Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ತೆರೆದ ವಾಹನದಲ್ಲಿ ‘ಆರ್‌ಸಿಬಿ’ ಆಟಗಾರರ ಮೆರವಣಿಗೆ ಇಲ್ಲ : ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟನೆ

04/06/2025 1:00 PM

ಪಿಎಂ ಕಿಸಾನ್ 20 ನೇ ಕಂತು: ಬಿಡುಗಡೆ ದಿನಾಂಕ, ಫಲಾನುಭವಿ ಪಟ್ಟಿ ಮತ್ತು ಸಂಪೂರ್ಣ ಯೋಜನೆಯ ವಿವರಗಳನ್ನು ಪರಿಶೀಲಿಸಿ | PM kisan

04/06/2025 12:38 PM

‘RCB ವಿಕ್ಟರಿ ಪರೇಡ್’ ಗೆ, ವಾಹನ ಸವಾರರಿಗೆ ತೊಂದರೆ ಆಗದಂತೆ ನೋಡ್ಕೊಳಿ : ಅಧಿಕಾರಿಗಳಿಗೆ CM ಸಿದ್ದರಾಮಯ್ಯ ಸೂಚನೆ

04/06/2025 12:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇನ್ಮುಂದೆ ಖಾಸಗಿ ಶಾಲೆಗಳಲ್ಲಿ ‘ನಾಡಗೀತೆ’ ಕಡ್ಡಾಯವಲ್ಲ: ರಾಜ್ಯ ಸರ್ಕಾರದಿಂದ ಮತ್ತೊಂದು ‘ವಿವಾದತ್ಮಕ’ ಆದೇಶ!
KARNATAKA

ಇನ್ಮುಂದೆ ಖಾಸಗಿ ಶಾಲೆಗಳಲ್ಲಿ ‘ನಾಡಗೀತೆ’ ಕಡ್ಡಾಯವಲ್ಲ: ರಾಜ್ಯ ಸರ್ಕಾರದಿಂದ ಮತ್ತೊಂದು ‘ವಿವಾದತ್ಮಕ’ ಆದೇಶ!

By kannadanewsnow0721/02/2024 11:08 AM
vidhana soudha
vidhana soudha

ಬೆಂಗಳೂರು: ಕಳೆದ ಎರಡು ದಿನಗಳ ಹಿಂದೆ ವಸತಿ ಶಾಲೆಯಲ್ಲಿನ ಬರಹಗಳಲ್ಲಿನ ವಿವಾದಕ್ಕೆ ಕಾರಣವಾಗಿದ್ದ ರಾಜ್ಯ ಸರ್ಕಾರ ಈಗ ಮತ್ತೆ ವಿವಾದಕ್ಕೆ ಕಾರಣವಾಗಿದೆ. ಹೌದು, ಈಗ ನಾಡಗೀತೆ ಹಾಡುವುದಕ್ಕೆ ಸಂಬಂಧಪಟ್ಟಂತೆ ಆದೇಶವನ್ನು ಹೊರಡಿಸಿದ್ದು, ಆದೇಶದಲ್ಲಿ ಖಾಸಗಿ ಶಾಲೆಯಲ್ಲಿ ನಾಡಗೀತೆ ಹಾಡುವುದು ಕಡ್ಡಾಯ ಅಲ್ಲ ಎನ್ನುವುದನ್ನು ಉಲ್ಲೇಖ ಮಾಡಿದೆ. ಈ ಮೂಲಕ ರಾಜ್ಯ ಸರ್ಕಾರ ಮತ್ತೊಂದು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. 

BIGG NEWS: ಅವಧಿ ಮುಗಿದ ಡಿಎಲ್, LLR , ಕಂಡಕ್ಟರ್ ಲೈಸೆನ್ಸ್ ಅವಧಿ ಫೆ.29ರವರೆಗೆ ವಿಸ್ತರಣೆ!

BREAKING: ‘KCET’ ಅರ್ಜಿ ಸಲ್ಲಿಕೆ ಅವಧಿ ಮತ್ತೆ ವಿಸ್ತರಣೆ, ಇಲ್ಲಿದೆ ನೂತನ ‘ದಿನಾಂಕ’ |KCET 2024

ಹಾಗಾದ್ರೇ ಏನಿದೆ ಆದೇಶದಲ್ಲಿ..?

ರಾಷ್ಟ್ರಕವಿ ಜ್ಞಾನಪೀಠ ಪುರಸ್ಕೃತರಾದ ಡಾಕುವೆಂಪುರವರ ‘ಜಯ ಭಾರತ ಜನನಿಯ ತನುಜಾತೆ” ಕವನವನ್ನು ‘ನಾಡಗೀತೆ’ಯಾಗಿ ಘೋಷಿಸುವ ಕುರಿತು ಹೊರಡಿಸಲಾದ ಸರ್ಕಾರದ ಆದೇಶ ಸಂಖ್ಯೆ: ಸಂಕಇ 207 ಕಸದ 2003, ದಿನಾಂಕ:07-01-2004ರ ಹಾಗೂ ತಿದ್ದುಪಡಿ ದಿನಾಂಕ:01-02-2024ರ “(ಇ) ಎಲ್ಲಾ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು” ಎಂಬುದರ ಬದಲಾಗಿ ಸರ್ಕಾರಿ ಶಾಲೆಗಳು, ಅನುದಾನಿತ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು” ಎಂದು ತಿದ್ದಿ ಓದಿಕೊಳ್ಳತಕ್ಕದ್ದು ಎಂದು ಕನ್ನಡ ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.

 

National Anthem not mandatory in private schools: Another controversial order from state government ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ: ರಾಜ್ಯ ಸರ್ಕಾರದಿಂದ ಮತ್ತೊಂದು ವಿವಾದತ್ಮಕ ಆದೇಶ!
Share. Facebook Twitter LinkedIn WhatsApp Email

Related Posts

BREAKING : ತೆರೆದ ವಾಹನದಲ್ಲಿ ‘ಆರ್‌ಸಿಬಿ’ ಆಟಗಾರರ ಮೆರವಣಿಗೆ ಇಲ್ಲ : ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟನೆ

04/06/2025 1:00 PM1 Min Read

‘RCB ವಿಕ್ಟರಿ ಪರೇಡ್’ ಗೆ, ವಾಹನ ಸವಾರರಿಗೆ ತೊಂದರೆ ಆಗದಂತೆ ನೋಡ್ಕೊಳಿ : ಅಧಿಕಾರಿಗಳಿಗೆ CM ಸಿದ್ದರಾಮಯ್ಯ ಸೂಚನೆ

04/06/2025 12:13 PM1 Min Read

BIG NEWS : ‘RCB’ ಎಲ್ಲಾ ಆಟಗಾರರಿಗೂ, ಅಭಿಮಾನಿಗಳಿಗೂ ಅಭಿನಂದನೆ ಸಲ್ಲಿಸುತ್ತೇನೆ : ಸಿಎಂ ಸಿದ್ದರಾಮಯ್ಯ

04/06/2025 12:07 PM1 Min Read
Recent News

BREAKING : ತೆರೆದ ವಾಹನದಲ್ಲಿ ‘ಆರ್‌ಸಿಬಿ’ ಆಟಗಾರರ ಮೆರವಣಿಗೆ ಇಲ್ಲ : ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟನೆ

04/06/2025 1:00 PM

ಪಿಎಂ ಕಿಸಾನ್ 20 ನೇ ಕಂತು: ಬಿಡುಗಡೆ ದಿನಾಂಕ, ಫಲಾನುಭವಿ ಪಟ್ಟಿ ಮತ್ತು ಸಂಪೂರ್ಣ ಯೋಜನೆಯ ವಿವರಗಳನ್ನು ಪರಿಶೀಲಿಸಿ | PM kisan

04/06/2025 12:38 PM

‘RCB ವಿಕ್ಟರಿ ಪರೇಡ್’ ಗೆ, ವಾಹನ ಸವಾರರಿಗೆ ತೊಂದರೆ ಆಗದಂತೆ ನೋಡ್ಕೊಳಿ : ಅಧಿಕಾರಿಗಳಿಗೆ CM ಸಿದ್ದರಾಮಯ್ಯ ಸೂಚನೆ

04/06/2025 12:13 PM

BIG NEWS : ‘RCB’ ಎಲ್ಲಾ ಆಟಗಾರರಿಗೂ, ಅಭಿಮಾನಿಗಳಿಗೂ ಅಭಿನಂದನೆ ಸಲ್ಲಿಸುತ್ತೇನೆ : ಸಿಎಂ ಸಿದ್ದರಾಮಯ್ಯ

04/06/2025 12:07 PM
State News
KARNATAKA

BREAKING : ತೆರೆದ ವಾಹನದಲ್ಲಿ ‘ಆರ್‌ಸಿಬಿ’ ಆಟಗಾರರ ಮೆರವಣಿಗೆ ಇಲ್ಲ : ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟನೆ

By kannadanewsnow0504/06/2025 1:00 PM KARNATAKA 1 Min Read

ಬೆಂಗಳೂರು : ಚೊಚ್ಚಲ ಐಪಿಎಲ್ ಟ್ರೋಫಿಯನ್ನು ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಇದೀಗ ಬೆಂಗಳೂರಿಗೆ ಆಗಮಿಸಿದೆ. ಇಂದು…

‘RCB ವಿಕ್ಟರಿ ಪರೇಡ್’ ಗೆ, ವಾಹನ ಸವಾರರಿಗೆ ತೊಂದರೆ ಆಗದಂತೆ ನೋಡ್ಕೊಳಿ : ಅಧಿಕಾರಿಗಳಿಗೆ CM ಸಿದ್ದರಾಮಯ್ಯ ಸೂಚನೆ

04/06/2025 12:13 PM

BIG NEWS : ‘RCB’ ಎಲ್ಲಾ ಆಟಗಾರರಿಗೂ, ಅಭಿಮಾನಿಗಳಿಗೂ ಅಭಿನಂದನೆ ಸಲ್ಲಿಸುತ್ತೇನೆ : ಸಿಎಂ ಸಿದ್ದರಾಮಯ್ಯ

04/06/2025 12:07 PM

SHOCKING : ಚೊಚ್ಚಲ ಟ್ರೊಫಿ ಗೆದ್ದ ‘RCB’ : ಸಂಭ್ರಮಾಚರಣೆ ವೇಳೆ ‘ಹೃದಯಾಘಾತದಿಂದ’ ಕಟ್ಟಾ ಅಭಿಮಾನಿ ಸಾವು!

04/06/2025 11:48 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.