BREAKING NEWS: ಶಿರಸಿಯಲ್ಲಿಯೂ ಎನ್​ಐಎ ದಾಳಿ: ಎಸ್​​ಡಿಪಿಐ ಮುಖಂಡನ ಬಂಧನ

ಉತ್ತರಕನ್ನಡ: ಜಿಲ್ಲೆಯ ಶಿರಸಿಯಲ್ಲೂ ಕೂಡ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಎಸ್​​ಡಿಪಿಐ ಮುಖಂಡ ಅಜೀಜ್ ಅಬ್ದುಲ್ ಶುಕುರ್ ಹೊನ್ನಾವರ್ ಎಂಬಾತನನ್ನು ಬಂಧಿಸಿದ್ದಾರೆ. ಇಂದು ಬೆಳಗ್ಗೆ ಸ್ಥಳೀಯ ಪೊಲೀಸರು ಅಧಿಕಾರಿಗಳು, ಸಿಬ್ಬಂದಿ ನೇತೃತ್ವದಲ್ಲಿ ದಾಳಿ ನಡೆಸಿದ್ದರು. BIGG NEWS : ಭಾರೀ ಮಳೆಯಿಂದಾಗಿ ತತ್ತರಿಸಿರುವ ಜನತೆಗೆ ಶಾಕ್ : ನಾಳೆಯಿಂದ ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಶುರು! ಮುಂಜಾನೆ 3.30ರಿಂದಲೇ ಅಬ್ದುಲ್ ಮನೆಯ ಬಳಿ ಪೊಲೀಸರ ದಂಡೇ ನೆರೆದಿತ್ತು. ಸುಮಾರು 6 ಗಂಟೆಯ ವೇಳೆಗೆ ಈತನ … Continue reading BREAKING NEWS: ಶಿರಸಿಯಲ್ಲಿಯೂ ಎನ್​ಐಎ ದಾಳಿ: ಎಸ್​​ಡಿಪಿಐ ಮುಖಂಡನ ಬಂಧನ