Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದ ರೈತರ ಬೆಳೆಗಳಿಗೆ ಬೆಂಬಲ ಬೆಲೆಯಂತೆ ಖರೀದಿ ವ್ಯವಸ್ಥೆ ಮಾಡಿ : ರಾಜ್ಯ ಸರ್ಕಾರದಿಂದ ಪ್ರಧಾನಿ ಮೋದಿಗೆ ಮನವಿ

28/11/2025 1:43 PM

ALERT : ಮೂತ್ರದ ಬಣ್ಣದಿಂದ ನಿಮ್ಮ ಆರೋಗ್ಯ ಸಮಸ್ಯೆ ತಿಳಿಯಬಹುದು.! ಇಲ್ಲಿದೆ ಮಾಹಿತಿ

28/11/2025 1:34 PM

ಲಡ್ಡು ಕಲಬೆರಕೆ ಪ್ರಕರಣ: SIT ಯಿಂದ ತಿರುಮಲ ದೇವಸ್ಥಾನದ ಅಧಿಕಾರಿ ಅರೆಸ್ಟ್

28/11/2025 1:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ‘SSLC’ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ಈ ವರ್ಷದ ‘ಪ್ರಶ್ನೆಪತ್ರಿಕೆ ವಿನ್ಯಾಸ’ದಲ್ಲಿ ಯಾವುದೇ ಬದಲಾವಣೆ ಇಲ್ಲ.!
KARNATAKA

ರಾಜ್ಯದ ‘SSLC’ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ಈ ವರ್ಷದ ‘ಪ್ರಶ್ನೆಪತ್ರಿಕೆ ವಿನ್ಯಾಸ’ದಲ್ಲಿ ಯಾವುದೇ ಬದಲಾವಣೆ ಇಲ್ಲ.!

By kannadanewsnow0929/11/2024 7:50 AM

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಬದಲಾವಣೆಯಿಲ್ಲ. ಹರಿದಾಡುತ್ತಿರುವಂತ ಸುದ್ದಿಗಳು ಸತ್ಯಕ್ಕೆ ದೂರವಾಗಿರುವಂತವುಗಳು ಎಂಬುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸ್ಪಷ್ಟ ಪಡಿಸಿದೆ.

ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2024 – 25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಮಹತ್ವದ ಬದಲಾವಣೆ ಮಾಡಿರುವುದಾಗಿ ದಿನಪತ್ರಿಕೆಗಳಲ್ಲಿ ಸುದ್ದಿ ಪ್ರಕಟವಾಗಿರುತ್ತದೆ. ಆದರೆ 2024 – 25ನೇ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಮಂಡಳಿಯು ಯಾವುದೇ ಬದಲಾವಣೆ ಮಾಡಿರುವುದಿಲ್ಲ ಎಂದು ಈ ಮೂಲಕ ಸ್ಪಷ್ಟೀಕರಿಸುತ್ತಿದ್ದೇವೆ ಎಂದಿದ್ದಾರೆ.

ಮುಂದಿನ ಶೈಕ್ಷಣಿಕ ವರ್ಷದಲ್ಲಿ ವಿಷಯ ತಜ್ಞರ ಸಮಿತಿ ರಚಿಸಿ, ಸದರಿ ಸಮಿತಿ ನೀಡುವ ವರದಿಯಂತೆ ಕ್ರಮವಹಿಸಲಾಗುವುದು. ಹಾಗಾಗಿ ಈ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಯಾವುದೇ ಬದಲಾವಣೆಯಿಲ್ಲದೆ, ಕಳೆದ ಸಾಲಿನಂತೆಯೇ ಮುಂದುವರಿಸಲಾಗಿದ್ದು, ಸದ್ಯದಲ್ಲೇ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಲಾಗುವುದು. ಈ ಬಗ್ಗೆ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಯಾವುದೇ ಗೊಂದಲಕ್ಕೆ ಒಳಗಾಗಬಾರದು ಎಂದು ತಿಳಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಬದಲಾವಣೆಯಿಲ್ಲ

2024 – 25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಮಹತ್ವದ ಬದಲಾವಣೆ ಮಾಡಿರುವುದಾಗಿ ದಿನಪತ್ರಿಕೆಗಳಲ್ಲಿ ಸುದ್ದಿ ಪ್ರಕಟವಾಗಿರುತ್ತದೆ. ಆದರೆ 2024 – 25ನೇ ಸಾಲಿನ… pic.twitter.com/LdUCuCg0o9

— DIPR Karnataka (@KarnatakaVarthe) November 28, 2024

BIG NEWS: ಇನ್ಮುಂದೆ ವಿವಿಗಳಿಗೆ ‘ಮುಖ್ಯಮಂತ್ರಿ’ಯೇ ಕುಲಪತಿ: ರಾಜ್ಯಪಾಲರ ಅಧಿಕಾರಕ್ಕೆ ‘ಸಂಪುಟ ಸಭೆ’ಯಲ್ಲಿ ಬ್ರೇಕ್

BREAKING : ದೆಹಲಿಯಲ್ಲಿ ಕರ್ತವ್ಯ ನಿರತ ‘ED’ ಅಧಿಕಾರಿಗಳ ಮೇಲೆ ದಾಳಿ, ‘ನಿರ್ದೇಶಕ’ನಿಗೆ ಗಾಯ

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ರೈತರ ಬೆಳೆಗಳಿಗೆ ಬೆಂಬಲ ಬೆಲೆಯಂತೆ ಖರೀದಿ ವ್ಯವಸ್ಥೆ ಮಾಡಿ : ರಾಜ್ಯ ಸರ್ಕಾರದಿಂದ ಪ್ರಧಾನಿ ಮೋದಿಗೆ ಮನವಿ

28/11/2025 1:43 PM4 Mins Read

ALERT : ಮೂತ್ರದ ಬಣ್ಣದಿಂದ ನಿಮ್ಮ ಆರೋಗ್ಯ ಸಮಸ್ಯೆ ತಿಳಿಯಬಹುದು.! ಇಲ್ಲಿದೆ ಮಾಹಿತಿ

28/11/2025 1:34 PM1 Min Read

BREAKING : ಎಲ್ಲರಿಗೂ ನಮಸ್ಕಾರ, ಜೈ ಶ್ರೀ ಕೃಷ್ಣ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ ಮೋದಿ | WATCH VIDEO

28/11/2025 1:06 PM1 Min Read
Recent News

BIG NEWS : ರಾಜ್ಯದ ರೈತರ ಬೆಳೆಗಳಿಗೆ ಬೆಂಬಲ ಬೆಲೆಯಂತೆ ಖರೀದಿ ವ್ಯವಸ್ಥೆ ಮಾಡಿ : ರಾಜ್ಯ ಸರ್ಕಾರದಿಂದ ಪ್ರಧಾನಿ ಮೋದಿಗೆ ಮನವಿ

28/11/2025 1:43 PM

ALERT : ಮೂತ್ರದ ಬಣ್ಣದಿಂದ ನಿಮ್ಮ ಆರೋಗ್ಯ ಸಮಸ್ಯೆ ತಿಳಿಯಬಹುದು.! ಇಲ್ಲಿದೆ ಮಾಹಿತಿ

28/11/2025 1:34 PM

ಲಡ್ಡು ಕಲಬೆರಕೆ ಪ್ರಕರಣ: SIT ಯಿಂದ ತಿರುಮಲ ದೇವಸ್ಥಾನದ ಅಧಿಕಾರಿ ಅರೆಸ್ಟ್

28/11/2025 1:14 PM

ಬ್ಯಾಂಕ್ ಗ್ರಾಹಕರೇ ಗಮನಿಸಿ : ಇಲ್ಲಿದೆ `ಡಿಸೆಂಬರ್ ತಿಂಗಳ ಬ್ಯಾಂಕ್ ರಜೆ’ದಿನಗಳ ಸಂಪೂರ್ಣ ಪಟ್ಟಿ | December Bank Holidays

28/11/2025 1:12 PM
State News
KARNATAKA

BIG NEWS : ರಾಜ್ಯದ ರೈತರ ಬೆಳೆಗಳಿಗೆ ಬೆಂಬಲ ಬೆಲೆಯಂತೆ ಖರೀದಿ ವ್ಯವಸ್ಥೆ ಮಾಡಿ : ರಾಜ್ಯ ಸರ್ಕಾರದಿಂದ ಪ್ರಧಾನಿ ಮೋದಿಗೆ ಮನವಿ

By kannadanewsnow5728/11/2025 1:43 PM KARNATAKA 4 Mins Read

ಬೆಂಗಳೂರು : ಪ್ರಧಾನಿ ಮೋದಿ ಇಂದು ಉಡುಪಿಗೆ ಭೇಟಿ ನೀಡಿದ್ದು, ಈ ವೇಳೆ ಮಂಗಳೂರಿಗೆ ಆಗಮಿಸುತ್ತಿದ್ದಂತೆ ರಾಜ್ಯ ಸರ್ಕಾರವು ರೈತರ…

ALERT : ಮೂತ್ರದ ಬಣ್ಣದಿಂದ ನಿಮ್ಮ ಆರೋಗ್ಯ ಸಮಸ್ಯೆ ತಿಳಿಯಬಹುದು.! ಇಲ್ಲಿದೆ ಮಾಹಿತಿ

28/11/2025 1:34 PM

BREAKING : ಎಲ್ಲರಿಗೂ ನಮಸ್ಕಾರ, ಜೈ ಶ್ರೀ ಕೃಷ್ಣ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ ಮೋದಿ | WATCH VIDEO

28/11/2025 1:06 PM

ಗಮನಿಸಿ : ನಿಮ್ಮ ಮನೆಯಲ್ಲಿರುವ `ಇಲಿಗಳನ್ನು’ ಓಡಿಸಲು ಜಸ್ಟ್ ಹೀಗೆ ಮಾಡಿ.!

28/11/2025 1:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.