Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಯುವತಿಯರೇ ಎಚ್ಚರ : ಹೊಟ್ಟೆ ನೋವು, ಉಬ್ಬರ ಎಂದು ನಿರ್ಲಕ್ಷಿಸಬೇಡಿ,ಇದು ಅಪರೂಪದ ಕ್ಯಾನ್ಸರ್ ಇರಬಹುದು!

ಬೆಂಗಳೂರಿನ ಸೋಲದೇವನಹಳ್ಳಿ ರೈಲು ನಿರ್ವಹಣಾ ಡೆಪೊ ನಿರ್ಮಾಣಕ್ಕೆ ‘ಬೈ-ರೈಡ್’ನಿಂದ ಟೆಂಡರ್‌ ಆಹ್ವಾನ

ALERT : ‘ಮನಿ ಮ್ಯೂಲ್’ ಆಮಿಷಕ್ಕೆ ಬಲಿಯಾಗಬೇಡಿ : ಬ್ಯಾಂಕ್ ಗ್ರಾಹಕರಿಗೆ `RBI’ ಎಚ್ಚರಿಕೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸ್ಯಾಂಡಲ್‌ವುಡ್‌ಗೆ ಗುಡ್‌ಬೈ ಹೇಳಿದ ನಿಖಿಲ್‌ ಕುಮಾರಸ್ವಾಮಿ…!
FILM

ಸ್ಯಾಂಡಲ್‌ವುಡ್‌ಗೆ ಗುಡ್‌ಬೈ ಹೇಳಿದ ನಿಖಿಲ್‌ ಕುಮಾರಸ್ವಾಮಿ…!

By ಅವಿನಾಶ್‌ ಆರ್‌ ಭೀಮಸಂದ್ರ

ಮಂಡ್ಯ: 2019ರ ಲೋಕಸಭಾ ಚುನಾವಣೆಯ ನನ್ನ ಸೋಲು ಸೋಲಾಗಿರಲಿಲ್ಲ. ನಮ್ಮಲ್ಲಾದ ತಪ್ಪುಗಳಿಂದ ಹಿನ್ನಡೆ ಆಯ್ತು ಅಂತ ಮಂಡ್ಯದಲ್ಲಿ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಇದೇ ವೇಳೇ ಅವರು ಮಾತನಾಡುತ್ತ, ಕುಮಾರಣ್ಣ ಸಿಎಂ ಆಗಿದ್ದಾಗ ರಾಜ್ಯಕ್ಕೆ ಕೊಟ್ಟ ಕೊಡುಗೆ ಅಪಾರ. ಕುಮಾರಣ್ಣ ಸ್ಪರ್ಧೆಗೆ ಕಾರ್ಯಕರ್ತರ‌ ಆಪೇಕ್ಷೆ ಇತ್ತು. ಮಹಿಳೆಯರು, ರೈತರು, ಹಿರಿಯರು ಎಲ್ಲಾ ವರ್ಗದವರು ಕುಮಾರಣ್ಣ ಅವ್ರನ್ನ ಹೆಚ್ಚಿನ ಅಂತರದಲ್ಲಿ ಆಯ್ಕೆ ಮಾಡಿದ್ದಾರೆ. ಮುಂದಿನ 5 ವರ್ಷ‌ ಪ್ರಮಾಣಿಕವಾಗಿ ಕುಮಾರಣ್ಣ ಕೆಲಸ ಮಾಡ್ತಾರೆ. ಕುಮಾರಣ್ಣರ ಮೇಲೆ ಇಟ್ಟಿರುವ ಗೌರವ ಪ್ರೀತಿ, ವಿಶ್ವಾಸ ಉಳಿಸಿಕೊಳ್ತೀವಿ‌. ಅಂತ ಹೇಳಿದರು.

ಇನ್ನೂ ಇದೇ ವೇಳೆ ಅವರು ಕಾಂಗ್ರೆಸ್ಸಿಗರ ಟೀಕೆಗಳಿಗೆ ಮಂಡ್ಯ ಜನ ಉತ್ತರ ಕೊಟ್ಟಿದ್ದಾರೆ. ಅಧಿಕಾರದಲ್ಲಿದ್ದಾಗ ಏನು ಬೇಕಾದ್ರು ಮಾತನಾಡಿದ್ರೆ ಜನ ತಕ್ಕ ಪಾಠ ಕಲಿಸುತ್ತಾರೆ. ರಾಜ್ಯವನ್ನ ಕಟ್ಟುವ ಕಲ್ಪನೆ ಕುಮಾರಣ್ಣರದ್ದು. ದೂರದೃಷ್ಟಿ ಹೊಂದಿರುವ ಕುಮಾರಣ್ಣರ ನಾಯಕತ್ವವನ್ನ ಬಿಜೆಪಿ ಬಳಸಿಕೊಳ್ಳಲಿದೆ. ಕುಮಾರಣ್ಣ ಸಚಿವ ಸ್ಥಾನಕ್ಕಾಗಿ ಡಿಮ್ಯಾಂಡ್ ಮಾಡಲ್ಲ. ಕುಮಾರಸ್ವಾಮಿ ಹಿರಿತನ ಆಧಾರದ ಮೇಲೆ ಸ್ಥಾನ ಸಿಗಲಿದೆ. ರಾಜ್ಯದಲ್ಲಿ ಎರಡು ಉಪ ಚುನಾವಣೆ ನಡೆಯಬೇಕಿದೆ. ಶಿಗ್ಗಾಂವಿ ಹಾಗೂ ಚನ್ನಪಟ್ಟಣದಲ್ಲಿ ಉಪಚುನಾವಣೆ ಆಗಬೇಕು. ಮೈತ್ರಿ ಪಕ್ಷಗಳ ನಾಯಕರು ಸಮಾಲೋಚನೆ ನಡೆಸಿ ಅಭ್ಯರ್ಥಿ ಆಯ್ಕೆ ಮಾಡ್ತಾರೆ.

\ನನ್ನ ಆಸಕ್ತಿ ಪಕ್ಷ ಸಂಘಟನೆಯಲ್ಲಿದೆ. ಚನ್ನಪಟ್ಟಣ ಉಪಚುನಾವಣೆ ವಿಚಾರ ಮಾತನಾಡುವುದು ಈಗ ಅಪ್ರಸ್ತುತ. ಸುಮಲತಾರವರು ಬಿಜೆಪಿ ಸದಸ್ಯರು. ಕುಮಾರಸ್ವಾಮಿ ಗೆಲುವನ್ನ ಅವರೂ ಬಯಸಿದ್ದರು. ಪ್ರಚಾರ ವೇದಿಕೆ ಹಂಚಿಕೊಳ್ಳಲು ಸಾಧ್ಯವಾಗದಿದ್ದರೂ ಅವರ ಬೆಂಬಲಿಗರಿಗೆ ಹೇಳಿದ್ದಾರೆ. ನಾನೇ ಸ್ವತಃ ಕಾಲ್ ಮಾಡಿ ಮಾತನಾಡಿ ಧನ್ಯವಾದ ಹೇಳ್ತೀನಿ. ಈಗ ನಾನು 24/7 ರಾಜಕಾರಣಿ. ಸಿನಿಮಾ ಸಂಪೂರ್ಣ ಬಂದ್ ಮಾಡಿದ್ದೇನೆ ಅಂಥ ಹೇಳಿದರು.

ಸ್ಯಾಂಡಲ್‌ವುಡ್‌ಗೆ ಗುಡ್‌ಬೈ ಹೇಳಿದ ನಿಖಿಲ್‌ ಕುಮಾರಸ್ವಾಮಿ...!
Share. Facebook Twitter LinkedIn WhatsApp Email

Related Posts

ವಿಚ್ಛೇದನವೂ ಆಗಿಲ್ಲ, ಜಗಳವೂ ಇಲ್ಲ: ಆದರೂ 35 ವರ್ಷಗಳಿಂದ ಪತಿಯಿಂದ ಈ ಖ್ಯಾತ ನಟಿ ದೂರ, ಕಾರಣವೇನು ಗೊತ್ತ?

2 Mins Read

ಖಾಲಿವುಡ್ ನಟ ಅಜಿತ್ ಕುಮಾರ್ ತಾಯಿ ಮೋಹಿನಿ ಮಣಿ ವಿಧಿವಶ | Ajith Kumar Mother No More

1 Min Read

BIG UPDATE: ಬಾಲಿವುಡ್ ನಟ ರಣವೀರ್ ಸಿಂಗ್ ಬ್ಯಾನ್ ಆಗಿಲ್ಲ, ಅದು ‘ನಾನ್-ಕೋಆಪರೇಷನ್’ ಮಾತ್ರ: FWICE ಸ್ಪಷ್ಟನೆ

1 Min Read
Recent News

ALERT : ಯುವತಿಯರೇ ಎಚ್ಚರ : ಹೊಟ್ಟೆ ನೋವು, ಉಬ್ಬರ ಎಂದು ನಿರ್ಲಕ್ಷಿಸಬೇಡಿ,ಇದು ಅಪರೂಪದ ಕ್ಯಾನ್ಸರ್ ಇರಬಹುದು!

ಬೆಂಗಳೂರಿನ ಸೋಲದೇವನಹಳ್ಳಿ ರೈಲು ನಿರ್ವಹಣಾ ಡೆಪೊ ನಿರ್ಮಾಣಕ್ಕೆ ‘ಬೈ-ರೈಡ್’ನಿಂದ ಟೆಂಡರ್‌ ಆಹ್ವಾನ

ALERT : ‘ಮನಿ ಮ್ಯೂಲ್’ ಆಮಿಷಕ್ಕೆ ಬಲಿಯಾಗಬೇಡಿ : ಬ್ಯಾಂಕ್ ಗ್ರಾಹಕರಿಗೆ `RBI’ ಎಚ್ಚರಿಕೆ!

ಹೈದ್ರಾಬಾದ್ ನಲ್ಲಿ ಮನೆಗೆ ನುಗ್ಗಿ, ಚಾಕುವಿನಿಂದ ಇರಿದು ಖ್ಯಾತ ಯೂಟ್ಯೂಬರ್ ನ ಬರ್ಬರ ಹತ್ಯೆ!

State News
KARNATAKA

ಬೆಂಗಳೂರಿನ ಸೋಲದೇವನಹಳ್ಳಿ ರೈಲು ನಿರ್ವಹಣಾ ಡೆಪೊ ನಿರ್ಮಾಣಕ್ಕೆ ‘ಬೈ-ರೈಡ್’ನಿಂದ ಟೆಂಡರ್‌ ಆಹ್ವಾನ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ನಗರದ ಉಪನಗರ ರೈಲು ಸೇವೆಗಳ ಕಾರ್ಯಾಚರಣೆಗೆ ಬೆನ್ನೆಲುಬಾಗಿ ಕಾರ್ಯನಿರ್ವಹಿಸಲಿರುವ ಸೋಲದೇವನಹಳ್ಳಿ ರೈಲು ನಿರ್ವಹಣಾ ಘಟಕದ (Train Maintenance Depot)…

ALERT : ‘ಮನಿ ಮ್ಯೂಲ್’ ಆಮಿಷಕ್ಕೆ ಬಲಿಯಾಗಬೇಡಿ : ಬ್ಯಾಂಕ್ ಗ್ರಾಹಕರಿಗೆ `RBI’ ಎಚ್ಚರಿಕೆ!

BIG NEWS : ರಾಜ್ಯದಲ್ಲಿ ಉಚಿತ ಬಸ್ ಪಾಸ್ ಪಡೆದ ಮೊದಲ ವಿದ್ಯಾರ್ಥಿ ಇವನೇ ನೋಡಿ

BIG NEWS : ಬೆಂಗಳೂರಲ್ಲಿ ಕಸದ ಟೆಂಡರ್ ನಲ್ಲಿ ಸಾವಿರಾರು ಕೋಟಿ ಅಕ್ರಮ : ಪ್ರಕರಣ ಸಿಬಿಐ ತನಿಖೆಗೆ ವಹಿಸಿ ಎಂದ ಆರ್.ಅಶೋಕ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.