BREAKING: ಹೊಸ ವರ್ಷದಂದೇ ಧಾರುಣ ಘಟನೆ: ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಮಕ್ಕಳಿಬ್ಬರು ಸಾವು
ವಿಜಯಪುರ: ಜಿಲ್ಲೆಯಲ್ಲಿ ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ತಾಯಿ ಹಾಗೂ ಇಬ್ಬರು ಗಂಡು ಮಕ್ಕಳು ಧಾರುಣವಾಗಿ ಹೊಸ ವರ್ಷದಂದೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲ್ಲೂಕಿನ ಹರನಾಳ ಬಳಿಯಲ್ಲಿ ಈ ಧಾರುಣ ಘಟನೆ ನಡೆದಿದೆ. ಜಮೀನಿಗೆ ತೆರಳಿದ್ದಂತ ಗೀತಾ ಬಂಡಿ ಹಾಗೂ ಗಂಡು ಮಕ್ಕಳಾದಂತ ಶ್ರವಣ್, ಶರಣ್ ಆಕಸ್ಮಿಕವಾಗಿ ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಅಂದಹಾಗೇ ಗಂಡನ ಜೊತೆಗೆ ಜಗಳವಾಡಿ ಮನೆ ಬಿಟ್ಟು ಗೀತಾ ಬಂದಿದ್ದರು. ಇಂದು ಕೃಷಿ ಹೊಂಡದ ಬಳಿಯಲ್ಲಿ … Continue reading BREAKING: ಹೊಸ ವರ್ಷದಂದೇ ಧಾರುಣ ಘಟನೆ: ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಮಕ್ಕಳಿಬ್ಬರು ಸಾವು
Copy and paste this URL into your WordPress site to embed
Copy and paste this code into your site to embed