BIG NEWS: ಇಂದು ʻಸರ್ದಾರ್ ವಲ್ಲಭಭಾಯಿ ಪಟೇಲ್ʼರ 147ನೇ ಜನ್ಮದಿನ: ʻಏಕತಾ ಪ್ರತಿಮೆʼಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ | WATCH VIDEO

ಗುಜರಾತ್:‌ ಇಂದು ಸ್ವಾತಂತ್ರ್ಯ ಹೋರಾಟಗಾರ ಮತ್ತು ಭಾರತದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 147ನೇ ಜನ್ಮದಿನ. ಪ್ರತೀ ವರ್ಷ ಈ ದಿನವನ್ನು ರಾಷ್ಟ್ರೀಯ ಏಕತಾ ದಿನ(National Unity Day)ವನ್ನಾಗಿ ಆಚರಿಸಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆಗೆ ಗೌರವ ಸಲ್ಲಿಸಿದ್ದಾರೆ. ಇನ್ನೂ, ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಏಕತೆಯ ಓಟಕ್ಕೆ ಚಾಲನೆ ನೀಡಿದರು. #WATCH | Prime Minister Narendra Modi pays tribute … Continue reading BIG NEWS: ಇಂದು ʻಸರ್ದಾರ್ ವಲ್ಲಭಭಾಯಿ ಪಟೇಲ್ʼರ 147ನೇ ಜನ್ಮದಿನ: ʻಏಕತಾ ಪ್ರತಿಮೆʼಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ | WATCH VIDEO