿವಾಹಗಳೇ ಭೂಕಂಪಗಳಿಗೆ ಕಾರಣ’ : ಬಿಹಾರ ಪತ್ರಕರ್ತನ ವಿವಾದಾತ್ಮಕ ವಿಡಿಯೋ ವೈರಲ್

25/11/2025 6:10 PM

ರಾಹು- ಕೇತುವಿನ ಪ್ರಭಾವವು ಹೇಗೆ ಕಾಳ ಸರ್ಪದೋಷಕ್ಕೆ ಕಾರಣವಾಗುತ್ತೆ: ಇಲ್ಲಿದೆ ಪರಿಹಾರ ವಿಧಾನ

25/11/2025 6:10 PM

BREAKING: 2025ನೇ ಸಾಲಿನ B.Ed ದಾಖಲಾತಿಗೆ ಮೊದಲ ಸೀಟು ಹಂಚಿಕೆ ಪಟ್ಟಿ ಪ್ರಕಟ

25/11/2025 6:01 PM
State News
KARNATAKA

ರಾಹು- ಕೇತುವಿನ ಪ್ರಭಾವವು ಹೇಗೆ ಕಾಳ ಸರ್ಪದೋಷಕ್ಕೆ ಕಾರಣವಾಗುತ್ತೆ: ಇಲ್ಲಿದೆ ಪರಿಹಾರ ವಿಧಾನ

By kannadanewsnow0925/11/2025 6:10 PM KARNATAKA 6 Mins Read

ಹಿಂದೂ ಧರ್ಮದಲ್ಲಿ ಹಾವುಗಳಿಗೆ ವಿಶೇಷ ಸ್ಥಾನ ಹಾಗೂ ಗೌರವವನ್ನು ನೀಡಲಾಗುತ್ತದೆ. ಹಾವುಗಳನ್ನು ದೇವರಂತೆ ಪೂಜಿಸಲಾಗುತ್ತದೆ. ಹಾವುಗಳು ದೇವತೆಗಳೊಂದಿಗೆ ನಿಕಟ ಸಂಬಂಧವನ್ನು…

BREAKING: 2025ನೇ ಸಾಲಿನ B.Ed ದಾಖಲಾತಿಗೆ ಮೊದಲ ಸೀಟು ಹಂಚಿಕೆ ಪಟ್ಟಿ ಪ್ರಕಟ

25/11/2025 6:01 PM

ಕನ್ನಡ ಸಾಹಿತ್ಯವನ್ನು ಉಳಿಸಿ ಬೆಳೆಸುವಲ್ಲಿ ಆಚರಣೆಗಿಂತ ಕಾರ್ಯಾಚರಣೆ ಬಹು ಮುಖ್ಯ: ಡಾ.ಜಿ ಪ್ರಶಾಂತ್ ನಾಯಕ

25/11/2025 5:38 PM

ತಾತ್ಕಾಲಿಕ ಸಿಎಂ ಬೇಡ; ರೈತರ ಸಮಸ್ಯೆಗೆ ಸ್ಪಂದಿಸುವ ಮುಖ್ಯಮಂತ್ರಿ ಬೇಕು: ಬಿ.ವೈ.ವಿಜಯೇಂದ್ರ

25/11/2025 5:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.