ನೈರುತ್ಯ ರೈಲ್ವೆಯ ಮೈಸೂರು ವಿಭಾಗದಲ್ಲಿ ‘ರಾಷ್ಟ್ರೀಯ ಏಕತಾ ದಿನ’ ಆಚರಣೆ
ಮೈಸೂರು: ಇಂದು ಭಾರತದ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ದೇಶದ ಪ್ರಥಮ ಉಪಪ್ರಧಾನಿ ಮತ್ತು ಗೃಹ ಸಚಿವರಾದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮ ವಾರ್ಷಿಕೋತ್ಸವದ ಅಂಗವಾಗಿ, ನೈರುತ್ಯ ರೈಲ್ವೆ, ಮೈಸೂರು ವಿಭಾಗದ ವತಿಯಿಂದ ಏಕತಾ ಪಾದಯಾತ್ರೆ ಆಯೋಜಿಸಲಾಯಿತು. ಈ ಪಾದಯಾತ್ರೆ ಚಾಮುಂಡಿ ಕ್ಲಬ್ ನಿಂದ ಪ್ರಾರಂಭವಾಗಿ ಮೈಸೂರು ರೈಲು ನಿಲ್ದಾಣದ ಬಳಿ ಸಮಾಪ್ತಿಯಾಯಿತು. ಈ ಪಾದಯಾತ್ರೆಯು ರೈಲ್ವೆ ಸಿಬ್ಬಂದಿ ಹಾಗೂ ಸಾರ್ವಜನಿಕರಲ್ಲಿ ಏಕತೆ ಮತ್ತು ಅಖಂಡತೆಯ ಸಂದೇಶವನ್ನು ಸಾರಿತು. ಮುದಿತ್ ಮಿತ್ತಲ್, ವಿಭಾಗೀಯ ರೈಲ್ವೆ ವ್ಯವಸ್ಥಾಪಕರು, … Continue reading ನೈರುತ್ಯ ರೈಲ್ವೆಯ ಮೈಸೂರು ವಿಭಾಗದಲ್ಲಿ ‘ರಾಷ್ಟ್ರೀಯ ಏಕತಾ ದಿನ’ ಆಚರಣೆ
Copy and paste this URL into your WordPress site to embed
Copy and paste this code into your site to embed