ಬೆಂಗಳೂರಿನ ‘ರಾಮೇಶ್ವರಂ ಕೆಫೆ’ ಸ್ಪೋಟದ ಆರೋಪಿಯ ಬಗ್ಗೆ ‘NIA’ಗೆ ಮಹತ್ವದ ಸುಳಿವು ಪತ್ತೆ

ಬೆಂಗಳೂರು: ನಗರದ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣವನ್ನು ಎನ್ಐಎ ಅಧಿಕಾರಿಗಳು ನಡೆಸುತ್ತಿದ್ದಾರೆ. ತನ್ನ ತನಿಖೆಯನ್ನು ಚುರುಕುಗೊಳಿಸಿರುವಂತ ಎನ್ಐಎ ಅಧಿಕಾರಿಗಳಿಗೆ ಬಾಂಬರ್ ಬಗ್ಗೆ ಮಹತ್ವದ ಸುಳಿವು ಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್.1ರಂದು ಬಾಂಬ್ ಸ್ಪೋಟಗೊಂಡಿತ್ತು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಎನ್ಐಎ ತನಿಖೆಗೆ ವಹಿಸಿತ್ತು. ಶಂಕಿತ ಬಾಂಬರ್ ಬಗ್ಗೆ ಸಿಸಿಟಿವಿ ದೃಶ್ಯಾವಳಿ ಆಧರಿಸಿ ಹಲವು ಹಂತಗಳಲ್ಲಿ ಬಂಧನಕ್ಕೆ ಬಲೆ ಬೀಸಲಾಗಿದೆ. ಇದೀಗ ಶಂಕಿತದ್ದ ಬೇಸ್ ಬಾಲ್ ಕ್ಯಾಪ್ ನ ಜಾಡು ಹಿಡಿದು … Continue reading ಬೆಂಗಳೂರಿನ ‘ರಾಮೇಶ್ವರಂ ಕೆಫೆ’ ಸ್ಪೋಟದ ಆರೋಪಿಯ ಬಗ್ಗೆ ‘NIA’ಗೆ ಮಹತ್ವದ ಸುಳಿವು ಪತ್ತೆ