BIG NEWS: ಸದ್ಯಕ್ಕೆ ‘ಸ್ಯಾಂಡಲ್ ವುಡ್’ನಿಂದ ‘ನಟ ದರ್ಶನ್’ ನಿಷೇಧವಿಲ್ಲ: ಎನ್.ಎಂ ಸುರೇಶ್ ಸ್ಪಷ್ಟನೆ

ಬೆಂಗಳೂರು: ಸ್ಯಾಂಡಲ್ ವುಡ್ ಚಿತ್ರರಂಗದಲ್ಲಿ ದರ್ಶನ್ ದೊಡ್ಡ ನಟನಾಗಿದ್ದಾನೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆಯೇ ವಿನಹಃ ಅಪರಾಧಿ ಎಂಬುದಾಗಿ ಕೋರ್ಟ್ ತೀರ್ಪು ನೀಡಿಲ್ಲ. ಈ ಹಿನ್ನಲೆಯಲ್ಲಿ ಸದ್ಯಕ್ಕೆ ಅವರನ್ನು ಸ್ಯಾಂಡಲ್ ವುಡ್ ನಿಂದ ನಿಷೇಧ ಮಾಡುವ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ ಅಂತ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್ ಎಂ ಸುರೇಶ್ ಸ್ಪಷ್ಟ ಪಡಿಸಿದ್ದಾರೆ. ಇಂದು ವಾಣಿಜ್ಯ ಮಂಡಳಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ದರ್ಶನ್ ಸ್ಯಾಂಡಲ್ ವುಡ್ ಚಿತ್ರರಂಗದ ದೊಡ್ಡ ನಟ. ಅವರ ವಿರುದ್ಧದ ಈಗ … Continue reading BIG NEWS: ಸದ್ಯಕ್ಕೆ ‘ಸ್ಯಾಂಡಲ್ ವುಡ್’ನಿಂದ ‘ನಟ ದರ್ಶನ್’ ನಿಷೇಧವಿಲ್ಲ: ಎನ್.ಎಂ ಸುರೇಶ್ ಸ್ಪಷ್ಟನೆ