Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಜ್ಞಾನಿಗಳ ಅದ್ಭುತ ಆವಿಷ್ಕಾರ ; ‘ಮ್ಯಾಜಿಕ್ ಪ್ಲಾಸ್ಟಿಕ್’ ತಯಾರಿ, ನೀರಲ್ಲಿ ಹಾಕಿದ್ರೆ ತಕ್ಷಣ ಕರಗುತ್ತೆ

06/06/2025 9:03 PM

ನನ್ನ ವಿರುದ್ಧ ಬೆಟ್ಟು ಮಾಡುತ್ತಿರುವುದೇಕೆ? ತೆರೆಮರೆಯಲ್ಲಿ ಯಾರು ಏನೇನು ಮಾಡುತ್ತಿದ್ದಾರೆ ಎಂಬುದು ಗೊತ್ತಿದೆ: ಡಿಸಿಎಂ ಡಿಕೆಶಿ

06/06/2025 8:44 PM

ಕೊರೊನಾ ಕೇಸ್ ಹೆಚ್ಚಳದ ನಡುವೆ ‘ಸ್ಪ್ಯಾಮ್ ಸಂದೇಶ’ಗಳ ಕಾಟ, ಆಸ್ಪತ್ರೆಗಳಿಂದ ವೈಯಕ್ತಿಕ ಡೇಟಾ ದುರುಪಯೋಗ ; ಸಮೀಕ್ಷೆ

06/06/2025 8:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ‘ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ’ ಸದಸ್ಯರಾಗಿ ‘ನೀತಾ ಅಂಬಾನಿ’ ಅವಿರೋಧವಾಗಿ ಮರು ಆಯ್ಕೆ
INDIA

BREAKING: ‘ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ’ ಸದಸ್ಯರಾಗಿ ‘ನೀತಾ ಅಂಬಾನಿ’ ಅವಿರೋಧವಾಗಿ ಮರು ಆಯ್ಕೆ

By kannadanewsnow0924/07/2024 8:50 PM

ಪ್ಯಾರಿಸ್ : ರಿಲಯನ್ಸ್ ಫೌಂಡೇಷನ್ ಅಧ್ಯಕ್ಷೆಯೂ ಆದಂಥ ನೀತಾ ಅಂಬಾನಿ ಅವರ ಮೇಲೆ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯು ಮತ್ತೊಮ್ಮೆವಿಶ್ವಾಸವನ್ನು ವ್ಯಕ್ತಪಡಿಸಿದೆ. ಐಒಸಿ ಸದಸ್ಯರಾಗಿ ಅವರು ಅವಿರೋಧವಾಗಿ ಮರು ಆಯ್ಕೆಯಾಗಿದ್ದಾರೆ.

ಒಟ್ಟು 93 ಮತದಾರರು ಮತ ಚಲಾಯಿಸಿದ್ದು, ಎಲ್ಲ 93 ಮತಗಳು ನೀತಾ ಅಂಬಾನಿ ಪರವಾಗಿ ಅಂದರೆ ಶೇಕಡಾ ನೂರರಷ್ಟು ಮತಗಳು ಅವರಿಗೆ ಬಂದಿವೆ. ಅಂದಹಾಗೆ 2016ನೇ ಇಸವಿಯಲ್ಲಿ ರಿಯೊ ಡಿ ಜನೈರೊ ಒಲಿಂಪಿಕ್ಸ್‌ನಲ್ಲಿ ಮೊದಲ ಬಾರಿಗೆ ನೀತಾ ಅಂಬಾನಿ ಐಒಸಿ ಸದಸ್ಯೆಯಾಗಿ ಆಯ್ಕೆಯಾದರು. ನೀತಾ ಅವರು ರಿಲಯನ್ಸ್ ಫೌಂಡೇಷನ್‌ನ ಸಂಸ್ಥಾಪಕರು ಸಹ ಆಗಿದ್ದಾರೆ.

ತಮ್ಮ ಮರು ಆಯ್ಕೆ ಬಗ್ಗೆ ಮಾತನಾಡಿದ ನೀತಾ ಅಂಬಾನಿ, “ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಸದಸ್ಯೆ ಆಗಿ ಮತ್ತೆ ನನ್ನನ್ನು ಚುನಾಯಿಸಿರುವುದಕ್ಕೆ ಅಪಾರವಾದ ಗೌರವವಿದೆ. ನನ್ನ ಮೇಲಿನ ನಂಬಿಕೆ ಮತ್ತು ವಿಶ್ವಾಸಕ್ಕಾಗಿ ಐಒಸಿ ಅಧ್ಯಕ್ಷರಾದ ಬ್ಯಾಚ್ ಮತ್ತು ನನ್ನ ಎಲ್ಲ ಸಹೋದ್ಯೋಗಿಗಳಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಈ ಮರುಚುನಾವಣೆಯು ನನಗೆ ವೈಯಕ್ತಿಕ ಮೈಲುಗಲ್ಲು ಮಾತ್ರವಲ್ಲ, ಜಾಗತಿಕ ಕ್ರೀಡಾ ಕ್ಷೇತ್ರದಲ್ಲಿ ಭಾರತದ ಪ್ರಭಾವವನ್ನು ತೋರಿಸುತ್ತದೆ ಮತ್ತು ನಾನು ಈ ಸಂತೋಷ ಮತ್ತು ಹೆಮ್ಮೆಯ ಕ್ಷಣವನ್ನು ಪ್ರತಿ ಭಾರತೀಯರೊಂದಿಗೆ ಹಂಚಿಕೊಳ್ಳುವುದಕ್ಕೆ ಬಯಸುತ್ತೇನೆ. ಹಾಗೂ ಭಾರತವೂ ಒಳಗೊಂಡಂತೆ ಪ್ರಪಂಚದಾದ್ಯಂತ ಒಲಿಂಪಿಕ್ ಸಂಭ್ರಮವನ್ನು ಬಲಪಡಿಸುವುದರಲ್ಲಿ ನಿರತಳಾಗಿದ್ದೇನೆ,” ಎಂದರು.

40 ವರ್ಷಗಳ ಕಾಯುವಿಕೆಯ ನಂತರ ನೀತಾ ಅಂಬಾನಿಯವರ ನೇತೃತ್ವದಲ್ಲಿ ಭಾರತವು ಐಒಸಿ ವಾರ್ಷಿಕ ಸಭೆಯ ಆತಿಥ್ಯವನ್ನು ಪಡೆದುಕೊಂಡಿತು. ಇದನ್ನು 2023 ರಲ್ಲಿ ಮುಂಬೈನ ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಇದೇ ಮೊದಲ ಬಾರಿಗೆ ನೀತಾ ಅಂಬಾನಿ ನೇತೃತ್ವದಲ್ಲಿ ಒಲಿಂಪಿಕ್ಸ್‌ನಲ್ಲಿ ಇಂಡಿಯಾ ಹೌಸ್ ನಿರ್ಮಾಣವಾಗಿದೆ. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತೀಯ ಆಟಗಾರರು, ಬೆಂಬಲಿಗರು ಮತ್ತು ಪ್ರೇಕ್ಷಕರಿಗೆ ಇದು ಭಾರತದಿಂದ ದೂರವಿರುವಂಥ ಮನೆಯಂತಿದೆ.

ರಾಜ್ಯದ ‘ಗ್ರಾಮೀಣ ಜನತೆ’ಗೆ ಗುಡ್ ನ್ಯೂಸ್: ‘ಗ್ರಾಮಠಾಣ’ ಒಳಗಿನ, ಹೊರಗಿನ ‘ಆಸ್ತಿ ಅಳತೆ’ಗೆ ಅವಕಾಶ

ನಿಮಗೆ ಗೊತ್ತಾ ಈ ಯೋಜನೆಯಡಿ ಸಿಗುತ್ತೆ ‘300 ಯೂನಿಟ್’ವರೆಗೆ ಉಚಿತ ವಿದ್ಯುತ್: ಇಲ್ಲಿದೆ ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿ | PM Ghar Surya Yojana

Share. Facebook Twitter LinkedIn WhatsApp Email

Related Posts

ವಿಜ್ಞಾನಿಗಳ ಅದ್ಭುತ ಆವಿಷ್ಕಾರ ; ‘ಮ್ಯಾಜಿಕ್ ಪ್ಲಾಸ್ಟಿಕ್’ ತಯಾರಿ, ನೀರಲ್ಲಿ ಹಾಕಿದ್ರೆ ತಕ್ಷಣ ಕರಗುತ್ತೆ

06/06/2025 9:03 PM2 Mins Read

ಕೊರೊನಾ ಕೇಸ್ ಹೆಚ್ಚಳದ ನಡುವೆ ‘ಸ್ಪ್ಯಾಮ್ ಸಂದೇಶ’ಗಳ ಕಾಟ, ಆಸ್ಪತ್ರೆಗಳಿಂದ ವೈಯಕ್ತಿಕ ಡೇಟಾ ದುರುಪಯೋಗ ; ಸಮೀಕ್ಷೆ

06/06/2025 8:40 PM1 Min Read

BREAKING : 2026ರ ಏಪ್ರಿಲ್’ನಲ್ಲಿ ಬಾಂಗ್ಲಾದೇಶದಲ್ಲಿ ‘ರಾಷ್ಟ್ರೀಯ ಚುನಾವಣೆ’ ಆಯೋಜನೆ ; ‘ಮೊಹಮ್ಮದ್ ಯೂನಸ್’ ಘೋಷಣೆ

06/06/2025 7:54 PM1 Min Read
Recent News

ವಿಜ್ಞಾನಿಗಳ ಅದ್ಭುತ ಆವಿಷ್ಕಾರ ; ‘ಮ್ಯಾಜಿಕ್ ಪ್ಲಾಸ್ಟಿಕ್’ ತಯಾರಿ, ನೀರಲ್ಲಿ ಹಾಕಿದ್ರೆ ತಕ್ಷಣ ಕರಗುತ್ತೆ

06/06/2025 9:03 PM

ನನ್ನ ವಿರುದ್ಧ ಬೆಟ್ಟು ಮಾಡುತ್ತಿರುವುದೇಕೆ? ತೆರೆಮರೆಯಲ್ಲಿ ಯಾರು ಏನೇನು ಮಾಡುತ್ತಿದ್ದಾರೆ ಎಂಬುದು ಗೊತ್ತಿದೆ: ಡಿಸಿಎಂ ಡಿಕೆಶಿ

06/06/2025 8:44 PM

ಕೊರೊನಾ ಕೇಸ್ ಹೆಚ್ಚಳದ ನಡುವೆ ‘ಸ್ಪ್ಯಾಮ್ ಸಂದೇಶ’ಗಳ ಕಾಟ, ಆಸ್ಪತ್ರೆಗಳಿಂದ ವೈಯಕ್ತಿಕ ಡೇಟಾ ದುರುಪಯೋಗ ; ಸಮೀಕ್ಷೆ

06/06/2025 8:40 PM

ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ಐವರು ‘IPS ಅಧಿಕಾರಿ’ಗಳ ವರ್ಗಾವಣೆ | IPS Officer Transfer

06/06/2025 8:38 PM
State News
KARNATAKA

ನನ್ನ ವಿರುದ್ಧ ಬೆಟ್ಟು ಮಾಡುತ್ತಿರುವುದೇಕೆ? ತೆರೆಮರೆಯಲ್ಲಿ ಯಾರು ಏನೇನು ಮಾಡುತ್ತಿದ್ದಾರೆ ಎಂಬುದು ಗೊತ್ತಿದೆ: ಡಿಸಿಎಂ ಡಿಕೆಶಿ

By kannadanewsnow0906/06/2025 8:44 PM KARNATAKA 2 Mins Read

ಬೆಂಗಳೂರು: “ಬೇರೆಯವರು ಯಾವಾಗ ಕಣ್ಣೀರು ಹಾಕಿದ್ದಾರೆ, ಎಷ್ಟು ಕುಟುಂಬಗಳ ಕಣ್ಣೀರು ಹಾಕಿಸಿದ್ದಾರೆ, ಎಷ್ಟು ಕುಟುಂಬಗಳ ಕಣ್ಣೀರು ಒರೆಸಿದ್ದಾರೆ ಎಂದು ಅಧಿವೇಶನದಲ್ಲಿ ಚರ್ಚೆ…

ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ಐವರು ‘IPS ಅಧಿಕಾರಿ’ಗಳ ವರ್ಗಾವಣೆ | IPS Officer Transfer

06/06/2025 8:38 PM

BIG NEWS: ಜೂ.9ರಿಂದ ದ್ವಿತೀಯ PUC ಪರೀಕ್ಷೆ-3 ಆರಂಭ: ಬೆಂಗಳೂರಿನ ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

06/06/2025 8:30 PM

BREAKING: ಕೊಲೆ ಪ್ರಕರಣದಲ್ಲಿ ಸಾಕ್ಷಿಗೆ ಹಣದ ಆಮಿಷ: ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದು

06/06/2025 8:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.