BREAKING NEWS: ಉತ್ತರ ಕನ್ನಡ ಜಿಲ್ಲೆಯಲ್ಲಿ ಎನ್ಐಎ ಅಧಿಕಾರಿಗಳ ದಾಳಿ: ಉಗ್ರರ ಚಟುವಟಿಕೆಯಲ್ಲಿ ತೊಡಗಿದ್ದ ಆರೋಪಿ ಅರೆಸ್ಟ್

ಉತ್ತರ ಕನ್ನಡ: ಜಿಲ್ಲೆಯಲ್ಲಿ ಇಂದು ಮುಂಜಾನೆಯೇ ಎನ್ಐಎ ಅಧಿಕಾರಿಗಳು ದಾಳಿನಡೆಸಿದ್ದು, ಉಗ್ರ ಚಟುವಟಿಕೆಯಲ್ಲಿ ತೊಡಗಿದ್ದಂತ ಶಂಕಿತ ವ್ಯಕ್ತಿಯನ್ನು ಬಂಧಿಸಿರೋದಾಗಿ ತಿಳಿದು ಬಂದಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಮುಂಜಾನೆ 4.15ಕ್ಕೆ ದೆಹಲಿ, ಬೆಂಗಳೂರಿನ ಎನ್ಐಎ ತಂಡದ ಅಧಿಕಾರಗಳಿಂದ ( NIA Officer ) ಅಬ್ದುಲ್ ಮುಕ್ತದೀರ್ ಎಂಬಾತನ ನಿವಾಸದ ಮೇಲೆ ದಾಳಿಯನ್ನು ನಡೆಸಲಾಗಿದೆ. ದೆಹಲಿಯ ನೂತನ ಪೊಲೀಸ್ ಕಮಿಷನರ್ ಆಗಿ ಸಂಜಯ್ ಅರೋರಾ ನೇಮಕ, ನಾಳೆ ಅಧಿಕಾರ ಸ್ವೀಕಾರ ಇದೀಗ ಅಬ್ದುಲ್ ಮುಕ್ತದೀರ್ ಅನ್ನು ಎನ್ಐಎ ಅಧಿಕಾರಿಗಳು … Continue reading BREAKING NEWS: ಉತ್ತರ ಕನ್ನಡ ಜಿಲ್ಲೆಯಲ್ಲಿ ಎನ್ಐಎ ಅಧಿಕಾರಿಗಳ ದಾಳಿ: ಉಗ್ರರ ಚಟುವಟಿಕೆಯಲ್ಲಿ ತೊಡಗಿದ್ದ ಆರೋಪಿ ಅರೆಸ್ಟ್