ಮುಂದಿನ ಚುನಾವಣೆ ಬೊಮ್ಮಾಯಿ,ಯಡಿಯೂರಪ್ಪ ನೇತೃತ್ವದಲ್ಲೇ ನಡೆಯಲಿದೆ- ಸಚಿವ ಕೆ.ಗೋಪಾಲಯ್ಯ

ಹಾಸನ: ಮುಂದಿನ ಚುನಾವಣೆಯನ್ನ ನಾವು ಬಸವರಾಜ ಬೊಮ್ಮಾಯಿ ಮತ್ತು ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲೇ ಎದುರಿಸುತ್ತೇವೆ. ಬಸವರಾಜ ಬೊಮ್ಮಾಯಿ ಅವರೇ ಪೂರ್ಣಾವಧಿಗೆ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ. BIGG NEWS: ಕಾಡಿನಲ್ಲಿ ವ್ಯಕ್ತಿಯ ಮೃತದೇಹವನ್ನ 1 ಕಿ.ಮೀ ಎಳೆದೊಯ್ದ ಕಾಡಾನೆ   ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ಕಾಂಗ್ರೆಸ್‌ ಪಕ್ಷದಲ್ಲಿರುವ ಗೊಂದಲವನ್ನು ಸರಿಮಾಡಿಕೊಳ್ಳಿ. ನಂತರ ಚುನಾವಣೆಯಲ್ಲಿ ಗೆಲ್ಲುವ ಮಾತನಾಡಿಲಿ ಎಂದು ವ್ಯಂಗ್ಯವಾಡಿದ್ದಾರೆ. ಮುಂದಿನ ಬಾರಿಯೂ ನಾವೇ ಅಧಿಕಾರಕ್ಕೆ ಬರುತ್ತೀವಿ ಅನ್ನೋ ವಿಶ್ವಾಸ ವ್ಯಕ್ತಪಡಿಸಿದ್ದಾರೆ. BIGG … Continue reading ಮುಂದಿನ ಚುನಾವಣೆ ಬೊಮ್ಮಾಯಿ,ಯಡಿಯೂರಪ್ಪ ನೇತೃತ್ವದಲ್ಲೇ ನಡೆಯಲಿದೆ- ಸಚಿವ ಕೆ.ಗೋಪಾಲಯ್ಯ