‘ಬ್ರಾಂಡ್ ಬೆಂಗಳೂರು ಐಡಿಯಾಥಾನ್ ಪ್ರಶಸ್ತಿ’ ಗೆದ್ದ ‘ನ್ಯಾಷನಲ್ ಹಿಲ್ ವ್ಯೂ, ಪ್ರೆಸಿಡೆನ್ಸಿ ಶಾಲೆ’

ಬೆಂಗಳೂರು : ಬನಶಂಕರಿಯ ನ್ಯಾಷನಲ್ ಹಿಲ್ ವ್ಯೂ ಶಾಲೆ ಹಾಗೂ ಕಸ್ತೂರಿ ನಗರದ ಪ್ರೆಸಿಡೆನ್ಸಿ ಶಾಲೆಗಳು ಬ್ರಾಂಡ್ ಬೆಂಗಳೂರು ಐಡಿಯಾಥಾನ್ ಸ್ಪರ್ಧೆಯ ವಿಜೇತರಾಗಿ ಹೊರಹೊಮ್ಮಿವೆ. ಬೆಂಗಳೂರಿನಲ್ಲಿ ಶನಿವಾರ ನಡೆದ ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಪ್ರಶಸ್ತಿ ಮಕ್ಕಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಖ್ಯಾತ ನಟ ರಮೇಶ್ ಅರವಿಂದ್ ಅವರು ಪ್ರಮಾಣ ಪತ್ರ ನೀಡಿದರು. ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳಿಗೆ ಹಾರ್ವಡ್ ವಿಶ್ವವಿದ್ಯಾಲಯದಲ್ಲಿ ನಡೆಯುವ 40 ಗಂಟೆಗಳ ಅನ್ವೇಷಣೆ ಮತ್ತು ವ್ಯಾಪಾರೋದ್ಯಮ ಕುರಿತ ಕಾರ್ಯಕ್ರಮಕ್ಕೆ ಸ್ಕಾಲರ್ ಶಿಪ್ ಅನ್ನು ನೀಡಲಾಗುವುದು. ಕಳೆದ … Continue reading ‘ಬ್ರಾಂಡ್ ಬೆಂಗಳೂರು ಐಡಿಯಾಥಾನ್ ಪ್ರಶಸ್ತಿ’ ಗೆದ್ದ ‘ನ್ಯಾಷನಲ್ ಹಿಲ್ ವ್ಯೂ, ಪ್ರೆಸಿಡೆನ್ಸಿ ಶಾಲೆ’