Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾತ್ರಿ ಸರಿಯಾಗಿ ‘ನಿದ್ದೆ’ ಬರ್ತಿಲ್ವಾ.? ಈ ಟೀ ಟ್ರೈ ಮಾಡಿ, ಒತ್ತಡ ಕಡಿಮೆಯಾಗಿ ನೆಮ್ಮದಿಯ ನಿದ್ದೆ ಬರುತ್ತೆ!

01/07/2025 10:11 PM

ಆರೋಗ್ಯ ಇಲಾಖೆಯಲ್ಲಿ ಕೌನ್ಸೆಲಿಂಗ್ ಮೂಲಕ 4636 ವೈದ್ಯರು, ಸಿಬ್ಬಂದಿಗಳ ವರ್ಗಾವಣೆ: ಸಚಿವ ದಿನೇಶ್ ಗುಂಡೂರಾವ್

01/07/2025 9:56 PM

BREAKING : ಟ್ರಂಪ್ ಬೆಂಬಲಿತ ‘ತೆರಿಗೆ ಕಡಿತ, ಖರ್ಚು ಮಸೂದೆ’ಗೆ ‘ಅಮೆರಿಕ ಸೆನೆಟ್’ ಅಂಗೀಕಾರ

01/07/2025 9:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » New Currency : ’10 ಮತ್ತು 20 ರೂಪಾಯಿ ನಾಣ್ಯ’ಗಳ ಕುರಿತು ‘ಕೇಂದ್ರ ಸರ್ಕಾರ’ ಮಹತ್ವದ ಘೋಷಣೆ
INDIA

New Currency : ’10 ಮತ್ತು 20 ರೂಪಾಯಿ ನಾಣ್ಯ’ಗಳ ಕುರಿತು ‘ಕೇಂದ್ರ ಸರ್ಕಾರ’ ಮಹತ್ವದ ಘೋಷಣೆ

By KannadaNewsNow05/02/2025 2:41 PM

ನವದೆಹಲಿ : ಇತ್ತೀಚೆಗೆ, ಸಾಮಾಜಿಕ ಮಾಧ್ಯಮಗಳಲ್ಲಿ ಕರೆನ್ಸಿಯ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಿವೆ. ಕೆಲವು ವರ್ಷಗಳ ಹಿಂದೆ, ನಕಲಿ 500 ರೂಪಾಯಿ ನೋಟುಗಳು ಮಾರುಕಟ್ಟೆಗೆ ಬಂದಿವೆ ಮತ್ತು ಆರ್‌ಬಿಐ ಅವುಗಳನ್ನ ನಿಷೇಧಿಸುತ್ತಿದೆ ಎಂಬ ಸುದ್ದಿ ವೈರಲ್ ಆಗಿತ್ತು. ಅದೇ ರೀತಿ, ಆರ್‌ಬಿಐ 350 ರೂಪಾಯಿ ನೋಟುಗಳನ್ನು ಮುದ್ರಿಸುತ್ತಿದೆ ಎಂಬ ಸುದ್ದಿ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಹಲವು ಸುದ್ದಿಗಳು ಹೊರಬರುತ್ತಿರುವುದರಿಂದ ಜನರು ಗೊಂದಲಕ್ಕೊಳಗಾಗುತ್ತಿದ್ದಾರೆ. 

ಸಾಮಾಜಿಕ ಮಾಧ್ಯಮ ಪೋಸ್ಟ್‌’ಗಳಲ್ಲಿ ಸಾರ್ವಜನಿಕರ ಪ್ರಶ್ನೆಗಳಿಗೆ ಆರ್‌ಬಿಐ ಉತ್ತರಿಸಿದೆ. ಕೆಲವು ಜನರು ನಕಲಿ ನೋಟುಗಳನ್ನ ಚಲಾವಣೆ ಮಾಡುತ್ತಿದ್ದಾರೆ ಮತ್ತು ದೊಡ್ಡ ಮುಖಬೆಲೆಯ ನೋಟುಗಳನ್ನ ಮತ್ತೆ ಅಮಾನ್ಯಗೊಳಿಸಲಾಗುವುದು ಎಂಬ ಸುದ್ದಿಗಳಿಂದ ಜನರು ಚಿಂತಿತರಾಗಿದ್ದು, ಆರ್‌ಬಿಐ ನೇರವಾಗಿ ಪ್ರತಿಕ್ರಿಯಿಸಿದ್ದು, ಸತ್ಯವನ್ನ ಬಹಿರಂಗಪಡಿಸಿದೆ.

ಇಂತಹ ಹಲವು ಪ್ರಕರಣಗಳಲ್ಲಿ ಆರ್‌ಬಿಐ, ಕೇಂದ್ರ ಸರ್ಕಾರಿ ಅಧಿಕಾರಿಗಳು, ಹಣಕಾಸು ಇಲಾಖೆ ಸಚಿವರು ಮತ್ತು ಇತರ ಸಿಬ್ಬಂದಿ ಪ್ರತಿಕ್ರಿಯಿಸಿ, ನಕಲಿ ನೋಟುಗಳ ಚಲಾವಣೆ, ಹೊಸ ಕರೆನ್ಸಿ ಮುದ್ರಣ ಇತ್ಯಾದಿಗಳ ಬಗ್ಗೆ ವೈರಲ್ ಆಗುತ್ತಿರುವ ಸುದ್ದಿ ನಿಜವೋ ಸುಳ್ಳೋ ಎಂದು ಹೇಳಿದ್ದಾರೆ.

ಈಗ ಮತ್ತೆ ಅಂತಹದ್ದೇ ಸುದ್ದಿ ಓಡಾಡುತ್ತಿದ್ದು, ಭಾರತೀಯ ರಿಸರ್ವ್ ಬ್ಯಾಂಕ್ 10 ಮತ್ತು 20 ರೂಪಾಯಿ ನಾಣ್ಯಗಳು ಮತ್ತು ನೋಟುಗಳನ್ನ ರದ್ದುಗೊಳಿಸಲಿದೆ ಎಂದು ಹೇಳುವ ಪೋಸ್ಟ್‌’ಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ಸಧ್ಯ ಈ ವಿಷಯದ ಬಗ್ಗೆ ಸ್ಪಷ್ಟತೆ ಸಿಕ್ಕಿದೆ. 10 ನೋಟುಗಳು ಮತ್ತು ನಾಣ್ಯಗಳು ಚಲಾವಣೆಯಲ್ಲಿ ಉಳಿಯುತ್ತವೆ ಎಂದು ಆರ್‍ಬಿಐ ಹೇಳಿದೆ. ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚಿನ 10 ರೂಪಾಯಿ ನೋಟುಗಳು ಮತ್ತು ನಾಣ್ಯಗಳನ್ನ ಮುದ್ರಿಸುವುದಾಗಿಯೂ ಘೋಷಿಸಿದೆ. 20 ರೂಪಾಯಿ ನೋಟುಗಳ ಮುದ್ರಣವನ್ನು ಇಲ್ಲಿಯವರೆಗೆ ನಿಲ್ಲಿಸಲಾಗಿಲ್ಲ ಎಂದು ಸ್ಪಷ್ಟಪಡಿಸಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ನಕಲಿ ಸುದ್ದಿಗಳಿಂದ ಜನರು ಭಯಭೀತರಾಗಬೇಡಿ ಎಂದು ಅಧಿಕಾರಿಗಳು ಹೇಳಿದ್ದು, ಕರೆನ್ಸಿಗೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಘೋಷಣೆ ಬಂದರಷ್ಟೇ ನಂಬಬೇಕೆಂದು ಸೂಚಿಸಿದ್ದಾರೆ.

ಇದಲ್ಲದೆ, ಕೇಂದ್ರ ಸರ್ಕಾರವು 20 ರೂಪಾಯಿ ನಾಣ್ಯಗಳ ವಿವರಗಳನ್ನು ಬಹಿರಂಗಪಡಿಸಿದೆ. ಈಗಾಗಲೇ ಚಲಾವಣೆಯಲ್ಲಿರುವ 10 ರೂಪಾಯಿ ನಾಣ್ಯದಂತೆಯೇ 20 ರೂಪಾಯಿ ನಾಣ್ಯವನ್ನು ತಯಾರಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಸಧ್ಯ ಒಂದಷ್ಟು ನಾಣ್ಯಗಳು ಕೂಡ ಮಾರುಕಟ್ಟೆಗೆ ಬಂದಿವೆ.

 

 

BREAKING : ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ : ಪತ್ನಿಯನ್ನು ಕಲ್ಲಿನಿಂದ ಜಜ್ಜಿ, ಬರ್ಬರವಾಗಿ ಕೊಂದ ಪತಿ!

BREAKING : ಉತ್ತರಕನ್ನಡದಲ್ಲಿ ಪೋಲೀಸರ ಭರ್ಜರಿ ಕಾರ್ಯಾಚರಣೆ : ರಾತ್ರೋರಾತ್ರಿ ಐವರು ಬಡ್ಡಿ ದಂಧೆಕೋರರು ಅರೆಸ್ಟ್!

BREAKING: ಬೆಂಗಳೂರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಶವ ಪತ್ತೆ

New Currency : '10 ಮತ್ತು 20 ರೂಪಾಯಿ ನಾಣ್ಯ'ಗಳ ಕುರಿತು 'ಕೇಂದ್ರ ಸರ್ಕಾರ' ಮಹತ್ವದ ಘೋಷಣೆ New Currency notes: 'Government of India' announces '10 and 20 rupee coins'
Share. Facebook Twitter LinkedIn WhatsApp Email

Related Posts

ರಾತ್ರಿ ಸರಿಯಾಗಿ ‘ನಿದ್ದೆ’ ಬರ್ತಿಲ್ವಾ.? ಈ ಟೀ ಟ್ರೈ ಮಾಡಿ, ಒತ್ತಡ ಕಡಿಮೆಯಾಗಿ ನೆಮ್ಮದಿಯ ನಿದ್ದೆ ಬರುತ್ತೆ!

01/07/2025 10:11 PM2 Mins Read

BREAKING : ಟ್ರಂಪ್ ಬೆಂಬಲಿತ ‘ತೆರಿಗೆ ಕಡಿತ, ಖರ್ಚು ಮಸೂದೆ’ಗೆ ‘ಅಮೆರಿಕ ಸೆನೆಟ್’ ಅಂಗೀಕಾರ

01/07/2025 9:56 PM1 Min Read

‘ಐ ಲವ್ ಯು ಎಂದು ಹೇಳುವುದು ಲೈಂಗಿಕ ಕಿರುಕುಳವಲ್ಲ’ : ಪೋಕ್ಸೊ ಪ್ರಕರಣದಲ್ಲಿ ವ್ಯಕ್ತಿಗೆ ಹೈಕೋರ್ಟ್ ಖುಲಾಸೆ

01/07/2025 9:35 PM1 Min Read
Recent News

ರಾತ್ರಿ ಸರಿಯಾಗಿ ‘ನಿದ್ದೆ’ ಬರ್ತಿಲ್ವಾ.? ಈ ಟೀ ಟ್ರೈ ಮಾಡಿ, ಒತ್ತಡ ಕಡಿಮೆಯಾಗಿ ನೆಮ್ಮದಿಯ ನಿದ್ದೆ ಬರುತ್ತೆ!

01/07/2025 10:11 PM

ಆರೋಗ್ಯ ಇಲಾಖೆಯಲ್ಲಿ ಕೌನ್ಸೆಲಿಂಗ್ ಮೂಲಕ 4636 ವೈದ್ಯರು, ಸಿಬ್ಬಂದಿಗಳ ವರ್ಗಾವಣೆ: ಸಚಿವ ದಿನೇಶ್ ಗುಂಡೂರಾವ್

01/07/2025 9:56 PM

BREAKING : ಟ್ರಂಪ್ ಬೆಂಬಲಿತ ‘ತೆರಿಗೆ ಕಡಿತ, ಖರ್ಚು ಮಸೂದೆ’ಗೆ ‘ಅಮೆರಿಕ ಸೆನೆಟ್’ ಅಂಗೀಕಾರ

01/07/2025 9:56 PM

ಕೃಷಿ ಉಪಕರಣ ತಯಾರಕಾ ಸಂಸ್ಥೆಯಾದ TAFE ಸಂಸ್ಥೆಯು AGCO ಬ್ರ್ಯಾಂಡ್‌ನೊಂದಿಗೆ ಒಪ್ಪಂದಕ್ಕೆ ಸಹಿ

01/07/2025 9:51 PM
State News
KARNATAKA

ಆರೋಗ್ಯ ಇಲಾಖೆಯಲ್ಲಿ ಕೌನ್ಸೆಲಿಂಗ್ ಮೂಲಕ 4636 ವೈದ್ಯರು, ಸಿಬ್ಬಂದಿಗಳ ವರ್ಗಾವಣೆ: ಸಚಿವ ದಿನೇಶ್ ಗುಂಡೂರಾವ್

By kannadanewsnow0901/07/2025 9:56 PM KARNATAKA 1 Min Read

ಬೆಂಗಳೂರು: ದಶಕದ ಬಳಿಕ ಆರೋಗ್ಯ ಇಲಾಖೆಯಲ್ಲಿ ಪೂರ್ಣಪ್ರಮಾಣದಲ್ಲಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ನಡೆಯುತ್ತಿದ್ದು, ಕಳೆದ ನಾಲ್ಕು ದಿನಗಳಿಂದ ಆರೋಗ್ಯ ಸೌಧದಲ್ಲಿ…

ಕೃಷಿ ಉಪಕರಣ ತಯಾರಕಾ ಸಂಸ್ಥೆಯಾದ TAFE ಸಂಸ್ಥೆಯು AGCO ಬ್ರ್ಯಾಂಡ್‌ನೊಂದಿಗೆ ಒಪ್ಪಂದಕ್ಕೆ ಸಹಿ

01/07/2025 9:51 PM

ಗಮನಿಸಿ: ಚಿತ್ರದುರ್ಗ-ಚಿಕ್ಕಜಾಜೂರು ನಡುವಿನ ರೈಲು ಸೇವೆಗಳ ಭಾಗಶಃ ರದ್ದು ವಿಸ್ತರಣೆ

01/07/2025 9:46 PM

ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ರದ್ದು, ಮಾರ್ಗ ಬದಲಾವಣೆ

01/07/2025 9:44 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.