‘ಕಾಂಗ್ರೆಸ್ ಶಾಸಕ ಬಾಲಕೃಷ್ಣ’ ವಿರುದ್ಧ ‘ರಾಜ್ಯ ಚುನಾವಣಾ ಆಯೋಗ’ಕ್ಕೆ ‘ನಿಖಿಲ್ ಕುಮಾರಸ್ವಾಮಿ’ ದೂರು

ಬೆಂಗಳೂರು: ಮಾಗಡಿಯ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ಅವರು ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ರೆ ಮಾತ್ರ ಗ್ಯಾರಂಟಿ ಯೋಜನೆ ಮುಂದುವರಿಕೆ. ಇಲ್ಲವಾದಲ್ಲಿ ರದ್ದು ಎಂಬುದಾಗಿ ಹೇಳಿದ್ದು ವಿವಾದಕ್ಕೆ ಕಾರಣವಾಗಿತ್ತು. ಈ ಸಂಬಂಧ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರಾಜ್ಯ ಚುನಾವಣಾ ಆಯೋಗಕ್ಕೆ ಅವರ ವಿರುದ್ಧ ದೂರು ನೀಡಿದ್ದಾರೆ. ಇಂದು ಕೆಆರ್ ಸರ್ಕಲ್ ನಲ್ಲಿರುವಂತ ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ತೆರಳಿದಂತ ಅವರು, ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಅವರು ನೀಡಿದಂತ ದೂರಿನಲ್ಲಿ ಲೋಕಸಭಾ ಚುನಾವಣೆ ಘೋಷಣೆಗೆ … Continue reading ‘ಕಾಂಗ್ರೆಸ್ ಶಾಸಕ ಬಾಲಕೃಷ್ಣ’ ವಿರುದ್ಧ ‘ರಾಜ್ಯ ಚುನಾವಣಾ ಆಯೋಗ’ಕ್ಕೆ ‘ನಿಖಿಲ್ ಕುಮಾರಸ್ವಾಮಿ’ ದೂರು