Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Mansoon Rain: ಕೊನೆಗೂ ಕೇರಳ ಪ್ರವೇಶಿಸಿದ ಮುಂಗಾರು: ಕರ್ನಾಟಕದತ್ತ ಮುನ್ನಡೆ, ಆದರೆ ‘ಎಲ್ ನಿನೋ’ ಆತಂಕ!

ಯಾವುದೇ ಜಾತಿ, ಧರ್ಮದ ರೆಕಮಂಡ್ ಇರಲ್ಲ , ಯಾರ ಒತ್ತಡಕ್ಕೂ ಮಣಿಯದೆ ಕೆಲಸ ಮಾಡಿ : ಅಧಿಕಾರಿಗಳಿಗೆ ಸಿಎಂ ಡಿಕೆಶಿ ಸೂಚನೆ

ಜನ ಮೆಚ್ಚುವಂತೆ ಕೆಲಸ ಮಾಡಿ, ಸರ್ಕಾರಕ್ಕೂ ಒಳ್ಳೆ ಹೆಸರು ತಂದು, ನೀವು ಹೆಸರು ಮಾಡಿ : ಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಯಾವುದೇ ಜಾತಿ, ಧರ್ಮದ ರೆಕಮಂಡ್ ಇರಲ್ಲ , ಯಾರ ಒತ್ತಡಕ್ಕೂ ಮಣಿಯದೆ ಕೆಲಸ ಮಾಡಿ : ಅಧಿಕಾರಿಗಳಿಗೆ ಸಿಎಂ ಡಿಕೆಶಿ ಸೂಚನೆ
KARNATAKA

ಯಾವುದೇ ಜಾತಿ, ಧರ್ಮದ ರೆಕಮಂಡ್ ಇರಲ್ಲ , ಯಾರ ಒತ್ತಡಕ್ಕೂ ಮಣಿಯದೆ ಕೆಲಸ ಮಾಡಿ : ಅಧಿಕಾರಿಗಳಿಗೆ ಸಿಎಂ ಡಿಕೆಶಿ ಸೂಚನೆ

By ಸುರೇಶ್‌

ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿ ಆದ ಎರಡನೇ ದಿನಕ್ಕೆ ಆಡಳಿತ ಯಂತ್ರಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚುರುಕು ಮುಟ್ಟಿಸಿದ್ದಾರೆ. ಸಿಎಂ ಆದ ಎರಡನೇ ದಿನವೇ ಆಡಳಿತ ಯಂತ್ರಕ್ಕೆ ಡಿಕೆ ಶಿವಕುಮಾರ್ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆಯೇ ಎಲ್ಲಾ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆಯ ಮೇಲೆ ಸಭೆ ನಡೆಸಿದ್ದಾರೆ.

ಇಂದು ವಿಧಾನಸೌಧದಲ್ಲಿ ಎಲ್ಲಾ ಇಲಾಕವಾರು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಡಿಕೆ ಶಿವಕುಮಾರ್ ಅಧಿಕಾರಿಗಳು ಯಾರ ಮಾತು ಕೇಳದೆ ಕೆಲಸ ಮಾಡಬೇಕು. ಯಾವುದೇ ಒತ್ತಡಕ್ಕೆ ಅಧಿಕಾರಿಗಳು ಮಣಿಯಬಾರದು. ಅಧಿಕಾರಿಗಳಿಂದ ಉತ್ತಮ ಕೆಲಸದ ನಿರೀಕ್ಷೆ ಹೊಂದಿದ್ದೇನೆ. ನಮ್ಮ ಸರ್ಕಾರದಲ್ಲಿ ಜಾತಿ ಧರ್ಮ ರೆಕಮಂಡ್ ಇರಲ್ಲ ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ 15 ದಿನದಲ್ಲಿ ಆಕ್ಷನ್ ಕಾರ್ಡ್ ಸಿದ್ಧಪಡಿಸಲು ಸೂಚನೆ ನೀಡಿದ್ದೇನೆ ಎಂದರು.

ಎಸ್ಐಆರ್ ನಡೆಯುತ್ತಿದೆ ಯಾರು ಮತದಾನದ ಹಕ್ಕು ಕಳೆದುಕೊಳ್ಳಬಾರದು. ತಪ್ಪು ದಾರಿಗೆ ಎಳೆಯದೆ ಎಸ್ಐಆರ್ ನಡಿಯಬೇಕು ಎಂದು ಡಿಕೆ ಶಿವಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು. ರಾಜ್ಯದ ಎಲ್ಲಾ ಮತದಾರರಿಗೆ ಎಸ್ಐಆರ್ ಬಗ್ಗೆ ಜಾಗೃತಿ ಮೂಡಿಸಬೇಕು. ಎಸ್ಐಆರ್ ಕುರಿತು ಎಲ್ಲಾ ಸಿದ್ಧತೆ ಮಾಡಿಕೊಳ್ಳಲು ಸೂಚನೆ ನೀಡಿದರು. ಜನರಿಗೆ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡಬೇಕು ತಾಲೂಕು ಗ್ರಾಮಗಳಿಗೆ ತೆರಳಿ ಅಧಿಕಾರಿಗಳು ಕೆಲಸ ಮಾಡಬೇಕು. ಎಲ್ಲಾ ಇಲಾಖೆಗಳ ಬಾಕಿ ಕೆಲಸದ ಪಟ್ಟಿ ನೀಡಬೇಕು ಎಂದು ಸೂಚಿಸಿದರು

Share. Facebook Twitter LinkedIn WhatsApp Email

Related Posts

Mansoon Rain: ಕೊನೆಗೂ ಕೇರಳ ಪ್ರವೇಶಿಸಿದ ಮುಂಗಾರು: ಕರ್ನಾಟಕದತ್ತ ಮುನ್ನಡೆ, ಆದರೆ ‘ಎಲ್ ನಿನೋ’ ಆತಂಕ!

2 Mins Read

ಜನ ಮೆಚ್ಚುವಂತೆ ಕೆಲಸ ಮಾಡಿ, ಸರ್ಕಾರಕ್ಕೂ ಒಳ್ಳೆ ಹೆಸರು ತಂದು, ನೀವು ಹೆಸರು ಮಾಡಿ : ಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ

2 Mins Read

ಸರ್ಕಾರದ ಸುಗಮ ಆಡಳಿತಕ್ಕೆ ಅಧಿಕಾರಿಗಳೇ ಬೆನ್ನೆಲುಬು : ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ ಡಿಕೆ ಶಿವಕುಮಾರ್

1 Min Read
Recent News

Mansoon Rain: ಕೊನೆಗೂ ಕೇರಳ ಪ್ರವೇಶಿಸಿದ ಮುಂಗಾರು: ಕರ್ನಾಟಕದತ್ತ ಮುನ್ನಡೆ, ಆದರೆ ‘ಎಲ್ ನಿನೋ’ ಆತಂಕ!

ಯಾವುದೇ ಜಾತಿ, ಧರ್ಮದ ರೆಕಮಂಡ್ ಇರಲ್ಲ , ಯಾರ ಒತ್ತಡಕ್ಕೂ ಮಣಿಯದೆ ಕೆಲಸ ಮಾಡಿ : ಅಧಿಕಾರಿಗಳಿಗೆ ಸಿಎಂ ಡಿಕೆಶಿ ಸೂಚನೆ

ಜನ ಮೆಚ್ಚುವಂತೆ ಕೆಲಸ ಮಾಡಿ, ಸರ್ಕಾರಕ್ಕೂ ಒಳ್ಳೆ ಹೆಸರು ತಂದು, ನೀವು ಹೆಸರು ಮಾಡಿ : ಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ

ಸರ್ಕಾರದ ಸುಗಮ ಆಡಳಿತಕ್ಕೆ ಅಧಿಕಾರಿಗಳೇ ಬೆನ್ನೆಲುಬು : ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ ಡಿಕೆ ಶಿವಕುಮಾರ್

State News
KARNATAKA

Mansoon Rain: ಕೊನೆಗೂ ಕೇರಳ ಪ್ರವೇಶಿಸಿದ ಮುಂಗಾರು: ಕರ್ನಾಟಕದತ್ತ ಮುನ್ನಡೆ, ಆದರೆ ‘ಎಲ್ ನಿನೋ’ ಆತಂಕ!

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ದೇಶದ ರೈತಾಪಿ ವರ್ಗದ ಜೀವನಾಡಿಯಾಗಿರುವ ನೈಋತ್ಯ ಮಾನ್ಸೂನ್ (ಮುಂಗಾರು ಮಳೆ) ಕೊನೆಗೂ ಅಧಿಕೃತವಾಗಿ ಕೇರಳ ಕರಾವಳಿಯನ್ನು ಪ್ರವೇಶಿಸಿದೆ. ನಿಗದಿತ…

ಯಾವುದೇ ಜಾತಿ, ಧರ್ಮದ ರೆಕಮಂಡ್ ಇರಲ್ಲ , ಯಾರ ಒತ್ತಡಕ್ಕೂ ಮಣಿಯದೆ ಕೆಲಸ ಮಾಡಿ : ಅಧಿಕಾರಿಗಳಿಗೆ ಸಿಎಂ ಡಿಕೆಶಿ ಸೂಚನೆ

ಜನ ಮೆಚ್ಚುವಂತೆ ಕೆಲಸ ಮಾಡಿ, ಸರ್ಕಾರಕ್ಕೂ ಒಳ್ಳೆ ಹೆಸರು ತಂದು, ನೀವು ಹೆಸರು ಮಾಡಿ : ಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ

ಸರ್ಕಾರದ ಸುಗಮ ಆಡಳಿತಕ್ಕೆ ಅಧಿಕಾರಿಗಳೇ ಬೆನ್ನೆಲುಬು : ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ ಡಿಕೆ ಶಿವಕುಮಾರ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.