BIGG NEWS : ‘ಕೆಂಪೇಗೌಡರ ಪ್ರತಿಮೆ ವೀಕ್ಷಣೆಗೆ ‘ ಪ್ರವಾಸಿಗರಿಗೆ ಯಾವುದೇ ಶುಲ್ಕ ಇಲ್ಲ : ಸಚಿವ ಡಾ.ಸಿ.ಎನ್ ಅಶ್ವತ್ಥ ನಾರಾಯಣ

ಬೆಂಗಳೂರು: ಕೆಂಪೇಗೌಡರ ಪ್ರತಿಮೆ ವೀಕ್ಷಣೆಗೆ ‘ ಪ್ರವಾಸಿಗರಿಗೆ ಯಾವುದೇ ಶುಲ್ಕ ಇಲ್ಲ, ಶೀಘ್ರದಲ್ಲೇ ಮತ್ತಷ್ಟು ಸೌಲಭ್ಯಗಳನ್ನು ಹೆಚ್ಚಿಸಲಾಗುವುದು ಎಂದು   ಸಚಿವ ಡಾ.ಸಿ.ಎನ್ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ BIGG BREAKING NEWS : `ಜೆಡಿಎಸ್’ ಪಕ್ಷದ ಮತ್ತೊಂದು ವಿಕೆಟ್ ಪತನ : ಪಕ್ಷಕ್ಕೆ ಮಾಜಿ ಶಾಸಕ ಹೆಚ್.ನಿಂಗಪ್ಪ ರಾಜೀನಾಮೆ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ರೂಪುಗೊಂಡಿರುವ ಮತ್ತು ಆಕರ್ಷಕ ಪ್ರವಾಸಿ ತಾಣವಾಗಿ ಬೆಳೆಯುತ್ತಿರುವ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆಯನ್ನು ವೀಕ್ಷಿಸಲು ಹೆಚ್ಚಿನ ಜನರು ಆಗಮಿಸುತ್ತಿದ್ದಾರೆ. … Continue reading BIGG NEWS : ‘ಕೆಂಪೇಗೌಡರ ಪ್ರತಿಮೆ ವೀಕ್ಷಣೆಗೆ ‘ ಪ್ರವಾಸಿಗರಿಗೆ ಯಾವುದೇ ಶುಲ್ಕ ಇಲ್ಲ : ಸಚಿವ ಡಾ.ಸಿ.ಎನ್ ಅಶ್ವತ್ಥ ನಾರಾಯಣ