BREAKING: ನಾನಾಗಲೀ, ನನ್ನ ಕುಟುಂಬದವರಾಗಲೀ, ಸರ್ಕಾರದಿಂದ ಒಂದೂ ನಿವೇಶನ ಪಡೆದಿಲ್ಲ: ಸಚಿವ ಎಂ.ಬಿ ಪಾಟೀಲ್ ಸ್ಪಷ್ಟನೆ

ಬೆಂಗಳೂರು: ‘ನಾನಾಗಲಿ, ನಮ್ಮ ಕುಟುಂಬದ ಇತರರಾಗಲಿ ಜಿ- ಕ್ಯಾಟಗರಿ, ಕೆಎಚ್ ಬಿ ಅಥವಾ ಕೆಐಎಡಿಬಿಯ ನಿವೇಶನಗಳನ್ನು ಸರ್ಕಾರದಿಂದ ಪಡೆದುಕೊಂಡಿಲ್ಲ’ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಸೋಮವಾರ ಇಲ್ಲಿ ಸ್ಪಷ್ಟಪಡಿಸಿದರು. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಆರೋಪಕ್ಕೆ ಅವರು ಪ್ರತಿಯುತ್ತರ ನೀಡಿದ್ದಾರೆ. ನಮ್ಮ ಕುಟುಂಬಕ್ಕೂ ಬಾಗ್ಮನೆ ಕುಟುಂಬಕ್ಕೂ 25-30 ವರ್ಷಗಳಿಂದಲೂ ಪರಸ್ಪರ ಒಡನಾಟವಿದೆ. ಬೆಂಗಳೂರಿನ ಅಭಿವೃದ್ಧಿಗೆ ಪ್ರೆಸ್ಟೀಜ್, ಬ್ರಿಗೇಡ್, ಎಂಬೆಸಿ, ಮಂತ್ರಿ, ಬಾಗ್ಮನೆ ಸಮೂಹ ಸೇರಿದಂತೆ ಹಲವು ಉದ್ಯಮ ಸಮೂಹಗಳು ಕೊಡುಗೆ ನೀಡಿವೆ. … Continue reading BREAKING: ನಾನಾಗಲೀ, ನನ್ನ ಕುಟುಂಬದವರಾಗಲೀ, ಸರ್ಕಾರದಿಂದ ಒಂದೂ ನಿವೇಶನ ಪಡೆದಿಲ್ಲ: ಸಚಿವ ಎಂ.ಬಿ ಪಾಟೀಲ್ ಸ್ಪಷ್ಟನೆ