ಉತ್ತರ- ದಕ್ಷಿಣ ಕರ್ನಾಟಕ ಲಿಂಗಾಯತರ ಸಂಘಟನೆ ಅಗತ್ಯ: ಎಂ ಬಿ ಪಾಟೀಲ

ಮೈಸೂರು: ಈಗ ಉತ್ತರ ಮತ್ತು ದಕ್ಷಿಣ ಕರ್ನಾಟಕ- ಎರಡೂ ಪ್ರಾದೇಶಿಕ ಭಾಗಗಳ ಸಮಸ್ತ ಲಿಂಗಾಯತರ ಸಂಬಂಧ ಮತ್ತು ಸಂಪರ್ಕ ಗಾಢವಾಗಬೇಕಾದ ಅಗತ್ಯವಿದೆ. ಇದು ಸಾಧ್ಯವಾದರೆ ಲಿಂಗಾಯತ ಸಮುದಾಯದ ಸಂಘಟನೆ ಮತ್ತಷ್ಟು ವ್ಯವಸ್ಥಿತವಾಗಿ ಆಗಲಿದೆ ಎಂದು ಸಮುದಾಯದ ಹಿರಿಯ ಮುಖಂಡರೂ ಆದ ಭಾರೀ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಭಾನುವಾರ ಹೇಳಿದ್ದಾರೆ. ಮೈಸೂರಿನ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ, ವೀರಶೈವ-ಲಿಂಗಾಯತ ಸಂಘಸಂಸ್ಥೆಗಳು ಮತ್ತು ಬಸವ ಬಳಗಗಳ ಒಕ್ಕೂಟ ಇಲ್ಲಿನ ಮಹಾರಾಜ ಕಾಲೇಜು ಮೈದಾನದಲ್ಲಿ ಏರ್ಪಡಿಸಿದ್ದ … Continue reading ಉತ್ತರ- ದಕ್ಷಿಣ ಕರ್ನಾಟಕ ಲಿಂಗಾಯತರ ಸಂಘಟನೆ ಅಗತ್ಯ: ಎಂ ಬಿ ಪಾಟೀಲ