NCERTಯಿಂದ 12ನೇ ತರಗತಿ ಪಠ್ಯಪುಸ್ತಕ ಪರಿಷ್ಕರಣೆ: ‘ಬಾಬರಿ ಮಸೀದಿ ಧ್ವಂಸ’ ಸೇರಿ ಹಲವು ಉಲ್ಲೇಖಕಕ್ಕೆ ಕತ್ತರಿ | NCERT Textbooks

ನವದೆಹಲಿ: ಎನ್ಸಿಇಆರ್ಟಿ ನಿರ್ದೇಶಕರು ಶಾಲಾ ಪಠ್ಯಪುಸ್ತಕಗಳಲ್ಲಿನ ಬದಲಾವಣೆಗಳನ್ನು ಸಮರ್ಥಿಸಿಕೊಂಡಿದ್ದಾರೆ, ಕೇಸರೀಕರಣದ ಹೇಳಿಕೆಗಳನ್ನು ನಿರಾಕರಿಸಿದ್ದಾರೆ. ಶಿಕ್ಷಣದ ಮೂಲಕ ಹಿಂಸಾತ್ಮಕ ಮತ್ತು ಖಿನ್ನತೆಗೆ ಒಳಗಾದ ನಾಗರಿಕರನ್ನು ಸೃಷ್ಟಿಸುವುದನ್ನು ತಡೆಯಲು ಗುಜರಾತ್ ಗಲಭೆ ಮತ್ತು ಬಾಬರಿ ಮಸೀದಿ ಧ್ವಂಸ ಸೇರಿದಂತೆ ಮಾರ್ಪಾಡುಗಳನ್ನು ಮಾಡಲಾಗಿದೆ ಎಂದು ಅವರು ವಿವರಿಸಿದರು. ಸುದ್ದಿ ಸಂಸ್ಥೆ ಪಿಟಿಐ ಜೊತೆಗಿನ ಸಂವಾದದಲ್ಲಿ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (National Council of Educational Research and Training – NCERT) ನಿರ್ದೇಶಕ ದಿನೇಶ್ ಪ್ರಸಾದ್ ಸಕ್ಲಾನಿ, ಪಠ್ಯಪುಸ್ತಕಗಳಲ್ಲಿನ … Continue reading NCERTಯಿಂದ 12ನೇ ತರಗತಿ ಪಠ್ಯಪುಸ್ತಕ ಪರಿಷ್ಕರಣೆ: ‘ಬಾಬರಿ ಮಸೀದಿ ಧ್ವಂಸ’ ಸೇರಿ ಹಲವು ಉಲ್ಲೇಖಕಕ್ಕೆ ಕತ್ತರಿ | NCERT Textbooks