ಚಾಮರಾಜನಗರ: ಪರಿಶಿಷ್ಟ ಜಾತಿ ಹಾಗೂ ಪ. ಪಂಗಡಗಳ ಸಮುದಾಯಗಳ ಮೀಸಲಾತಿ ಹೆಚ್ಚಿಸಿದ ಮುಖ್ಯಮಂತ್ರಿ ಹಾಗೂ ಪ್ರಧಾನಿ ಮಂತ್ರಿಯವರಿಗೆ ಅಭಿನಂದನೆ ಸಲ್ಲಿಸುವ ಸಲುವಾಗಿ ನ. 20 ರಂದು ಬಳ್ಳಾರಿಯಲ್ಲಿ ಬೃಹತ್ ಎಸ್ಟಿ ಸಮಾವೇಶ ಆಯೋಡಿಸಲಾಗಿದೆ ಎಂದು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ತಿಳಿಸಿದರು. BIGG NEWS: ಸಿದ್ದರಾಮಯ್ಯ ಗೆ ಕೋಲಾರದಿಂದ ಸ್ಪರ್ಧಿಸುವಂತೆ ಬೆಂಬಲಿಗರಿಂದ ಒತ್ತಾಯ ನಗರದ ಡಾ| ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಗುರುವಾರ ಜರಗಿದ ಬಿಜೆಪಿ ಎಸ್ಟಿ ಸಮಾವೇಶ ಕುರಿತು ಪೂರ್ವಭಾವಿ … Continue reading BIGG NEWS : ನ. 20 ರಂದು ಬಳ್ಳಾರಿಯಲ್ಲಿ ಬೃಹತ್ ಎಸ್ಟಿ ಸಮಾವೇಶ : ಸಚಿವ ಬಿ. ಶ್ರೀರಾಮುಲು | ST Convention in Bellary
Copy and paste this URL into your WordPress site to embed
Copy and paste this code into your site to embed