ಸದ್ಯಕ್ಕೆ ಯಾವುದೇ ರೀತಿಯಾಗಿ ‘ಸಂಪುಟ ಪುನಾರಚನೆ’ ಇಲ್ಲ : ಸಚಿವ ಚೆಲುವರಾಯ ಸ್ವಾಮಿ ಹೇಳಿಕೆ

ಮಂಡ್ಯ : ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ರೀತಿಯಾಗಿ ಸಂಪುಟ ಪುನರಚನೆ ಇಲ್ಲ ಎಂದು ಕೃಷಿ ಇಲಾಖೆಯ ಸಚಿವ ಎನ್. ಚೆಲುವರಾಯಸ್ವಾಮಿ ಸ್ಪಷ್ಟನೆ ನೀಡಿದರು. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರಿಗೂ ಅಧಿಕಾರ, ಸಚಿವ ಸ್ಥಾನ ಪಡೆದುಕೊಳ್ಳಲು ಹಕ್ಕಿದೆ.ಪಕ್ಷದಲ್ಲಿ ಎಲ್ಲರೂ ಅಧಿಕಾರ ಕೊಡಬೇಕು. ಹೀಗಾಗಿ ಸಂಪುಟ ಪುನಾರಚನೆ ಅಥವಾ ಖಾತೆ ಬದಲಾವಣೆ ಮಾಡೋದು ಸಹಜ. ಆದರೆ, ಈಗ ಆ ವಿಚಾರ ಚರ್ಚೆಯಲ್ಲಿ ಇಲ್ಲ ಎಂದು ತಿಳಿಸಿದರು. ಇನ್ನೂ HDK ವಿರುದ್ಧ ವಾಗ್ದಾಳಿ ನಡೆಸಿದ ಅವರು,ಕುಮಾರಸ್ವಾಮಿ ಬೆಳಗ್ಗೆ ಎದ್ದರೆ ಸಾಕು … Continue reading ಸದ್ಯಕ್ಕೆ ಯಾವುದೇ ರೀತಿಯಾಗಿ ‘ಸಂಪುಟ ಪುನಾರಚನೆ’ ಇಲ್ಲ : ಸಚಿವ ಚೆಲುವರಾಯ ಸ್ವಾಮಿ ಹೇಳಿಕೆ