ಒಂದು ದಿನ ಕಾಲಾವಕಾಶ ಕೊಡಿ ಎಂದು ಮನವಿ ಮಾಡಿದ ‘ನಿಖಿಲ್ ಕುಮಾರಸ್ವಾಮಿ’
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಒಂದು ದಿನ ಕಾಲಾವಕಾಶ ಕೊಡಿ ಎಂಬುದಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಮಂಡ್ಯ ಕಾರ್ಯಕರ್ತರಾದ ತಾವೆಲ್ಲರೂ ಬಂದು ಒತ್ತಾಯ ಮಾಡುತ್ತಿದ್ದೀರಿ. ನಾಳೆ ಚನ್ನಪಟ್ಟಣ ಕಾರ್ಯಕರ್ತರ ಸಭೆ ಕರೆಯಲಾಗಿದೆ. ಮಂಡ್ಯದಲ್ಲಿ ತಂದೆಯವರೇ ಚುನಾವಣೆಗೆ ನಿಲ್ಲಲಿ ಎಂದು ಒತ್ತಡ ಇದೆ. ನಮ್ಮ ಕುಟುಂಬದಿಂದ ಚುನಾವಣೆ ಸ್ಪರ್ಧೆ ಬೇಡ ಅಂದುಕೊಂಡಿದ್ದೆವು. ಆದರೆ ಮಂಡ್ಯದ ಪರಿಸ್ಥಿತಿಯೇ ಬೇರೆ ಇದೆ. ಹೀಗಾಗಿ ಕುಮಾರಣ್ಣ ಅವರ … Continue reading ಒಂದು ದಿನ ಕಾಲಾವಕಾಶ ಕೊಡಿ ಎಂದು ಮನವಿ ಮಾಡಿದ ‘ನಿಖಿಲ್ ಕುಮಾರಸ್ವಾಮಿ’
Copy and paste this URL into your WordPress site to embed
Copy and paste this code into your site to embed