Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಬೊಜ್ಜುತನ’ದ ಕುರಿತು ಪ್ರಧಾನಿ ಮೋದಿ ಎಚ್ಚರಿಕೆ, ‘ಅಡುಗೆ ಎಣ್ಣೆ’ ಬಳಕೆ ಶೇ.10ರಷ್ಟು ಕಡಿಮೆ ಮಾಡುವಂತೆ ಕರೆ

15/08/2025 8:19 PM

ಒಳ ಮೀಸಲಾತಿ : ಬಲಗೈ ಸಮುದಾಯಕ್ಕೆ ಅನ್ಯಾಯ – ಮದ್ದೂರಿನಲ್ಲಿ ಬೃಹತ್ ಪ್ರತಿಭಟನೆ

15/08/2025 8:16 PM

ಮಂಡ್ಯ: ಶಿವಪುರದ ಧ್ವಜ ಸತ್ಯಾಗ್ರಹ ಸೌಧದ ಅಭಿವೃದ್ಧಿಗೆ 2 ಕೋಟಿ ಮಂಜೂರು – ಶಾಸಕ ಕೆ.ಎಂ.ಉದಯ್

15/08/2025 8:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘KSRTC’ ಹಾಗೂ ‘MD ಅನ್ಬುಕುಮಾರ್’ಗೆ ‘ರಾಷ್ಟ್ರೀಯ ಪ್ರಶಸ್ತಿ’
KARNATAKA

‘KSRTC’ ಹಾಗೂ ‘MD ಅನ್ಬುಕುಮಾರ್’ಗೆ ‘ರಾಷ್ಟ್ರೀಯ ಪ್ರಶಸ್ತಿ’

By kannadanewsnow0928/02/2025 9:11 PM

ಬೆಂಗಳೂರು: ಕೆ ಎಸ್ ಆರ್ ಟಿ ಸಿ ಗೆ ಮತ್ತು ವ್ಯವಸ್ಥಾಪಕ ನಿರ್ದೇಶಕರಿಗೆ Governance now 11th PSU ರಾಷ್ಟ್ರೀಯ ಪ್ರಶಸ್ತಿ ಮತ್ತು PSU ನಾಯಕತ್ವ ಪ್ರಶಸ್ತಿ -2025 ಲಭಿಸಿದೆ.

ಈ ಬಗ್ಗೆ ಕೆ ಎಸ್ ಆರ್ ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ನವದೆಹಲಿಯಲ್ಲಿ Governance Now ಅವರು ಆಯೋಜಿಸಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಿಗಮಕ್ಕೆ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯವಸ್ಥಾಪಕ ನಿರ್ದೇಶಕರು ಅನ್ಬುಕುಮಾರ್ ಭಾಆಸೇ, ಅವರಿಗೆ PSU ಆತ್ಮ‌ನಿರ್ಭರ್ ನಾಯಕತ್ವ ಪ್ರಶಸ್ತಿಯನ್ನುಸತೀಶ್ ಚಂದ್ರ ದುಬೆ, ಕಲ್ಲಿದ್ದಲು ಮತ್ತು ಗಣಿ ರಾಜ್ಯ ಸಚಿವರು, ಭಾರತ ಸರ್ಕಾರರವರು ಮತ್ತು ಸತ್ಯಪಾಲ್ ಸಿಂಗ್, ಮಾಜಿ ಕೇಂದ್ರ ಸರ್ಕಾರದ ರಾಜ್ಯ ಸಚಿವರು ಮಾನವ ಸಂಪನ್ಮೂಲ, ಗ್ರಾಮೀಣಾಭಿವೃದ್ಧಿ, ಜಲಸಂಪನ್ಮೂಲ ಮತ್ತು ಗಂಗಾ ನದಿ ಕಾಯಕಲ್ಪ ಇಲಾಖೆ ಅವರು ಪ್ರಶಸ್ತಿ ಪ್ರದಾನ‌ ಮಾಡಿದರು.

ನಿಗಮದಲ್ಲಿ ಒಟ್ಟು 1314 ಬಸ್ಸುಗಳು ಪುನಶ್ಚೇತನಗೊಂಡಿದ್ದು, ಕರ್ನಾಟಕ ಸಾರಿಗೆ 1184 , ನಗರ ಸಾರಿಗೆ 115, ಐರಾವತ ಕ್ಲಬ್ ಕ್ಲಾಸ್ 15 ಬಸ್ಸುಗಳನ್ನು ಸಹ ಪುನಶ್ಚೇತನಗೊಳಿಸಲಾಗಿದೆ. ರೂ.250 ಕೋಟಿಗೂ ಹೆಚ್ಚು ಹಣ ನಿಗಮಕ್ಕೆ ಉಳಿತಾಯವಾಗಿದ್ದು, ಸದರಿ ಉಪಕ್ರಮವು ಆತ್ಮನಿರ್ಭರ್ ಭಾರತ್ ಪರಿಕಲ್ಪನೆಯಡಿ
ಸ್ವಾವಲಂಬನೆಯನ್ನು ಉತ್ತೇಜಿಸುವ ಯೋಜನೆಯು ಅತ್ಯುತ್ತಮವಾಗಿದೆ.

ಬಿ ಎಸ್ ನಾಗರಾಜ ಮೂರ್ತಿ, ಉಪಮುಖ್ಯ ಯಾಂತ್ರಿಕ ಅಭಿಯಂತರರು, ಕರಾರಸಾ ನಿಗಮ ಅವರು ಸಹ ಉಪಸ್ಥಿತರಿದ್ದರು.

ಮೇ.5ರಿಂದ ಸ್ಕೈಪ್ ಸ್ಥಗಿತ: ‘Skype’ನಿಂದ ‘Microsoft Teams’ಗೆ ಬದಲಾಯಿಸುವುದು ಹೇಗೆ? ಇಲ್ಲಿದೆ ಮಾಹಿತಿ

BREAKING : ಚಿಕ್ಕಬಳ್ಳಾಪುರಲ್ಲಿ ಭೀಕರ ಮರ್ಡರ್ : ಕ್ಷುಲ್ಲಕ ಕಾರಣಕ್ಕೆ ಬಾರ್ ಸಪ್ಲೈಯರ್ ನನ್ನು ಕೊಂದ ದುಷ್ಕರ್ಮಿಗಳು

BREAKING : ಬೆಂಗಳೂರಲ್ಲಿ ವಾಟ್ಸಪ್ ಮೂಲಕ ‘ಡ್ರಗ್ಸ್’ ಮಾರಾಟ : ಇಬ್ಬರು ವಿದೇಶಿಗರು ಸೇರಿ ಮೂವರು ಡ್ರಗ್ ಪೆಡ್ಲರ್ ಗಳು ಅರೆಸ್ಟ್

Share. Facebook Twitter LinkedIn WhatsApp Email

Related Posts

ಒಳ ಮೀಸಲಾತಿ : ಬಲಗೈ ಸಮುದಾಯಕ್ಕೆ ಅನ್ಯಾಯ – ಮದ್ದೂರಿನಲ್ಲಿ ಬೃಹತ್ ಪ್ರತಿಭಟನೆ

15/08/2025 8:16 PM1 Min Read

ಮಂಡ್ಯ: ಶಿವಪುರದ ಧ್ವಜ ಸತ್ಯಾಗ್ರಹ ಸೌಧದ ಅಭಿವೃದ್ಧಿಗೆ 2 ಕೋಟಿ ಮಂಜೂರು – ಶಾಸಕ ಕೆ.ಎಂ.ಉದಯ್

15/08/2025 8:12 PM1 Min Read

ಧರ್ಮಸ್ಥಳ ಪ್ರಕರಣ : ಜೈನ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಅಶ್ಲೀಲ ಕಮೆಂಟ್ : ಓರ್ವ ಆರೋಪಿ ಅರೆಸ್ಟ್!

15/08/2025 8:12 PM1 Min Read
Recent News

‘ಬೊಜ್ಜುತನ’ದ ಕುರಿತು ಪ್ರಧಾನಿ ಮೋದಿ ಎಚ್ಚರಿಕೆ, ‘ಅಡುಗೆ ಎಣ್ಣೆ’ ಬಳಕೆ ಶೇ.10ರಷ್ಟು ಕಡಿಮೆ ಮಾಡುವಂತೆ ಕರೆ

15/08/2025 8:19 PM

ಒಳ ಮೀಸಲಾತಿ : ಬಲಗೈ ಸಮುದಾಯಕ್ಕೆ ಅನ್ಯಾಯ – ಮದ್ದೂರಿನಲ್ಲಿ ಬೃಹತ್ ಪ್ರತಿಭಟನೆ

15/08/2025 8:16 PM

ಮಂಡ್ಯ: ಶಿವಪುರದ ಧ್ವಜ ಸತ್ಯಾಗ್ರಹ ಸೌಧದ ಅಭಿವೃದ್ಧಿಗೆ 2 ಕೋಟಿ ಮಂಜೂರು – ಶಾಸಕ ಕೆ.ಎಂ.ಉದಯ್

15/08/2025 8:12 PM

ಧರ್ಮಸ್ಥಳ ಪ್ರಕರಣ : ಜೈನ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಅಶ್ಲೀಲ ಕಮೆಂಟ್ : ಓರ್ವ ಆರೋಪಿ ಅರೆಸ್ಟ್!

15/08/2025 8:12 PM
State News
KARNATAKA

ಒಳ ಮೀಸಲಾತಿ : ಬಲಗೈ ಸಮುದಾಯಕ್ಕೆ ಅನ್ಯಾಯ – ಮದ್ದೂರಿನಲ್ಲಿ ಬೃಹತ್ ಪ್ರತಿಭಟನೆ

By kannadanewsnow0915/08/2025 8:16 PM KARNATAKA 1 Min Read

ಮಂಡ್ಯ : ಒಳ ಮೀಸಲಾತಿಯಲ್ಲಿ ದಲಿತ ಬಲಗೈ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ ಮದ್ದೂರು ತಾಲೂಕು ಕಚೇರಿ ಆವರಣದಲ್ಲಿ ಬಲಗೈ…

ಮಂಡ್ಯ: ಶಿವಪುರದ ಧ್ವಜ ಸತ್ಯಾಗ್ರಹ ಸೌಧದ ಅಭಿವೃದ್ಧಿಗೆ 2 ಕೋಟಿ ಮಂಜೂರು – ಶಾಸಕ ಕೆ.ಎಂ.ಉದಯ್

15/08/2025 8:12 PM

ಧರ್ಮಸ್ಥಳ ಪ್ರಕರಣ : ಜೈನ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಅಶ್ಲೀಲ ಕಮೆಂಟ್ : ಓರ್ವ ಆರೋಪಿ ಅರೆಸ್ಟ್!

15/08/2025 8:12 PM

ಮಂಡ್ಯ: ಸ್ವಾತಂತ್ರ್ಯ ಎಂದರೇ ಬೆಲೆ ಕಟ್ಟಿ ಪಡೆಯುವ ವಸ್ತುವಲ್ಲ – ಶಾಸಕ ಕೆ.ಎಂ.ಉದಯ್

15/08/2025 8:09 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.