BREAKING: ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ ‘ಕರ್ನಾಟಕ’ದವರು ಸೇರಿ 9 ಮಂದಿ ಸಾವು

ಡೆಹ್ರಾಡೂನ್: ಉತ್ತರಾಖಂಡಕ್ಕೆ ಚಾರಣಕ್ಕೆಂದು ಕರ್ನಾಟಕದ ನಾಲ್ವರು ಸೇರಿದಂತೆ 9 ಮಂದಿ ಚಾರಣಿಗರು ತೆರಳಿದ್ದರು. ಇಂತಹ 9 ಮಂದಿ ಹವಾಮಾನ ವೈಪರಿತ್ಯದಿಂದಾಗಿ ಸಾವನ್ನಪ್ಪಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ ಬಗ್ಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಮಾಹಿತಿ ಹಂಚಿಕೊಂಡಿದ್ದು, ಉತ್ತರಾಖಂಡಕ್ಕೆ ಚಾರಣಕ್ಕೆ ತೆರಳಿದ್ದಂತ ಕರ್ನಾಟಕದ ಚಾರಣಿಗರು ಹವಾಮಾನ ವೈಪರಿತ್ಯದಿಂದ ಸಂಕಷ್ಟಕ್ಕೆ ಸಿಲುಕಿರೋದಾಗಿ ತಿಳಿದು ಬಂದಿದೆ. ಅವರನ್ನು ಸುರಕ್ಷತೆಗಾಗಿ ಕ್ರಮ ವಹಿಸಲಾಗಿದೆ. ಉತ್ತರಾಖಂಡ ಸರ್ಕಾರ ಹಾಗೂ ಕೇಂದ್ರ ಗೃಹ ಸಚಿವಾಲಯದೊಂದಿಗೆ ಮಾತನಾಡಿದ್ದೇವೆ ಎಂಬುದಾಗಿ ತಿಳಿಸಿದ್ದರು. ಈ ಬೆನ್ನಲ್ಲೇ ಹವಾಮಾನ … Continue reading BREAKING: ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ ‘ಕರ್ನಾಟಕ’ದವರು ಸೇರಿ 9 ಮಂದಿ ಸಾವು