ಸ್ಯಾಂಡಲ್‌ವುಡ್‌ಗೆ ಗುಡ್‌ಬೈ ಹೇಳಿದ ನಿಖಿಲ್‌ ಕುಮಾರಸ್ವಾಮಿ…!

ಮಂಡ್ಯ: 2019ರ ಲೋಕಸಭಾ ಚುನಾವಣೆಯ ನನ್ನ ಸೋಲು ಸೋಲಾಗಿರಲಿಲ್ಲ. ನಮ್ಮಲ್ಲಾದ ತಪ್ಪುಗಳಿಂದ ಹಿನ್ನಡೆ ಆಯ್ತು ಅಂತ ಮಂಡ್ಯದಲ್ಲಿ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಇದೇ ವೇಳೇ ಅವರು ಮಾತನಾಡುತ್ತ, ಕುಮಾರಣ್ಣ ಸಿಎಂ ಆಗಿದ್ದಾಗ ರಾಜ್ಯಕ್ಕೆ ಕೊಟ್ಟ ಕೊಡುಗೆ ಅಪಾರ. ಕುಮಾರಣ್ಣ ಸ್ಪರ್ಧೆಗೆ ಕಾರ್ಯಕರ್ತರ‌ ಆಪೇಕ್ಷೆ ಇತ್ತು. ಮಹಿಳೆಯರು, ರೈತರು, ಹಿರಿಯರು ಎಲ್ಲಾ ವರ್ಗದವರು ಕುಮಾರಣ್ಣ ಅವ್ರನ್ನ ಹೆಚ್ಚಿನ ಅಂತರದಲ್ಲಿ ಆಯ್ಕೆ ಮಾಡಿದ್ದಾರೆ. ಮುಂದಿನ 5 ವರ್ಷ‌ ಪ್ರಮಾಣಿಕವಾಗಿ ಕುಮಾರಣ್ಣ ಕೆಲಸ ಮಾಡ್ತಾರೆ. … Continue reading ಸ್ಯಾಂಡಲ್‌ವುಡ್‌ಗೆ ಗುಡ್‌ಬೈ ಹೇಳಿದ ನಿಖಿಲ್‌ ಕುಮಾರಸ್ವಾಮಿ…!