ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ-ದಲಿತರ ಕಡೆಗಣನೆ : H.ವಿಶ್ವನಾಥ್ ಆರೋಪ

ಹಾವೇರಿ : ಹಾವೇರಿ ನಗರದಲ್ಲಿ ಜನವರಿ 06, 07, ಮತ್ತು 08 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಈಗಾಗಲೇ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದೆ. ಇದರ ನಡುವೆ ಬಿಜೆಪಿ ಎಂಎಲ್ಸಿ (MLC) ಹೆಚ್ ವಿಶ್ವನಾಥ್ ಆರೋಪವೊಂದನ್ನು ಮಾಡಿದ್ದು, ಸಮ್ಮೇಳನದಲ್ಲಿ ಮುಸ್ಲಿಂ ಹಾಗೂ ದಲಿತರನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪ ಮಾಡಿದ್ದಾರೆ. ಸಾಹಿತ್ಯ ಸಮ್ಮೇಳನದಲ್ಲಿ 85 ಸಾಧಕರನ್ನು ಸನ್ಮಾನಿಸಲಾಗುತ್ತಿದೆ. ಆದರೆ ಇದರಲ್ಲಿ ಮುಸ್ಲಿಂ ಮತ್ತು ದಲಿತರನ್ನು ಕಡೆಗಣಿಸಲಾಗಿದೆ. ಇದರಲ್ಲೂ ರಾಜಕೀಯ ನಡೆದಿದೆ ಎಂದು ಕಿಡಿಕಾರಿದರು. ಸಮ್ಮೇಳನಕ್ಕೆ ಸರ್ಕಾರ … Continue reading ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ-ದಲಿತರ ಕಡೆಗಣನೆ : H.ವಿಶ್ವನಾಥ್ ಆರೋಪ