BIGG NEWS : ತಿರುಪತಿ ದೇವಸ್ಥಾನದ ‘ ಲಡ್ಡು ಪ್ರಸಾದದ ತೂಕದಲ್ಲಿ ಯಾವುದೇ ಬದಲಾವಣೆ ಆಗಿಲ್ಲ’ : ಟಿಟಿಡಿ ಸ್ಪಷ್ಟನೆ

ಹೈದರಾಬಾದ್‌:ತಿರುಪತಿಯ ತಿರುಮಲ ಶ್ರೀ ವೆಂಕಟೇಶ್ವರ ದೇವಸ್ಥಾನದ ಲಡ್ಡು ಪ್ರಸಾದದ ಗಾತ್ರ ಮತ್ತು ತೂಕದಲ್ಲಿ ಬದಲಾವಣೆಯಾಗಿದೆ ಎಂಬ ಆರೋಪವನ್ನು ಟಿಟಿಡಿ(ತಿರುಮಲ ತಿರುಪತಿ ದೇವಸ್ಥಾನಮ್ಸ್‌) ತಳ್ಳಿಹಾಕಿದೆ. ಅಲ್ಲದೇ, ಸುಳ್ಳು ಸುದ್ದಿಯನ್ನು ಯಾವುದೇ ಕಾರಣಕ್ಕೂ ನಂಬದಿರಿ ಎಂದು ಭಕ್ತಾದಿಗಳಿಗೆ ಮನವಿ ಮಾಡಿದೆ. BIGG NEWS : ನ.14 ರಿಂದ ‘ಜೆಡಿಎಸ್‍ ಪಂಚರತ್ನ ರಥಯಾತ್ರೆ ‘ ಆರಂಭ | JDS Pancharatna Rath Yatra ದೇಗುಲದ ಅಡುಗೆ ಮನೆ “ಪೋಟು’ವಿನಲ್ಲಿ ಪ್ರತಿದಿನ ತಯಾರಾಗುವ ಲಡ್ಡುಗಳನ್ನು ಪ್ರತ್ಯೇಕ ಟ್ರೇಯಲ್ಲಿ ಇಟ್ಟು, ಅದರ ತೂಕವನ್ನು ಅಳೆಯಲಾಗುತ್ತದೆ. … Continue reading BIGG NEWS : ತಿರುಪತಿ ದೇವಸ್ಥಾನದ ‘ ಲಡ್ಡು ಪ್ರಸಾದದ ತೂಕದಲ್ಲಿ ಯಾವುದೇ ಬದಲಾವಣೆ ಆಗಿಲ್ಲ’ : ಟಿಟಿಡಿ ಸ್ಪಷ್ಟನೆ