ನೀಟ್ ಪರೀಕ್ಷೆ ಅಕ್ರಮ: ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಹಿತ ಕಾಯಲು ಮುಂದಾಗಬೇಕು: ಸಚಿವ ಬೋಸರಾಜು ಆಗ್ರಹ

ಬೆಂಗಳೂರು: ಈ ಬಾರಿಯ ನೀಟ್ ಫಲಿತಾಂಶ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದ್ದು, ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಸಹ ಮಾಡಿಕೊಂಡಿದ್ದು ಕೇಂದ್ರ ಸರ್ಕಾರ ಇನ್ನಷ್ಟು ಅನಾಹುತಗಳಿಗೆ ಅವಕಾಶವಾಗದಂತೆ ಸರಿಯಾದ ತನಿಖೆ ನಡೆಸಿ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸಬೇಕು ಎಂದು ಸಣ್ಣ ನೀರಾವರಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವರಾದ ಬೋಸರಾಜು ಆಗ್ರಹಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು, ಈ ಬಾರಿ ಆಶ್ಚರ್ಯಕರ ರೀತಿಯಲ್ಲಿ 67 ಜನ ವಿದ್ಯಾರ್ಥಿಗಳು 720/720 ಅಂಕ ಪಡೆದಿದ್ದು ಪ್ರತಿಷ್ಠಿತ ಏಮ್ಸ್ ನಲ್ಲಿ ಲಭ್ಯ ಇರುವ … Continue reading ನೀಟ್ ಪರೀಕ್ಷೆ ಅಕ್ರಮ: ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಹಿತ ಕಾಯಲು ಮುಂದಾಗಬೇಕು: ಸಚಿವ ಬೋಸರಾಜು ಆಗ್ರಹ