BREAKING NEWS: 50 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ರಂತೆ ನವ್ಯಶ್ರೀ; ರಾಜಕುಮಾರ್ ಟಾಕಳೆ ಆರೋಪ

ಬೆಳಗಾವಿ: ಕಾಂಗ್ರೆಸ್ ಯುವ ನಾಯಕಿ ನವ್ಯಶ್ರಿ ಕುರಿತು ರಾಜಕುಮಾರ ಟಾಕಳೆ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಅವರ ಕಷ್ಟಕ್ಕೆ ಸ್ಪಂದಿಸಿದ್ದೇನೆ. ಆದರೆ ವ್ಯಶ್ರೀ ಕಳೆದ 4 ವರ್ಷಗಳಿಂದ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ. ಅಷ್ಟೇ ಅಲ್ಲದೆ 50 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ರು, ಈಗಾಗಲೇ 2 ಲಕ್ಷ ಹಣವನ್ನೂ ಪಡೆದಿದ್ದಾರೆ ಎಂದು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ರಾಜಕುಮಾರ್ ಟಾಕಳೆ ಆರೋಪಿಸಿದ್ದಾರೆ. BIGG NEWS: ಯೋಗಿ ಸರ್ಕಾರದ ಇಬ್ಬರು ಸಚಿವರಿಗೆ ಅಸಮಾಧಾನ; ಅಮಿತ್ ಶಾ ಭೇಟಿಯಾಗಲಿರುವ ಜಿತಿನ್ ಪ್ರಸಾದ   … Continue reading BREAKING NEWS: 50 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ರಂತೆ ನವ್ಯಶ್ರೀ; ರಾಜಕುಮಾರ್ ಟಾಕಳೆ ಆರೋಪ