BIGG NEW : ಗಡಿ ಘರ್ಷಣೆಯಲ್ಲಿ ಯಾವುದೇ ಸಾವು, ಗಂಭೀರ ಗಾಯಗಳಾಗಿಲ್ಲ : ಸಂಸತ್ತಿನಲ್ಲಿ ರಾಜನಾಥ್ ಸಿಂಗ್ | India-China Border Clash

ನವದೆಹಲಿ: ಇಂದು ಸಂಸತ್ ಕಲಾಪ ಆರಂಭವಾಗುತ್ತಿದ್ದಂತೆ ಅರುಣಾಚಲ ಪ್ರದೇಶದಲ್ಲಿ ನಡೆದ ಭಾರತ-ಚೀನಾ ಸೈನಿಕರ ಘರ್ಷಣೆ ವಿಚಾರದ ಬಗ್ಗೆ ಚರ್ಚೆಗೆ ಪ್ರತಿಪಕ್ಷಗಳು ಒತ್ತಾಯಿಸಿದವು. ಈ ವೇಳೆ ತೀವ್ರ ಗದ್ದಲ ಉಂಟಾಗಿತ್ತು. ಲೋಕಸಭೆಯಲ್ಲಿ ಪ್ರತಿಪಕ್ಷಗಳ ಗದ್ದಲದ ನಡುವೆಯೇ ಮಾತನಾಡಿದ ರಾಜನಾಥ್ ಸಿಂಗ್, ಅರುಣಾಚಲ ಪ್ರದೇಶದಲ್ಲಿ ಚೀನಾದೊಂದಿಗಿನ ಇತ್ತೀಚಿನ ಘರ್ಷಣೆಯಲ್ಲಿ ಯಾವುದೇ ಭಾರತೀಯ ಸೈನಿಕನಿಗೆ ತೀವ್ರ ಗಾಯವಾಗಿಲ್ಲ ಅಥವಾ ಹುತಾತ್ಮರಾಗಿಲ್ಲ ಎಂದು ಹೇಳಿದರು. ಇದಕ್ಕೂ ಮೊದಲು ಸಚಿವರು, ಘರ್ಷಣೆ ನಡೆದ ವಿಚಾರವಾಗಿ ಉನ್ನತ ಮಟ್ಟದ ಸಭೆಗೆ ಕರೆ ನಡೆಸಿದ್ದರು. ಸೇನಾ ಮುಖ್ಯಸ್ಥ … Continue reading BIGG NEW : ಗಡಿ ಘರ್ಷಣೆಯಲ್ಲಿ ಯಾವುದೇ ಸಾವು, ಗಂಭೀರ ಗಾಯಗಳಾಗಿಲ್ಲ : ಸಂಸತ್ತಿನಲ್ಲಿ ರಾಜನಾಥ್ ಸಿಂಗ್ | India-China Border Clash