‘ನಿಶಾ ಯೋಗೇಶ್ವರ್’ ಆಪಾದನೆ ಸತ್ಯಕ್ಕೆ ದೂರವಾದುದು: ಡಿಸಿಎಂ ಮಾಧ್ಯಮ ಸಲಹೆಗಾರ ಪಿ.ತ್ಯಾಗರಾಜ್ ಸ್ಪಷ್ಟನೆ

ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ ಪಿ ಯೋಗೇಶ್ವರ್ ಅವರು ನಾಮಪತ್ರ ಸಲ್ಲಿಸಿದ ನಂತರ ಅವರ ಪುತ್ರಿ ನಿಶಾ ಯೋಗೇಶ್ವರ್ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳ ಮೂಲಕ ಮಾಡುತ್ತಿರುವ ಆಪಾದನೆಗಳು ಸತ್ಯಕ್ಕೆ ದೂರವಾಗಿವೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಮಾಧ್ಯಮ ಸಲಹೆಗಾರ ಪಿ.ತ್ಯಾಗರಾಜ್ ಸ್ಪಷ್ಟ ಪಡಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕಳೆದ ಲೋಕಸಭೆ ಚುನಾವಣೆಗೆ ಮೊದಲು ನಿಶಾ ಯೋಗೇಶ್ವರ್ ಅವರು ಕುಮಾರಕೃಪಾದಲ್ಲಿ ಡಿಸಿಎಂ … Continue reading ‘ನಿಶಾ ಯೋಗೇಶ್ವರ್’ ಆಪಾದನೆ ಸತ್ಯಕ್ಕೆ ದೂರವಾದುದು: ಡಿಸಿಎಂ ಮಾಧ್ಯಮ ಸಲಹೆಗಾರ ಪಿ.ತ್ಯಾಗರಾಜ್ ಸ್ಪಷ್ಟನೆ