ಡಿಕೆ ಸುರೇಶ್ ವಿರುದ್ಧ ಸ್ಪರ್ಧಿಸಲು ‘ಗಂಡಸ್ತನ-ತಾಕತ್’ ಇಲ್ವಾ : ಬಿಜೆಪಿಗೆ ಕೌಂಟರ್ ನೀಡಿದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್

ರಾಮನಗರ : ಲೋಕಸಭಾ ಚುನಾವಣೆಗೆ ಜಯದೇವ ಆಸ್ಪತ್ರೆಯ ನಿವೃತ್ತ ನಿರ್ದೇಶಕರಾದಂತಹ ಡಾಕ್ಟರ್ ಮಂಜುನಾಥ್ ಸ್ಪರ್ಧಿಸುವ ವಿಚಾರವಾಗಿ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಪ್ರತಿಕ್ರಿಯೆ ನೀಡಿದ್ದು ಡಿಕೆ ಸುರೇಶ್ ವಿರುದ್ಧ ಸ್ಪರ್ಧಿಸಲು ನಿಮಗೆ ಗಂಡಸ್ತನ ತಾಕತ್ ಇಲ್ವಾ ಡಾಕ್ಟರ್ ಮಂಜುನಾಥ್ ಅವರನ್ನು ಹರಕೆ ಕುರಿ ಮಾಡುತ್ತಿದ್ದೀರಾ ಎಂದು ಟಾಂಗ್ ನೀಡಿದರು. BREAKING : ‘ಕಾಂಗ್ರೆಸ್’ಗೆ ಬಿಗ್ ಶಾಕ್ : ಬ್ಯಾಂಕ್ ಖಾತೆಗಳ ಮೇಲಿನ ‘IT ಕ್ರಮ’ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ … Continue reading ಡಿಕೆ ಸುರೇಶ್ ವಿರುದ್ಧ ಸ್ಪರ್ಧಿಸಲು ‘ಗಂಡಸ್ತನ-ತಾಕತ್’ ಇಲ್ವಾ : ಬಿಜೆಪಿಗೆ ಕೌಂಟರ್ ನೀಡಿದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್