BIGG NEWS: ಹುಬ್ಬಳ್ಳಿಯಲ್ಲಿ ಮತ್ತೆ ಕೇಳಿಬಂದ `ನೆಕ್ಸ್ಟ್ ಸಿಎಂ ಸಿದ್ದರಾಮಯ್ಯ’ ಘೋಷಣೆ

ಹುಬ್ಬಳ್ಳಿ: ಇಂದು ಹುಬ್ಬಳ್ಳಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಈ ವೇಳೆ ನಗರದ ಹೋಟೆಲ್‌ ನಿಂದ ಹೊರಗೆ ಬುರತ್ತಿದ್ದಂತೆ ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. BIGG NEWS: ಕೊಪ್ಪಳದ ಹುಲಿಹೈದರ ಗುಂಪು‌ ಘರ್ಷಣೆ ಬಳಿಕ ಗ್ರಾಮ ತೊರೆದಿದ್ದ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ   ಸಿದ್ದರಾಮಯ್ಯ ಅಭಿಮಾನಿ ಸಂಘದ ಗಿರೀಶ್ ಗದಿಗೆಪ್ಪಗೌಡ `ಮುಂದಿನ ಸಿಎಂ ಸಿದ್ದರಾಮಯ್ಯ, ಹೌದೋ ಹುಲಿಯಾ.. ಮುಂದಿನ ಸಿಎಂ ಸಿದ್ದರಾಮಯ್ಯ’ ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ … Continue reading BIGG NEWS: ಹುಬ್ಬಳ್ಳಿಯಲ್ಲಿ ಮತ್ತೆ ಕೇಳಿಬಂದ `ನೆಕ್ಸ್ಟ್ ಸಿಎಂ ಸಿದ್ದರಾಮಯ್ಯ’ ಘೋಷಣೆ