BIG NEWS: ದೆಹಲಿಗೂ ಕಾಲಿಡುತ್ತಿದೆ ಕರುನಾಡ ಹೆಮ್ಮೆಯ ನಂದಿನಿ: ಅ.27, 28ರಂದು ‘ನಂದಿನಿ ಮಾರಾಟ ಮಳಿಗೆ’ ಉದ್ಘಾಟನೆ

ಬೆಂಗಳೂರು: ಕರ್ನಾಟಕದ ಹೆಮ್ಮೆಯ ನಂದಿನಿ ತುಪ್ಪು ಈಗಾಗಲೇ ತಿರುಪತಿ ತಿರುಮಲ ಪ್ರಸಾದವಾಗಿರುವಂತ ಲಡ್ಡು ಪ್ರಸಾದ ತಯಾರಿಕೆಗೆ ಸರಬರಾಜು ಆಗುತ್ತಿದೆ. ಈಗ ದೆಹಲಿಗೂ ಕರುನಾಡಿನ ಹೆಮ್ಮೆಯ ನಂದಿನಿ ಕಾಲಿಡುತ್ತಿದೆ. ಇದೇ ಅಕ್ಟೋಬರ್.27, 28ರಂದು ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಉದ್ಘಾಟನೆಗೊಳ್ಳಲಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಕೃಷಿ ಸಚಿವ ಚಲುವರಾಯಸ್ವಾಮಿ ಅವರು, ಇದೇ ಅಕ್ಟೋಬರ್‌ 27 ಹಾಗೂ 28 ರಂದು ನಂದಿನಿಯ ಮಾರಾಟ ಮಳಿಗೆ ದೆಹಲಿಯಲ್ಲಿ ಉದ್ಘಾಟನೆಯಾಗಲಿದೆ. ಅಲ್ಲಿಗೆ ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಿಂದ (ಮನ್‌ಮುಲ್‌) ಹಾಲು ಹಾಗೂ … Continue reading BIG NEWS: ದೆಹಲಿಗೂ ಕಾಲಿಡುತ್ತಿದೆ ಕರುನಾಡ ಹೆಮ್ಮೆಯ ನಂದಿನಿ: ಅ.27, 28ರಂದು ‘ನಂದಿನಿ ಮಾರಾಟ ಮಳಿಗೆ’ ಉದ್ಘಾಟನೆ