Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ಬಲವಂತವಾಗಿ ಗಣೇಶೋತ್ಸವಕ್ಕೆ ‘ಚಂದಾ ವಸೂಲಿ’ ಮಾಡಿದ್ರೆ ಕಾನೂನು ಕ್ರಮ: ಕಮೀಷನರ್ ಎಚ್ಚರಿಕೆ

25/08/2025 5:13 PM

BREAKING : ನ್ಯಾ. ಅಲೋಕ್ ಆರಾಧೆ, ನ್ಯಾ. ವಿಪುಲ್ ಪಾಂಚೋಲಿ ಸುಪ್ರೀಂ ಕೋರ್ಟ್’ಗೆ ಬಡ್ತಿ ನೀಡಲು ಕೊಲಿಜಿಯಂ ಶಿಫಾರಸು

25/08/2025 5:12 PM

BREAKING: ರಸ್ತೆ ಅಪಘಾತದಲ್ಲಿ ಶಾಸಕ ಸಿ.ಪಿ ಯೋಗೇಶ್ವರ್ ಭಾವ ಶಿವಲಿಂಗಯ್ಯ ಸಾವು

25/08/2025 5:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ನಾನಾಗಲೀ, ನನ್ನ ಕುಟುಂಬದವರಾಗಲೀ, ಸರ್ಕಾರದಿಂದ ಒಂದೂ ನಿವೇಶನ ಪಡೆದಿಲ್ಲ: ಸಚಿವ ಎಂ.ಬಿ ಪಾಟೀಲ್ ಸ್ಪಷ್ಟನೆ
KARNATAKA

BREAKING: ನಾನಾಗಲೀ, ನನ್ನ ಕುಟುಂಬದವರಾಗಲೀ, ಸರ್ಕಾರದಿಂದ ಒಂದೂ ನಿವೇಶನ ಪಡೆದಿಲ್ಲ: ಸಚಿವ ಎಂ.ಬಿ ಪಾಟೀಲ್ ಸ್ಪಷ್ಟನೆ

By kannadanewsnow0902/09/2024 6:11 PM

ಬೆಂಗಳೂರು: ‘ನಾನಾಗಲಿ, ನಮ್ಮ ಕುಟುಂಬದ ಇತರರಾಗಲಿ ಜಿ- ಕ್ಯಾಟಗರಿ, ಕೆಎಚ್ ಬಿ ಅಥವಾ ಕೆಐಎಡಿಬಿಯ ನಿವೇಶನಗಳನ್ನು ಸರ್ಕಾರದಿಂದ ಪಡೆದುಕೊಂಡಿಲ್ಲ’ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಸೋಮವಾರ ಇಲ್ಲಿ ಸ್ಪಷ್ಟಪಡಿಸಿದರು.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಆರೋಪಕ್ಕೆ ಅವರು ಪ್ರತಿಯುತ್ತರ ನೀಡಿದ್ದಾರೆ.

ನಮ್ಮ ಕುಟುಂಬಕ್ಕೂ ಬಾಗ್ಮನೆ ಕುಟುಂಬಕ್ಕೂ 25-30 ವರ್ಷಗಳಿಂದಲೂ ಪರಸ್ಪರ ಒಡನಾಟವಿದೆ. ಬೆಂಗಳೂರಿನ ಅಭಿವೃದ್ಧಿಗೆ ಪ್ರೆಸ್ಟೀಜ್, ಬ್ರಿಗೇಡ್, ಎಂಬೆಸಿ, ಮಂತ್ರಿ, ಬಾಗ್ಮನೆ ಸಮೂಹ ಸೇರಿದಂತೆ ಹಲವು ಉದ್ಯಮ ಸಮೂಹಗಳು ಕೊಡುಗೆ ನೀಡಿವೆ. ಎಲ್ಲ ಪಕ್ಷಗಳ ಸರ್ಕಾರಗಳ ಆಡಳಿತಾವಧಿಯಲ್ಕೂ ಈ ಸಂಸ್ಥೆಗಳು ಈ ರೀತಿ‌ ನಿವೇಶನ ಪಡೆದು, ಬೆಂಗಳೂರಿನ ಅಭಿವೃದ್ಧಿಗೆ ಕೊಡುಗೆ ನೀಡಿರುವುದನ್ನು ನಾರಾಯಣಸ್ವಾಮಿ ಅರ್ಥ ಮಾಡಿಕೊಳ್ಳಬೇಕು’ ಎಂದು ಸಚಿವರು ತಿರುಗೇಟು ನೀಡಿದರು.

ಬಾಗ್ಮನೆಯೊಂದಿಗೆ ನಮ್ಮ ಕುಟುಂಬ ಮಟ್ಟದ ವ್ಯವಹಾರಕ್ಕೂ ಸರಕಾರದ ಮಟ್ಟದಲ್ಲಿ ಆಗುವ ನಿರ್ಧಾರಗಳಿಗೂ ಸಂಬಂಧವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಬಾಗ್ಮನೆ ಸಂಸ್ಥೆಯವರು ಬೆಂಗಳೂರಿನ ಏರೋಸ್ಪೇಸ್ ಪಾರ್ಕಿನಲ್ಲಿ ಕೈಗಾರಿಕಾ ನಿವೇಶನ ಕೋರಿ ಅರ್ಜಿ ಹಾಕಿದ್ದರು. ಇಂತಹ ಸಂದರ್ಭದಲ್ಲಿ ನಾವು ಸಂಸ್ಥೆಯ ಅರ್ಹತೆ, ಸಾಧನೆಗಳನ್ನು ಮಾತ್ರ ಪರಿಗಣಿಸುತ್ತೇವೆ ಅಷ್ಟೆ. ನಾರಾಯಣಸ್ವಾಮಿ ಅವರಿಗೆ ಇಂತಹ ಸರಳ ಸತ್ಯ ಗೊತ್ತಾಗದೆ ಇರುವುದು ಆಶ್ಚರ್ಯಕರ ಸಂಗತಿ ಎಂದು ಅವರು ವಿವರಿಸಿದ್ದಾರೆ.

ವೈಯಕ್ತಿಕ ಮತ್ತು ಸರಕಾರದ ಕೆಲಸಗಳನ್ನು ಪರಸ್ಪರ ತಳುಕು ಹಾಕಬಾರದು. ನಾರಾಯಣಸ್ವಾಮಿ ಇಂತಹ ಪ್ರಬುದ್ಧತೆಯನ್ನು ಪ್ರದರ್ಶಿಸಬೇಕು. ಇವರ ಮಾತುಗಳ ಹಿಂದೆ ಯಾರ ಕುಮ್ಮಕ್ಕು ಇದೆ ಎನ್ನುವುದು ಯಾರಿಗಾದರೂ ಅರ್ಥವಾಗುತ್ತದೆ ಎಂದು ಪಾಟೀಲ ಪ್ರತಿಕ್ರಿಯೆ ನೀಡಿದ್ದಾರೆ.

ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗೋರಿಗೆ ಗುಡ್ ನ್ಯೂಸ್: 1,500 ಹೆಚ್ಚುವರಿ ‘KSRTC ಬಸ್’ ವ್ಯವಸ್ಥೆ | KSRTC Bus

‘BMTC ನಿರ್ವಾಹಕರ ಹುದ್ದೆ’ಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ | BMTC Recruitment

BREAKING : ‘ಮನಿ ಲಾಂಡರಿಂಗ್’ ಕೇಸ್ : ‘ED’ ಯಿಂದ AAP ಶಾಸಕ ‘ಅಮಾನತುಲ್ಲಾ ಖಾನ್’ ಅರೆಸ್ಟ್!

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಬಲವಂತವಾಗಿ ಗಣೇಶೋತ್ಸವಕ್ಕೆ ‘ಚಂದಾ ವಸೂಲಿ’ ಮಾಡಿದ್ರೆ ಕಾನೂನು ಕ್ರಮ: ಕಮೀಷನರ್ ಎಚ್ಚರಿಕೆ

25/08/2025 5:13 PM1 Min Read

BREAKING: ರಸ್ತೆ ಅಪಘಾತದಲ್ಲಿ ಶಾಸಕ ಸಿ.ಪಿ ಯೋಗೇಶ್ವರ್ ಭಾವ ಶಿವಲಿಂಗಯ್ಯ ಸಾವು

25/08/2025 5:02 PM1 Min Read

ಪರಿಸರ ಸ್ನೇಹಿ ಗಣೇಶೋತ್ಸವಕ್ಕೆ ರಾಮಲಿಂಗಾರೆಡ್ಡಿ, ಸೌಮ್ಯಾರೆಡ್ಡಿ ಮಹತ್ವದ ಹೆಜ್ಜೆ: ಉಚಿತವಾಗಿ ಮಣ್ಣಿನ ಗಣಪತಿ ವಿತರಣೆ

25/08/2025 4:56 PM1 Min Read
Recent News

ಬೆಂಗಳೂರಲ್ಲಿ ಬಲವಂತವಾಗಿ ಗಣೇಶೋತ್ಸವಕ್ಕೆ ‘ಚಂದಾ ವಸೂಲಿ’ ಮಾಡಿದ್ರೆ ಕಾನೂನು ಕ್ರಮ: ಕಮೀಷನರ್ ಎಚ್ಚರಿಕೆ

25/08/2025 5:13 PM

BREAKING : ನ್ಯಾ. ಅಲೋಕ್ ಆರಾಧೆ, ನ್ಯಾ. ವಿಪುಲ್ ಪಾಂಚೋಲಿ ಸುಪ್ರೀಂ ಕೋರ್ಟ್’ಗೆ ಬಡ್ತಿ ನೀಡಲು ಕೊಲಿಜಿಯಂ ಶಿಫಾರಸು

25/08/2025 5:12 PM

BREAKING: ರಸ್ತೆ ಅಪಘಾತದಲ್ಲಿ ಶಾಸಕ ಸಿ.ಪಿ ಯೋಗೇಶ್ವರ್ ಭಾವ ಶಿವಲಿಂಗಯ್ಯ ಸಾವು

25/08/2025 5:02 PM

ಪರಿಸರ ಸ್ನೇಹಿ ಗಣೇಶೋತ್ಸವಕ್ಕೆ ರಾಮಲಿಂಗಾರೆಡ್ಡಿ, ಸೌಮ್ಯಾರೆಡ್ಡಿ ಮಹತ್ವದ ಹೆಜ್ಜೆ: ಉಚಿತವಾಗಿ ಮಣ್ಣಿನ ಗಣಪತಿ ವಿತರಣೆ

25/08/2025 4:56 PM
State News
KARNATAKA

ಬೆಂಗಳೂರಲ್ಲಿ ಬಲವಂತವಾಗಿ ಗಣೇಶೋತ್ಸವಕ್ಕೆ ‘ಚಂದಾ ವಸೂಲಿ’ ಮಾಡಿದ್ರೆ ಕಾನೂನು ಕ್ರಮ: ಕಮೀಷನರ್ ಎಚ್ಚರಿಕೆ

By kannadanewsnow0925/08/2025 5:13 PM KARNATAKA 1 Min Read

ಬೆಂಗಳೂರು: ನಗರದಲ್ಲಿ ಗಣೇಶ ವಿಸರ್ಜನೆ ವೇಳೆಯಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಕ್ರಮ ಕೈಗೊಳ್ಳಲು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಅಧ್ಯಕ್ಷತೆಯಲ್ಲಿ…

BREAKING: ರಸ್ತೆ ಅಪಘಾತದಲ್ಲಿ ಶಾಸಕ ಸಿ.ಪಿ ಯೋಗೇಶ್ವರ್ ಭಾವ ಶಿವಲಿಂಗಯ್ಯ ಸಾವು

25/08/2025 5:02 PM

ಪರಿಸರ ಸ್ನೇಹಿ ಗಣೇಶೋತ್ಸವಕ್ಕೆ ರಾಮಲಿಂಗಾರೆಡ್ಡಿ, ಸೌಮ್ಯಾರೆಡ್ಡಿ ಮಹತ್ವದ ಹೆಜ್ಜೆ: ಉಚಿತವಾಗಿ ಮಣ್ಣಿನ ಗಣಪತಿ ವಿತರಣೆ

25/08/2025 4:56 PM

ತಹಶೀಲ್ದಾರ್ ಕೋರ್ಟ್ ವ್ಯಾಜ್ಯ 90 ದಿನ ಮೀರಿದರೆ ಶಿಸ್ತು ಕ್ರಮ: ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ.!

25/08/2025 4:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.