BREAKING NEWS: ರಾಜ್ಯದ ಮೂರು ಜಿಲ್ಲೆಯಲ್ಲಿ ಎನ್ಐಎ ಅಧಿಕಾರಿಗಳ ದಾಳಿ: ಮೂವರು ಶಂಕಿತ ಉಗ್ರರು ಅರೆಸ್ಟ್

ತುಮಕೂರು/ಉತ್ತರ ಕನ್ನಡ, ಬೆಳಗಾವಿ: ಈಗಾಗಲೇ ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿದ್ದಂತ ಶಂಕಿತ ಉಗ್ರರನ್ನು ಪೊಲೀಸರು ಬಂಧಿಸಿದ್ದರು. ಈ ಬೆನ್ನಲ್ಲೇ ತುಮಕೂರು, ಬೆಳಗಾವಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಉಗ್ರ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಂತ ಇಬ್ಬರು ಶಂಕಿತರನ್ನು ಎನ್ಐಎ ಅಧಿಕಾರಿಗಳು ಬಂಧಿಸಿರೋದಾಗಿ ತಿಳಿದು ಬಂದಿದೆ. ತುಮಕೂರು ಜಿಲ್ಲೆಯ ಮರಳೊರುದಿಣ್ಣೆ ಪ್ರದೇಶದ ಮನೆಯಲ್ಲಿ ವಾಸವಿದ್ದಂತ ಶಂಕಿತ ಉಗ್ರನ ನಿವಾಸದ ಮೇಲೆ ಇಂದು ಮುಂಜಾನೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೆಹಲಿ, ಬೆಂಗಳೂರು ಮೂಲದ ಎನ್ಐಎ ಅಧಿಕಾರಿಗಳು ದಾಳಿ ನಡೆಸಿ, ಓರ್ವ ಶಂಕಿತ ವ್ಯಕ್ತಿಯನ್ನು … Continue reading BREAKING NEWS: ರಾಜ್ಯದ ಮೂರು ಜಿಲ್ಲೆಯಲ್ಲಿ ಎನ್ಐಎ ಅಧಿಕಾರಿಗಳ ದಾಳಿ: ಮೂವರು ಶಂಕಿತ ಉಗ್ರರು ಅರೆಸ್ಟ್