Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
móbile-bidi-pustaka-hidi-campaign-bagepalli-government-high-school

ಬಾಗೇಪಲ್ಲಿ ಶಾಲೆಯಲ್ಲಿ ಮೊಬೈಲ್ ಗೀಳು ಮುಕ್ತ ಓದಿನ ಅಭಿಯಾನ

​ಮಾನವೀಯತೆ ಮೆರೆದ ಭಾರತೀಯ ಸೇನೆ: ತಪ್ಪು ದಾರಿ ತುಳಿದು ಗಡಿ ದಾಟಿದ್ದ ಪಾಕಿಸ್ತಾನಿ ಪ್ರಜೆ ಸುರಕ್ಷಿತ ವಾಪಸ್; ಉಭಯ ಸೇನಾಧಿಕಾರಿಗಳ ಅಪರೂಪದ ಹಸ್ತಲಾಘವ!

ಪಾದಚಾರಿ ಮಾರ್ಗದಲ್ಲಿ ನಡೆಯುವುದು ನಾಗರಿಕರ ಮೂಲಭೂತ ಹಕ್ಕು; ವಾಹನ ಸಂಚಾರಕ್ಕಿಂತ ಇದಕ್ಕೇ ಮೊದಲ ಆದ್ಯತೆ ಎಂದ ಸುಪ್ರೀಂ ಕೋರ್ಟ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಸುದ್ದಿ ಸಹ್ಯಾದ್ರಿ ಸಂಪಾದಕ ರಾಘವೇಂದ್ರ ತಾಳಗುಪ್ಪ’ಗೆ ‘ಜನದನಿ ಕರ್ನಾಟಕ ರತ್ನ ಪ್ರಶಸ್ತಿ’ ಪ್ರದಾನ
KARNATAKA

‘ಸುದ್ದಿ ಸಹ್ಯಾದ್ರಿ ಸಂಪಾದಕ ರಾಘವೇಂದ್ರ ತಾಳಗುಪ್ಪ’ಗೆ ‘ಜನದನಿ ಕರ್ನಾಟಕ ರತ್ನ ಪ್ರಶಸ್ತಿ’ ಪ್ರದಾನ

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ: ಸುದ್ದಿ ಸಹ್ಯಾದ್ರಿ ಸಂಪಾದಕರಾದಂತ ರಾಘವೇಂದ್ರ ತಾಳಗುಪ್ಪ ಅವರಿಗೆ ಜನದನಿ ಸೇವಾ ಟ್ರಸ್ಟ್ ನಿಂದ ನೀಡಲಾಗುವಂತ ಜನದನಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಆನವಟ್ಟಿಯ ವಿಶ್ವ ಭಾರತಿ ಶಾಲಾ ಆವರಣದಲ್ಲಿ ಜನದನಿ ಸೇವಾ ಟ್ರಸ್ಟ್ ನಿಂದ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ.ಜಿ ಅವರು, ಸುದ್ದಿ ಸಹ್ಯಾದ್ರಿ ಸಂಪಾದಕ ರಾಘವೇಂದ್ರ ತಾಳಗುಪ್ಪ ಸೇರಿದಂತೆ ವಿವಿಧ ಸಾಧಕನ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಈ ವೇಳೆ ಮಾತನಾಡಿದಂತ ಅವರು, ಕನ್ನಡ ನಾಡು, ನುಡಿ, ಭಾಷೆ ಬೆಳೆಸುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು. ಕನ್ನಡ ಭಾಷೆ, ಸಾಹಿತ್ಯಕ್ಕೆ ತನ್ನದೇ ಆದ ವೈಶಿಷ್ಯತೆ ಇದೆ. ನಾಡನ್ನು ಕಟ್ಟಿ ಬೆಳೆಸುವಲ್ಲಿ ಹಲವು ವರ್ಷಗಳಿಂದ ಅನೇಕ ಮಹನೀಯರ ಹೋರಾಟವಿದೆ ಎಂದರು.

ಜನದನಿ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ವಿಜಯ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಜನದನಿ ಸಂಸ್ಥೆಯು ಹಲವು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿದೆ. ತನ್ನದೇ ಆದಂತ ಜನಪರ ಕೆಲಸಗಳನ್ನು ಮಾಡಿಕೊಂಡು ಬರುತ್ತಿದೆ. ಇದೀಗ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದಂತವರಿಗೆ ಜನದನಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದರು.

ಈ ಕಾರ್ಯಕ್ರಮದಲ್ಲಿ ಹಿರಣ್ಯಪ್ಪ ಕುಂಬ್ರಿ, ಸೊರಬ ಆಸ್ಪತ್ರೆಯ ಡಾ.ಕೆ.ಪ್ರಭು ಸಾಹುಕಾರ್, ಡಾ.ಮಹೇಶ್.ಎಂ.ಕೆ, ಸಮಾಜ ಸೇವಕ ಶಂಕರ್ ಶೇಟ್, ಸಮಾಜ ಸೇವಕ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಮಧುಕೇಶ್ವರ ಪಾಟೀಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಈ ಹಂತ ಅನುಸರಿಸಿ ಬ್ಯಾಂಕ್ ಖಾತೆಯೊಂದಿಗೆ ಪ್ಯಾನ್ ನಂಬರ್ ಕುಳಿತಲ್ಲೇ ಲಿಂಕ್ ಮಾಡಿ | Link PAN With Bank Account

ALERT : ಪೋಷಕರೇ ಎಚ್ಚರ : ಅತಿಯಾದ `ಮೊಬೈಲ್’ ಬಳಕೆಯಿಂದ ದುರ್ಬಲವಾಗುತ್ತಿದೆ ‘ಮಕ್ಕಳ ಹೃದಯ’.!

Share. Facebook Twitter LinkedIn WhatsApp Email

Related Posts

móbile-bidi-pustaka-hidi-campaign-bagepalli-government-high-school

ಬಾಗೇಪಲ್ಲಿ ಶಾಲೆಯಲ್ಲಿ ಮೊಬೈಲ್ ಗೀಳು ಮುಕ್ತ ಓದಿನ ಅಭಿಯಾನ

3 Mins Read

ಸಿಎಂ ಡಿ.ಕೆ ಶಿವಕುಮಾರ್ ಗೆ ಬಿಗ್ ರಿಲೀಫ್; ಅವಹೇಳನಕಾರಿ ಪೋಸ್ಟ್ ಕೇಸ್​​ ರದ್ದುಗೊಳಿಸಿದ ಹೈಕೋರ್ಟ್ | CM DK Shivakumar

2 Mins Read
pampanur-temple-hundi-mother-in-law-viral-note

VIRAL NEWS : ಅತ್ತೆ ಶೀಘ್ರದಲ್ಲಿ ಸಾಯಲಿ ಎಂದು ದೇವರ ಹುಂಡಿಗೆ ಇಪ್ಪತ್ತು ರೂಪಾಯಿ ನೋಟಿನೊಂದಿಗೆ ಪತ್ರ ಬರೆದ ಸೊಸೆ

2 Mins Read
Recent News
móbile-bidi-pustaka-hidi-campaign-bagepalli-government-high-school

ಬಾಗೇಪಲ್ಲಿ ಶಾಲೆಯಲ್ಲಿ ಮೊಬೈಲ್ ಗೀಳು ಮುಕ್ತ ಓದಿನ ಅಭಿಯಾನ

​ಮಾನವೀಯತೆ ಮೆರೆದ ಭಾರತೀಯ ಸೇನೆ: ತಪ್ಪು ದಾರಿ ತುಳಿದು ಗಡಿ ದಾಟಿದ್ದ ಪಾಕಿಸ್ತಾನಿ ಪ್ರಜೆ ಸುರಕ್ಷಿತ ವಾಪಸ್; ಉಭಯ ಸೇನಾಧಿಕಾರಿಗಳ ಅಪರೂಪದ ಹಸ್ತಲಾಘವ!

ಪಾದಚಾರಿ ಮಾರ್ಗದಲ್ಲಿ ನಡೆಯುವುದು ನಾಗರಿಕರ ಮೂಲಭೂತ ಹಕ್ಕು; ವಾಹನ ಸಂಚಾರಕ್ಕಿಂತ ಇದಕ್ಕೇ ಮೊದಲ ಆದ್ಯತೆ ಎಂದ ಸುಪ್ರೀಂ ಕೋರ್ಟ್

​ಇಸ್ರೇಲ್ ಭೀಕರ ದಾಳಿ: ದಕ್ಷಿಣ ಲೆಬನಾನ್‌ನಲ್ಲಿ 16 ಸಾವು; ಅಮೆರಿಕ-ಇರಾನ್ ಮಾತುಕತೆ ಮುಂದೂಡಿಕೆ!

State News
móbile-bidi-pustaka-hidi-campaign-bagepalli-government-high-school KARNATAKA

ಬಾಗೇಪಲ್ಲಿ ಶಾಲೆಯಲ್ಲಿ ಮೊಬೈಲ್ ಗೀಳು ಮುಕ್ತ ಓದಿನ ಅಭಿಯಾನ

By ಅವಿನಾಶ್‌ ಆರ್‌ ಭೀಮಸಂದ್ರ KARNATAKA 3 Mins Read

ಆಧುನಿಕ ತಂತ್ರಜ್ಞಾನದ ಬೆಳವಣಿಗೆಯು ಮಾನವನ ಜೀವನ ಶೈಲಿಯನ್ನು ಸಂಪೂರ್ಣವಾಗಿ ಬದಲಾಯಿಸಿದೆ. ಇಂದಿನ ದಿನಗಳಲ್ಲಿ ಸ್ಮಾರ್ಟ್‌ಫೋನ್ (Smartphone) ಪ್ರತಿಯೊಬ್ಬರ ಜೀವನದ ಅವಿಭಾಜ್ಯ…

ಸಿಎಂ ಡಿ.ಕೆ ಶಿವಕುಮಾರ್ ಗೆ ಬಿಗ್ ರಿಲೀಫ್; ಅವಹೇಳನಕಾರಿ ಪೋಸ್ಟ್ ಕೇಸ್​​ ರದ್ದುಗೊಳಿಸಿದ ಹೈಕೋರ್ಟ್ | CM DK Shivakumar

pampanur-temple-hundi-mother-in-law-viral-note

VIRAL NEWS : ಅತ್ತೆ ಶೀಘ್ರದಲ್ಲಿ ಸಾಯಲಿ ಎಂದು ದೇವರ ಹುಂಡಿಗೆ ಇಪ್ಪತ್ತು ರೂಪಾಯಿ ನೋಟಿನೊಂದಿಗೆ ಪತ್ರ ಬರೆದ ಸೊಸೆ

ಬೆಂಗಳೂರಿನಲ್ಲಿ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಕಬಾಬ್ ಮತ್ತು ಶವರ್ಮಾ ಮಾದರಿಗಳನ್ನು ಪ್ರಯೋಗಾಲಯದ ಪರೀಕ್ಷೆಗಾಗಿ ಸಂಗ್ರಹಿಸುತ್ತಿರುವುದು

ನಾನ್‌ ವೆಜ್‌ ಪ್ರಿಯರಿಗೆ ಬಿಗ್‌ ಶಾಕ್ : ರಾಜ್ಯದಲ್ಲಿ ಶವರ್ಮಾ ಮತ್ತು ಕಬಾಬ್ ಮಾದರಿಗಳಲ್ಲಿ ಕ್ಯಾನ್ಸರ್ ಕಾರಕ ಕೃತಕ ಬಣ್ಣ ಪತ್ತೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.