Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಶಿವಮೊಗ್ಗದಲ್ಲಿ ಭೀಕರ ಅಪಘಾತ: ಖಾಸಗಿ ಬಸ್ ಬೈಕ್ ಗೆ ಡಿಕ್ಕಿಯಾಗಿ ತಾಯಿ-ಮಗು ಸ್ಥಳದಲ್ಲೇ ಸಾವು

22/05/2025 5:38 PM

SHOCKING : ರಾಜ್ಯದಲ್ಲಿ ಇಂದು ಒಂದೇ ದಿನ ಮೂವರು ‘ಹೃದಯಾಘಾತಕ್ಕೆ’ ಬಲಿ!

22/05/2025 5:36 PM

SHOCKING: ಯುವಕರನ್ನೇ ಹೆಚ್ಚಾಗಿ ಕಾಯುತ್ತಿದೆ ಹೃದಯಾಘಾತ: ರಾಜ್ಯದಲ್ಲಿ ‘ಹಾರ್ಟ್ ಅಟ್ಯಾಕ್’ಗೆ ಒಂದೇ ದಿನ ಮೂವರು ಬಲಿ

22/05/2025 5:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾನಾಗಲಿ, ನನ್ನ ಕುಟುಂಬದವರಾಗಲಿ ಸರ್ಕಾರದಿಂದ ಒಂದೂ ನಿವೇಶನ ಪಡೆದಿಲ್ಲ : ಸಚಿವ ಎಂ.ಬಿ ಪಾಟೀಲ್ ಸ್ಪಷ್ಟನೆ
KARNATAKA

ನಾನಾಗಲಿ, ನನ್ನ ಕುಟುಂಬದವರಾಗಲಿ ಸರ್ಕಾರದಿಂದ ಒಂದೂ ನಿವೇಶನ ಪಡೆದಿಲ್ಲ : ಸಚಿವ ಎಂ.ಬಿ ಪಾಟೀಲ್ ಸ್ಪಷ್ಟನೆ

By kannadanewsnow0502/09/2024 5:40 PM

ಬೆಂಗಳೂರು : ಈಗಾಗಲೇ ಮುಡಾ ಹಗರಣ ಸಿಎಂ ಸಿದ್ದರಾಮಯ್ಯ ಸೇರಿ ರಾಜ್ಯ ಕಾಂಗ್ರೆಸ್ಸಿಗೆ ತಲೆ ನೋವಾಗಿ ಪರಿಣಾಮಿಸಿದೆ. ಇದರ ಮಧ್ಯ ಸಚಿವ ಎಂ.ಬಿ ಪಾಟೀಲ್ ವಿರುದ್ಧ ಕೂಡ KIADB ಅಲ್ಲಿ ಅಕ್ರಮ ನಿವೇಶನ ಪಡೆದ ಆರೋಪ ಕೇಳಿಬಂದಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾನಾಗಲಿ, ನನ್ನ ಕುಟುಂಬದವರಾಗಲಿ ಸರ್ಕಾರದಿಂದ ಒಂದೂ ನಿವೇಶನ ಪಡೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ನಾನಾಗಲಿ, ನಮ್ಮ ಕುಟುಂಬದ ಇತರರಾಗಲಿ ಜಿ- ಕ್ಯಾಟಗರಿ, ಕೆಎಚ್ ಬಿ ಅಥವಾ ಕೆಐಎಡಿಬಿಯ ನಿವೇಶನಗಳನ್ನು ಸರ್ಕಾರದಿಂದ ಪಡೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಆರೋಪಕ್ಕೆ ಅವರು ಪ್ರತಿಯುತ್ತರ ನೀಡಿದ್ದಾರೆ.

ನಮ್ಮ ಕುಟುಂಬಕ್ಕೂ ಬಾಗ್ಮನೆ ಕುಟುಂಬಕ್ಕೂ 25-30 ವರ್ಷಗಳಿಂದಲೂ ಪರಸ್ಪರ ಒಡನಾಟವಿದೆ. ಬೆಂಗಳೂರಿನ ಅಭಿವೃದ್ಧಿಗೆ ಪ್ರೆಸ್ಟೀಜ್, ಬ್ರಿಗೇಡ್, ಎಂಬೆಸಿ, ಮಂತ್ರಿ, ಬಾಲ್ಮನೆ ಸಮೂಹ ಸೇರಿದಂತೆ ಹಲವು ಉದ್ಯಮ ಸಮೂಹಗಳು ಕೊಡುಗೆ ನೀಡಿವೆ. ಎಲ್ಲ ಪಕ್ಷಗಳ ಸರ್ಕಾರಗಳ ಆಡಳಿತಾವಧಿಯಲ್ಲೂ ಈ ಸಂಸ್ಥೆಗಳು ಈ ರೀತಿ ನಿವೇಶನ ಪಡೆದು, ಬೆಂಗಳೂರಿನ ಅಭಿವೃದ್ಧಿಗೆ ಕೊಡುಗೆ ನೀಡಿರುವುದನ್ನು ನಾರಾಯಣಸ್ವಾಮಿ ಅರ್ಥ ಮಾಡಿಕೊಳ್ಳಬೇಕು ಎಂದು ಸಚಿವರು ತಿರುಗೇಟು ನೀಡಿದರು.

ಬಾಗ್ಮನೆ ಯೊಂದಿಗೆ ನಮ್ಮ ಕುಟುಂಬ ಮಟ್ಟದ ವ್ಯವಹಾರಕ್ಕೂ ಸರಕಾರದ ಮಟ್ಟದಲ್ಲಿ ಆಗುವ ನಿರ್ಧಾರಗಳಿಗೂ ಸಂಬಂಧವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬಾಗ್ಮನೆ ಸಂಸ್ಥೆಯವರು ಬೆಂಗಳೂರಿನ ಏರೋಸ್ಪೇಸ್ ಪಾರ್ಕಿನಲ್ಲಿ ಕೈಗಾರಿಕಾ ನಿವೇಶನ ಕೋರಿ ಅರ್ಜಿ ಹಾಕಿದ್ದರು. ಇಂತಹ ಸಂದರ್ಭದಲ್ಲಿ ನಾವು ಸಂಸ್ಥೆಯ ಅರ್ಹತೆ, ಸಾಧನೆಗಳನ್ನು ಮಾತ್ರ ಪರಿಗಣಿಸುತ್ತೇವೆ ಅಷ್ಟೆ. ನಾರಾಯಣಸ್ವಾಮಿ ಅವರಿಗೆ ಇಂತಹ ಸರಳ ಸತ್ಯ ಗೊತ್ತಾಗದೆ ಇರುವುದು ಆಶ್ಚರ್ಯಕರ ಸಂಗತಿ ಎಂದು ಅವರು ವಿವರಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING: ಶಿವಮೊಗ್ಗದಲ್ಲಿ ಭೀಕರ ಅಪಘಾತ: ಖಾಸಗಿ ಬಸ್ ಬೈಕ್ ಗೆ ಡಿಕ್ಕಿಯಾಗಿ ತಾಯಿ-ಮಗು ಸ್ಥಳದಲ್ಲೇ ಸಾವು

22/05/2025 5:38 PM1 Min Read

SHOCKING : ರಾಜ್ಯದಲ್ಲಿ ಇಂದು ಒಂದೇ ದಿನ ಮೂವರು ‘ಹೃದಯಾಘಾತಕ್ಕೆ’ ಬಲಿ!

22/05/2025 5:36 PM1 Min Read

SHOCKING: ಯುವಕರನ್ನೇ ಹೆಚ್ಚಾಗಿ ಕಾಯುತ್ತಿದೆ ಹೃದಯಾಘಾತ: ರಾಜ್ಯದಲ್ಲಿ ‘ಹಾರ್ಟ್ ಅಟ್ಯಾಕ್’ಗೆ ಒಂದೇ ದಿನ ಮೂವರು ಬಲಿ

22/05/2025 5:32 PM1 Min Read
Recent News

BREAKING: ಶಿವಮೊಗ್ಗದಲ್ಲಿ ಭೀಕರ ಅಪಘಾತ: ಖಾಸಗಿ ಬಸ್ ಬೈಕ್ ಗೆ ಡಿಕ್ಕಿಯಾಗಿ ತಾಯಿ-ಮಗು ಸ್ಥಳದಲ್ಲೇ ಸಾವು

22/05/2025 5:38 PM

SHOCKING : ರಾಜ್ಯದಲ್ಲಿ ಇಂದು ಒಂದೇ ದಿನ ಮೂವರು ‘ಹೃದಯಾಘಾತಕ್ಕೆ’ ಬಲಿ!

22/05/2025 5:36 PM

SHOCKING: ಯುವಕರನ್ನೇ ಹೆಚ್ಚಾಗಿ ಕಾಯುತ್ತಿದೆ ಹೃದಯಾಘಾತ: ರಾಜ್ಯದಲ್ಲಿ ‘ಹಾರ್ಟ್ ಅಟ್ಯಾಕ್’ಗೆ ಒಂದೇ ದಿನ ಮೂವರು ಬಲಿ

22/05/2025 5:32 PM

BIG NEWS : ‘ಮೈಸೂರು ಸ್ಯಾಂಡಲ್ ಸೋಪ್’ ರಾಯಭಾರಿಯಾಗಿ ತಮನ್ನಾ ಭಾಟಿಯ ನೇಮಕ ವಿಚಾರ : MB ಪಾಟೀಲ್ ಸ್ಪಷ್ಟನೆ

22/05/2025 5:12 PM
State News
KARNATAKA

BREAKING: ಶಿವಮೊಗ್ಗದಲ್ಲಿ ಭೀಕರ ಅಪಘಾತ: ಖಾಸಗಿ ಬಸ್ ಬೈಕ್ ಗೆ ಡಿಕ್ಕಿಯಾಗಿ ತಾಯಿ-ಮಗು ಸ್ಥಳದಲ್ಲೇ ಸಾವು

By kannadanewsnow0922/05/2025 5:38 PM KARNATAKA 1 Min Read

ಶಿವಮೊಗ್ಗ: ಜಿಲ್ಲೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಖಾಸಗಿ ಬಸ್ ಒಂದು ಬೈಕ್ ಗೆ ಹಿಂಬದಿಯಾಗಿ ಡಿಕ್ಕಿಯಾದ ಪರಿಣಾಮ ತಾಯಿ-ಮಗು ಸ್ಥಳದಲ್ಲೇ…

SHOCKING : ರಾಜ್ಯದಲ್ಲಿ ಇಂದು ಒಂದೇ ದಿನ ಮೂವರು ‘ಹೃದಯಾಘಾತಕ್ಕೆ’ ಬಲಿ!

22/05/2025 5:36 PM

SHOCKING: ಯುವಕರನ್ನೇ ಹೆಚ್ಚಾಗಿ ಕಾಯುತ್ತಿದೆ ಹೃದಯಾಘಾತ: ರಾಜ್ಯದಲ್ಲಿ ‘ಹಾರ್ಟ್ ಅಟ್ಯಾಕ್’ಗೆ ಒಂದೇ ದಿನ ಮೂವರು ಬಲಿ

22/05/2025 5:32 PM

BIG NEWS : ‘ಮೈಸೂರು ಸ್ಯಾಂಡಲ್ ಸೋಪ್’ ರಾಯಭಾರಿಯಾಗಿ ತಮನ್ನಾ ಭಾಟಿಯ ನೇಮಕ ವಿಚಾರ : MB ಪಾಟೀಲ್ ಸ್ಪಷ್ಟನೆ

22/05/2025 5:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.