ಡಿಜಿ, ಗೃಹ ಸಚಿವ, ಸಿಎಂಗೆ ದೂರು ನೀಡಿದರೂ ಕ್ರಮ ಇಲ್ಲ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

ಬೆಂಗಳೂರು: ಚಿತ್ತಾಪುರದಲ್ಲಿ ನನ್ನ ದಿಗ್ಬಂಧನ, ಅಹಿತಕರ ಘಟನೆಗಳ ಕುರಿತು ಡಿ.ಜಿ, ಗೃಹ ಸಚಿವ, ಮುಖ್ಯಮಂತ್ರಿ, ಮುಖ್ಯ ಕಾರ್ಯದರ್ಶಿಗೆ ದೂರು ಕೊಟ್ಟಿದ್ದೇವೆ. ಇದುವರೆಗೂ ಏನೂ ಕ್ರಮ ಜರುಗಿಸಿಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಚಿತ್ತಾಪುರದಲ್ಲಿ 5 ಗಂಟೆ ನನ್ನನ್ನು ಕೂಡಿ ಹಾಕಿದ್ದರು. ನಮ್ಮ ಜನರು ಬರದಂತೆ ತಡೆದರು. ನನ್ನ ಕಾರಿನ ಮೇಲೆ ಮಸಿ ಸುರಿದರು. ಕಲ್ಲುಗಳನ್ನು ಜಮಾಯಿಸಿ … Continue reading ಡಿಜಿ, ಗೃಹ ಸಚಿವ, ಸಿಎಂಗೆ ದೂರು ನೀಡಿದರೂ ಕ್ರಮ ಇಲ್ಲ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ