ಮದುವೆಯಾದ ಎರಡನೇ ದಿನಕ್ಕೆ ಅಪಘಾತದಲ್ಲಿ ನವ ವಿವಾಹಿತೆ ಬಲಿ, ಪತಿ ಸ್ಥಿತಿ ಗಂಭೀರ

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ನವ ವಿವಾಹಿತರು ದೇವಸ್ಥಾನಕ್ಕೆ ತೆರಳಿ, ಮನೆಗೆ ವಾಪಾಸ್ ಹೋಗುತ್ತಿದ್ದಂತ ಸಂದರ್ಭದಲ್ಲಿ ಕಾರು ನಿಯಂತ್ರಣ ಕಳೆದುಕೊಂಡು ನವ ವಿವಾಹಿತೆ ಸ್ಥಳದಲ್ಲೇ ಸಾವನ್ನಪ್ಪಿದ್ರೇ, ಪತಿ ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ತಲಪಾಡಿಯಲ್ಲಿ ಮೊನ್ನೆಯಷ್ಟೇ ಮದುವೆಯಾಗಿದ್ದಂತ ಮಾನಸ ಹಾಗೂ ಅನಿಶ್ ಕೃಷ್ಣ ಎಂಬುವರು ದೇಂತಡ್ಕ ದೇವಸ್ಥಾನಕ್ಕೆ ತೆರಳಿ, ಮನೆಗೆ ವಾಪಾಸ್ ಆಗುತ್ತಿದ್ದರು. ಆಲ್ಟೋ ಕಾರಿನಲ್ಲಿ ಮನೆಗೆ ಬಿಸಿ ರೋಡ್ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ಕಾರು ಡಿವೈಡರ್ … Continue reading ಮದುವೆಯಾದ ಎರಡನೇ ದಿನಕ್ಕೆ ಅಪಘಾತದಲ್ಲಿ ನವ ವಿವಾಹಿತೆ ಬಲಿ, ಪತಿ ಸ್ಥಿತಿ ಗಂಭೀರ