BIGG NEWS: ನ್ಯಾಷನಲ್ ಹೆರಾಲ್ಡ್ ಪ್ರಕರಣ; ನಾಳೆ ವಿಚಾರಣೆಗೆ ಹಾಜರಾಗುವಂತೆ ಡಿಕೆ ಬ್ರದರ್ಸ್ ಗೆ ED ನೋಟಿಸ್
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ವಿಚಾರಣೆಗೆ ಹಾಜರಾಗುವಂತೆ ಡಿಕೆ ಬ್ರದರ್ಸ್ ಇಡಿ ನೋಟಿಸ್ ನೀಡಿದೆ. BIGG NEWS: ಮಂಡ್ಯದಲ್ಲಿ ಭಾರತ್ ಜೋಡೋ ಯಾತ್ರೆ ವೇಳೆ ಪತ್ರಕರ್ತರ ಮೇಲೆ ಪೊಲೀಸರಿಂದ ಹಲ್ಲೆ ಡಿ.ಕೆ ಶಿವಕುಮಾರ್ಗೆ ಇಡಿಯಿಂದ ಸಮನ್ಸ್ ಬಂದಿದ್ದು, ನಾಳೆ ದೆಹಲಿಗೆ ವಿಚಾರಣೆಗೆ ಬರಲೇಬೇಕು ಎಂದು ಸಮನ್ಸ್ನಲ್ಲಿ ಉಲ್ಲೇಖಿಸಲಾಗಿದೆ. ಈ ನಡುವೆ ನಾಳೆ ವಿಚಾರಣೆಗೆ ಹಾಜರಾಗದಿರಲು ಡಿ.ಕೆ.ಶಿವಕುಮಾರ್ ಹಾಗೂ ಡಿಕೆ.ಸುರೇಶ್ ನಿರ್ಧರಿಸಿದ್ದಾರೆ. ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆ ಕರ್ನಾಟಕ್ಕೆ … Continue reading BIGG NEWS: ನ್ಯಾಷನಲ್ ಹೆರಾಲ್ಡ್ ಪ್ರಕರಣ; ನಾಳೆ ವಿಚಾರಣೆಗೆ ಹಾಜರಾಗುವಂತೆ ಡಿಕೆ ಬ್ರದರ್ಸ್ ಗೆ ED ನೋಟಿಸ್
Copy and paste this URL into your WordPress site to embed
Copy and paste this code into your site to embed