ರಾಷ್ಟ್ರೀಯ ತನಿಖಾದಳ ತನಿಖೆ ಮಾಡಿದರು ನಾವು ಒಪ್ಪಿಕೊಳ್ಳುತ್ತೇವೆ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

ಹಾವೇರಿ : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ವಿರುದ್ಧ ರಾಷ್ಟ್ರೀಯ ತನಿಖಾ ದಳಕ್ಕೆ ಪ್ರಕರಣವನ್ನು ಒಪ್ಪಿಸಿದರು ಕೂಡ ಅದನ್ನು ಒಪ್ಪಿಕೊಳ್ಳುತ್ತೇವೆ ಎಂದು ಹಾವೇರಿ ಜಿಲ್ಲೆಯ ರಾಣಿ ಬೆನ್ನೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ್ ತಿಳಿಸಿದರು. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ತನಿಖಾದಳ ತನಿಖೆ ಮಾಡಿದರು ನಾವು ಒಪ್ಪಿಕೊಳ್ಳುತ್ತೇವೆ ಎಂದು ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದು ಪ್ರಜ್ವಲ್ಗೆ ಒಂದೇ ದಿನದಲ್ಲಿ ವೀಸಾ ಹೇಗೆ ಸಿಕ್ಕಿತು ಎಂಬ ವಿನಯ್ ಕುಲಕರ್ಣಿ ಹೇಳಿಕೆಗೆ … Continue reading ರಾಷ್ಟ್ರೀಯ ತನಿಖಾದಳ ತನಿಖೆ ಮಾಡಿದರು ನಾವು ಒಪ್ಪಿಕೊಳ್ಳುತ್ತೇವೆ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ