BIG NEWS: ಶಾಲೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ನಿರ್ಬಂಧವಿಲ್ಲ – ಸಚಿವ ಬಿ.ಸಿ ನಾಗೇಶ್ ಸ್ಪಷ್ಟನೆ

ಬೆಂಗಳೂರು: ಶಾಲೆಗಳಲ್ಲಿ ಗಣೇಶ ಮೂರ್ತಿ ( Ganesha Idol ) ಪ್ರತಿಷ್ಠಾಪನೆಗೆ ಅವಕಾಶ ನೀಡಿದಂತ ಶಿಕ್ಷಣ ಇಲಾಖೆಗೆ ( Education Department ), ಈದ್ ಮಿಲಾದ್ ಆಚರಣೆಗೂ ಅವಕಾಶ ನೀಡುವಂತೆ ಮುಸ್ಲೀಂ ಮುಖಂಡರು ಒತ್ತಾಯಿಸಿದ್ದರು. ಈ ಬೆನ್ನಲ್ಲೇ ಶಾಲೆಗಳಲ್ಲಿ ವಿನಾಯಕನ ಪ್ರತಿಷ್ಠಾಪನೆಗೆ ಯಾವುದೇ ನಿರ್ಬಂಧವಿಲ್ಲ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ( Minister BC Nagesh ) ಸ್ಪಷ್ಟ ಪಡಿಸಿದ್ದಾರೆ. BIG NEWS: ತುಮಕೂರು ಅಪಘಾತದಲ್ಲಿ 9 ಜನರ ಸಾವಿನ ಹಿಂದಿನ … Continue reading BIG NEWS: ಶಾಲೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ನಿರ್ಬಂಧವಿಲ್ಲ – ಸಚಿವ ಬಿ.ಸಿ ನಾಗೇಶ್ ಸ್ಪಷ್ಟನೆ